Budget: ಮಂಗಳೂರು ರೈಲ್ವೇ ಅಭಿವೃದ್ಧಿಗೆ 55 ಕೋ.ರೂ


Team Udayavani, Feb 2, 2024, 1:21 AM IST

train

ಮಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ 2024-25ನೇ ಸಾಲಿನ ಬಜೆಟ್‌ನಲ್ಲಿ ಮಂಗಳೂರು ಪ್ರದೇಶದ ರೈಲ್ವೇ ಅಭಿವೃದ್ಧಿಗೆ 55 ಕೋಟಿ ರೂ. ಒದಗಿಸಲಾಗಿದೆ.
ದಕ್ಷಿಣ ರೈಲ್ವೇ ವಿಭಾಗ ವ್ಯಾಪ್ತಿಯ ಜೋಕಟ್ಟೆ ನಿಲ್ದಾಣ ಮತ್ತು ಕೊಂಕಣ ರೈಲ್ವೇಯ ತೋಕೂರು ನಿಲ್ದಾಣ ಮಧ್ಯೆ ಹಳಿ ದ್ವಿಗುಣ ಕಾಮಗಾರಿಗೆ 50 ಕೋಟಿ ರೂ. ನಿಗದಿಪಡಿಸಿದ್ದೂ ಇದರಲ್ಲಿ ಸೇರಿದೆ.
1.98 ಕಿ.ಮೀ. ದೂರದ ಈ ಕಾಮಗಾರಿ ಎರಡು ರೈಲ್ವೇ ವಲಯಗಳನ್ನು ಸಂಪರ್ಕಿಸುವುದರಿಂದ ಅತಿ ಮಹತ್ವದ್ದು.

4.74 ಕೋಟಿ ರೂ. ಮೊತ್ತವನ್ನು ಮಂಗಳೂರು ಸೆಂಟ್ರಲ್‌ ನಿಲ್ದಾಣದಲ್ಲಿನ ಹೆಚ್ಚುವರಿ ಪ್ಲಾಟ್‌ಫಾರಂಗಳ ಪೂರ್ಣಗೊಳಿಸುವ ಕೆಲಸಕ್ಕೆ ನಿಗದಿಪಡಿಸಲಾಗಿದೆ. ಈ ಹೆಚ್ಚುವರಿ ಪ್ಲಾಟ್‌ಫಾರಂಗಳಾದ 4 ಮತ್ತು 5 ಇತ್ತೀಚೆಗಷ್ಟೇ ಪೂರ್ಣಗೊಂಡಿದ್ದರೂ ಅವುಗಳಿಗೆ ಶೆಲ್ಟರ್‌ ನಿರ್ಮಾಣ, ಇನ್ನೊಂದು ಪಾದಚಾರಿ ಮೇಲ್ಸೇತುವೆ ನಿರ್ಮಾಣಗೊಳ್ಳಬೇಕಿದೆ. ಬಜೆಟ್‌ನಲ್ಲಿ ಮಂಗಳೂರು ಜಂಕ್ಷನ್‌-ಪಣಂಬೂರು ಭಾಗದ ಪ್ಯಾಚ್‌ ಡಬ್ಲಿಂಗ್‌ ಕೆಲಸಕ್ಕೆ 1 ಕೋಟಿ ಹಾಗೂ ನೇತ್ರಾವತಿ ಕ್ಯಾಬಿನ್‌ ಮಂಗಳೂರು ಸೆಂಟ್ರಲ್‌ ಡಬ್ಲಿಂಗ್‌ನ ಬಾಕಿ ಉಳಿದ ಕೆಲಸ ಪೂರ್ಣಗೊಳಿಸಲು 1.2 ಕೋಟಿ ರೂ. ಮೀಸಲಿರಿಸಲಾಗಿದೆ.

 

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.