ಗೋವಾದ ಅಭಯಾರಣ್ಯಗಳಲ್ಲಿ 6 ಹುಲಿಗಳು: ರಕ್ಷಣೆ ಅಗತ್ಯ

ದನಕರುಗಳ ರಕ್ಷಣೆಯ ಹೆಸರಲ್ಲಿ 4 ಹುಲಿಗಳ ಹತ್ಯೆ

Team Udayavani, Apr 18, 2022, 6:39 PM IST

Tiger

ಪಣಜಿ: ಗೋವಾದ ಮಹದಾಯಿ ಹಾಗೂ ಮೋಲೆಂ ಅಭಯಾರಣ್ಯದಲ್ಲಿ ಹುಲಿಗಳು ಇರುವ ಪುರಾವೆಯಿದೆ. ಮಹದಾಯಿ ಅಭಯಾರಣ್ಯದಲ್ಲಿ 3, ಮೋಲೆಂ ಅಭಯಾರಣ್ಯದಲ್ಲಿ 3 ಹುಲಿಗಳು ಇರುವುದು ಖಚಿತವಾಗಿದೆ. ಈ 6 ಹುಲಿಗಳ ರಕ್ಷಣೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಗೋವಾ ರಾಜ್ಯ ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಕಳೆದ 12 ವರ್ಷದಲ್ಲಿ ನಾವು 5 ಹುಲಿಗಳನ್ನು ಕಳೆದುಕೊಂಡಿದ್ದೇವೆ. 2009 ರಲ್ಲಿ 1, 2020 ರಲ್ಲಿ ದನಕರುಗಳ ರಕ್ಷಣೆಯ ಹೆಸರಲ್ಲಿ 4 ಹುಲಿಗಳ ಹತ್ಯೆ ನಡೆದಿದೆ.  ಇದರಿಂದಾಗಿ ಗೋವಾದಲ್ಲಿ ಹುಲಿಗಳು ಸುರಕ್ಷಿತವಾಗಿಲ್ಲ ಎಂಬುದು ಕಂಡುಬರುತ್ತದೆ. ಇದರಿಂದಾಗಿ ಹುಲಿಗಳ ರಕ್ಷಣೆ ಅಗತ್ಯವಿದೆ. ಇದಕ್ಕಾಗಿ ಯಾವುದಾದರೂ ಯೋಜನೆ ಅಥವಾ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ನಾನು ರಾಜ್ಯ ಸರ್ಕಾರಕ್ಕೆ ಈ ಕುರಿತಂತೆ ಪತ್ರ ಬರೆಯುತ್ತೇನೆ. ಮಹದಾಯಿ ಮತ್ತು ಮೋಲೆಂ ಅಭಯಾರಣ್ಯದಲ್ಲಿ ಹುಲಿಗಳಿರುವುದು ಖಚಿತವಾಗಿದೆ ಎಂದು ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಹೇಳಿದರು.

ರಾಜ್ಯದಲ್ಲಿ ಎಷ್ಟು ಹುಲಿಗಳಿವೆ? ಎಂಬ ಕುರಿತಂತೆ ಈ ಹಿಂದೆ ಸರ್ವೆ ನಡೆದಿದೆ. ಇದೀಗ ಮತ್ತೆ ಸರ್ವೆ ನಡೆಯಲಿದೆ. ಈ ಸರ್ವೆಯ ನಂತರ ಗೋವಾದಲ್ಲಿ ಎಷ್ಟು ಹುಲಿಗಳಿವೆ ಎಂಬುದು ಮತ್ತೆ ಖಚಿತವಾಗಲಿದೆ. ಪುರಾವೆಯ ಅನುಸಾರ ರಾಜ್ಯದ ಅಭಯಾರಣ್ಯದಲ್ಲಿ ಸದ್ಯ 6 ಹುಲಿಗಳಿವೆ. ಇದನ್ನು ಹೊರತುಪಡಿಸಿ ಸತ್ತರಿ, ಸಾಂಗೆ ಧಾರಾಬಾಂದೊಡಾ ಅರಣ್ಯದಲ್ಲಿ ಹುಲಿಗಳಿರುವ ಸಾಧ್ಯತೆಯಿದೆ. ಇದರಿಂದಾಗಿ ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ರಾಜೇಂದ್ರ ಕೇರಕರ್ ಹೇಳಿದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.