ಗೋದಾಮಿನಿಂದ 50 ಲಕ್ಷ ಮೌಲ್ಯದ ಪಾನ್ ಮಸಾಲಾ ಕಳ್ಳತನ: 12 ಗಂಟೆಯೊಳಗೆ ಆರೋಪಿ ಬಂಧನ


Team Udayavani, Nov 23, 2020, 8:24 PM IST

ಗೋದಾಮಿನಿಂದ 50 ಲಕ್ಷ ಮೌಲ್ಯದ ಪಾನ್ ಮಸಾಲಾ ಕಳ್ಳತನ: 12 ಗಂಟೆಯೊಳಗೆ ಆರೋಪಿ ಬಂಧನ

ಚಾಮರಾಜನಗರ: 50 ಲಕ್ಷ ರೂ. ಮೌಲ್ಯದ ಪಾನ್ ಮಸಾಲಾ ಪೊಟ್ಟಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಜಿಲ್ಲಾ ಪೊಲೀಸರು 12 ಗಂಟೆಯೊಳಗೆ ಪತ್ತೆ ಹಚ್ಚಿ, ಬಂಧಿಸಿ ಕದ್ದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಕೋಳಿಪಾಳ್ಯ ಗ್ರಾಮದಲ್ಲಿ ಬವರ್‌ಲಾಲ್ ಎಂಬ ಸಗಟು ವ್ಯಾಪಾರಿ ಪಾನ್‌ಮಸಾಲಾ ಸಗಟು ಗೋದಾಮು ಹೊಂದಿದ್ದು, ನ. 22ರ ಮಧ್ಯರಾತ್ರಿ ಬಳಿಕ 10 ರಿಂದ 12 ಜನರಿದ್ದ ತಂಡವೊಂದು 2 ಗೂಡ್ಸ್ ವಾಹನಗಳಲ್ಲಿ ಬಂದು ಗೋದಾಮಿನ ಬೀಗ ಮುರಿದು ಅದರೊಳಗಿದ್ದ 50 ಲಕ್ಷ ರೂ. ಮೌಲದ್ಯ ಪಾನ್ ಮಸಾಲಾ ಕಳ್ಳತನ ಮಾಡಿದ್ದಾರೆಂದು ವ್ಯಾಪಾರಿ ಬವರ್‌ಲಾಲ್ ನಗರದ ಪೂರ್ವ ಠಾಣೆಯಲ್ಲಿ ದೂರು ನೀಡಿದ್ದರು.

ಈ ಕುರಿತು ಸೋಮವಾರ ಸಂಜೆ ನಗರದ ಪೂರ್ವ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ದಿವ್ಯಾ ಸಾರಾ ಥಾಮಸ್, ಸರ್ಕಲ್ ಇನ್‌ಸ್ಪೆಕ್ಟರ್ ನಂಜಪ್ಪ ಅವರ ನೇತೃತ್ವದಲ್ಲಿ, ಪೂರ್ವ ಠಾಣೆ ಪಿಎಸ್‌ಐ ರವಿಕುಮಾರ್ ಮತ್ತು ಲೋಕೇಶ್ ಮತ್ತು ಸಿಬ್ಬಂದಿಯ ತಂಡ ರಚಿಸಿ ಓರ್ವ ಆರೋಪಿಯನ್ನು ಬಂಧಿಸಿ ಎರಡು ಗೂಡ್ಸ್ ವಾಹನಗಳು ಹಾಗೂ ಅದರಲ್ಲಿದ್ದ ಪಾನ್ ಮಸಾಲಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಇನ್ನೂ 10 11 ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್

ಆರೋಪಿ ತಮಿಳುನಾಡಿನ ತಿರುಪ್ಪೂರು ಜಿಲ್ಲೆ, ಧರ್ಮಪುರಿ ತಾಲೂಕಿನ ಅಬುತಲ್ಲಾ (21) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ತನಿಖಾ ತಂಡದಲ್ಲಿ ಸಿಬ್ಬಂದಿ ಬಸವಣ್ಣ, ಜಯಪ್ಪ, ಶಾಂತರಾಜು, ಚಂದು, ಕೃಷ್ಣ, ಅಶೋಕ, ಕಿಶೋರ್, ಶ್ರೀನಿವಾಸ, ಚಂದ್ರಶೇಖರ್, ನಾಗರಾಜು, ಮಹದೇವಸ್ವಾಮಿ ಇದ್ದರು. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿ ಮತ್ತು ಕದ್ದ ಮಾಲನ್ನು ಪತ್ತೆ ಮಾಡಿದ ಪೂರ್ವ ಠಾಣೆಯ ಪೊಲೀಸ್ ತಂಡಕ್ಕೆ ನಗದು ಬಹುಮಾನ ನೀಡಲಾಗುವುದು ಎಂದು ಎಸ್ಪಿ ತಿಳಿಸಿದರು.

ಎಎಸ್ಪಿ ಅನಿತಾ ಹದ್ದಣ್ಣನವರ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.