ಘಾಜಿಯಾಬಾದ್: ಗೋ ಹತ್ಯೆ ಪ್ರಕರಣ; ಏಳು ಮಂದಿ ಬಂಧನ
Team Udayavani, Nov 11, 2021, 10:00 AM IST
ಘಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ಗೋ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಗುಂಡಿನ ಚಕಮಕಿಯ ನಂತರ ಬಂಧಿಸಲಾಗಿದೆ.
ಈ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೀಡಿದ ಮಾಹಿತಿ ಪ್ರಕಾರ ಖಚಿತ ಸುಳಿವಿನ ಮೇರೆ ಈ ಕಾರ್ಯಾಚರಣೆ ನಡೆಸಲಾಯಿತು.
ಘಾಜಿಯಾಬಾದ್ನ ಲೋನಿ ಎಂಬಲ್ಲಿರುವ ಬೆಹ್ತಾ ಹಾಜಿಪುರದ ಗೋದಾಮಿನ ಮೇಲೆ ದಾಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಕುಕೃತ್ಯ ಎಸಗಿದವರು ಪೊಲೀಸರತ್ತ ಗುಂಡು ಹಾರಿಸಿದರು.
ಇದನ್ನೂ ಓದಿ:ಕೋವಿಡ್-19: ಕರ್ನಾಟಕದಲ್ಲಿ ಇಂದು 286 ಹೊಸ ಪ್ರಕರಣಗಳು, 7 ಸಾವು
ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆದ ಬಳಿಕ ಅವರನ್ನು ಬಂಧಿಸಲಾಗಿದೆ ಮತ್ತು ಮೃತ ಗೋವುಗಳ ಅವಶೇಷಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ