Health: ಮಾತೃಶ್ರೀ- ಗರ್ಭಿಣಿಯರಿಗೆ 6 ಸಾವಿರ- ಅರ್ಜಿ ಸಲ್ಲಿಕೆ ಹೇಗೆ?


Team Udayavani, Sep 25, 2023, 12:22 AM IST

pregnent

ರಾಷ್ಟ್ರೀಯ ಆರೋಗ್ಯ ಮಿಷನ್‌ನ ಮಾತೃ ಪುಷ್ಠಿವರ್ಧಿನಿ ಯೋಜನೆಯಡಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2018ರ ನ.1ರಂದು ರಾಜ್ಯ ಸರಕಾರ ಜಾರಿಗೊಳಿಸಿದ್ದು ಗರ್ಭಿಣಿಯರು- ಹಾಲುಣಿಸುವ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಗರ್ಭಿಣಿಯರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಒಂದು ಹೊತ್ತಿನ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿದೇ ಈ ಯೋಜನೆಯ ಉದ್ದೇಶವಾಗಿದೆ. ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳು ಯೋಜನೆಯನ್ನು ಪಡೆಯಬಹುದು.

ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗಿದೆ
ನಿಮ್ಮ ಗ್ರಾಮದ ಹಾಗೂ ಸುತ್ತಮುತ್ತಲಿನ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಯೋಜನೆ ಸದ್ಬಳಕೆ ಪಡೆಯಬಹುದಾಗಿದೆ.

ಸೌಲಭ್ಯಗಳು ಏನೇನು?
ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳೂ ಸೌಲಭ್ಯ ಪಡೆಯಬಹುದಾಗಿದೆ
6 ಕಂತುಗಳಲ್ಲಿ 6 ಸಾವಿರ ರೂ.ವನ್ನು ಬ್ಯಾಂಕ್‌ ಖಾತೆ ಸರಕಾರದಿಂದ ಜಮೆ ಮಾಡಲಾಗುತ್ತದೆ
ಬಿಪಿಎಲ್‌ ಕುಟುಂಬಗಳ ಎಲ್ಲಾ ಗರ್ಭಿಣಿಯರಿಗೆ ಈ ಯೋಡನೆಯಡಿ ನೆರವು ನೀಡಲಾಗುತ್ತದೆ.
ಅಕ್ಕಿ, ದಾಲ್‌, ಸಾಂಬರ್‌, ಹಸಿರು ತರಕಾರಿ, ದ್ವಿದಳ ಧಾನ್ಯ, ಮೊಟ್ಟೆ, ನೆಲಗಡಲೆ, ಬೆಲ್ಲದ ಚಿಕ್ಕಿಯನ್ನು ನೀಡಲಾಗುತ್ತದೆ
ಮೊಟ್ಟೆಯನ್ನು ತಿನ್ನದ ಮಹಿಳೆಯರಿಗೆ 2 ರೀತಿಯ ಮೊಳಕೆ ಕಾಳುಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ

ದಾಖಲೆ ಏನೇನು ಬೇಕು?
ತಾಯಿ ಕಾರ್ಡ್‌
ಆಧಾರ್‌ ಕಾರ್ಡ್‌
ಚುನಾವಣಾ ಚೀಟಿ
ಆಧಾರ್‌ ಲಿಂಕ್‌ ಆದ ಬ್ಯಾಂಕ್‌ ಖಾತೆ
ಪತಿಯ ಆಧಾರ್‌ ಮತ್ತು ಮತದಾರರ ಗುರುತಿನ ಚೀಟಿ

ನಿಬಂಧನೆ ಏನೇನು?
ಮೊದಲ 2 ಶಿಶುಗಳಿಗೆ ಮಾತ್ರ ಈ ಯೋಜನೆ ಅನ್ವಯ
3ನೇ ಮಗುವನ್ನು ಹೊಂದಿದರೆ ಈ ಯೋಜನೆ ಅನ್ವಯವಾಗುವುದಿಲ್ಲ

ಹರೀಶ್‌ ಹಾಡೋನಹಳ್ಳಿ

ಟಾಪ್ ನ್ಯೂಸ್

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

TDY-7

FRAUD: ಹೂಡಿಕೆ ಲಾಭದ ಆಮಿಷವೊಡ್ಡಿ ಯುವಕನಿಂದ 18 ಲಕ್ಷ ಕಿತ್ತ ಮಹಿಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

1-sada-d

KMC Manipal: ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ MMA

9-ostioporosis

Osteoporosis: ನೀವು ಭಾವಿಸಿದ್ದಕ್ಕಿಂತಲೂ ಹೆಚ್ಚು ವ್ಯಾಪಕವಾದುದು!

7-health

New Born Child: ಎಳವೆಯಲ್ಲೇ ತಲೆ ಮತ್ತು ಕುತ್ತಿಗೆಯ ಚಲನೆಯ ಸಾಮರ್ಥ್ಯದ ಮಹತ್ವ

3–Brain-tumors-in-children

Brain Tumors: ಮಕ್ಕಳಲ್ಲಿ ಮೆದುಳು ಗಡ್ಡೆಗಳು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

BBMP: 110 ಹಳ್ಳಿಗಳಿಗೆ ಮೂಲ ಸೌಕರ್ಯ ಯಾವಾಗ?

BBMP: 110 ಹಳ್ಳಿಗಳಿಗೆ ಮೂಲ ಸೌಕರ್ಯ ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.