ಅರಬ್‌ ದೇಶಗಳಲ್ಲಿ ಶೇ. 70 ಕಂಪೆನಿ ಬಂದ್‌


Team Udayavani, May 23, 2020, 11:01 AM IST

ಅರಬ್‌ ದೇಶಗಳಲ್ಲಿ ಶೇ. 70 ಕಂಪೆನಿ ಬಂದ್‌

ದುಬಾೖ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ದುಬಾೖ ಸೇರಿದಂತೆ ಪ್ರಮುಖ ನಗರಗಳಲ್ಲಿ ಉದ್ಯೋಗ ಕಡಿತದ ಮಹಾಪರ್ವ ಶುರುವಾಗಿದ್ದು, ಕೋವಿಡ್‌-19 ಸೃಷ್ಟಿಸಿರುವ ಅವಾಂತರದಿಂದ ಕಳೆದೊಂದು ದಶಕದಲ್ಲಿ ಮೊದಲ ಬಾರಿಗೆ ಉದ್ಯೋಗ ಕ್ಷೇತ್ರದಲ್ಲಿ ಮಹತ್ತರವಾದ ಬೆಳವಣಿಗೆಗಳಾಗುತ್ತಿವೆ ಎಂದು ವರದಿಯಾಗಿದೆ.

ಉದ್ಯೋಗಗಳು ಕಣ್ಮರೆಯಾಗುತ್ತಿದ್ದು, ಮುಂಬರುವ 6 ತಿಂಗಳಲ್ಲಿ ನಾನಾ ಉದ್ಯಮ-ವ್ಯವಹಾರಗಳು ಸ್ಥಗಿತಗೊಳ್ಳಲಿವೆ ಎಂದು ಅಧ್ಯಯನ ವರದಿಯೊಂದು ಎಚ್ಚರಿಸಿದೆ. ಮಧ್ಯಪ್ರಾಚ್ಯದ ವಾಣಿಜ್ಯ ಕೇಂದ್ರಗಳಲ್ಲಿ ಇತ್ತೀಚಿನ ಆರ್ಥಿಕ ಒತ್ತಡಗಳ ಪರಿಣಾಮ ವ್ಯಾಪಾರ ಬೆಳವಣಿಗೆ ಸಂಪೂರ್ಣವಾಗಿ ಕುಂಠಿತವಾಗಿದೆ. ಮಧ್ಯಪೂರ್ವದಲ್ಲಾಗುತ್ತಿರುವ ಆರ್ಥಿಕ ನಷ್ಟ-ಕಷ್ಟಗಳನ್ನು ಹಲವು ಸಮೀಕ್ಷೆಗಳು ತೆರೆದಿಟ್ಟಿದೆ.

ದುಬಾೖ ಚೇಂಬರ್‌ ಆಫ್‌ ಕಾಮರ್ಸ್‌ವಿವಿಧ ಕ್ಷೇತ್ರಗಳ ಸುಮಾರು 1,228ಕ್ಕೂ ಹೆಚ್ಚು ಸಿಇಒಗಳನ್ನು ಸಂದರ್ಶಿಸಿ ಮಾಡಿದ ಸಮೀಕ್ಷೆ ಪ್ರಕಾರ ಮೂರನೇ ಎರಡು ಭಾಗದಷ್ಟು ಉದ್ಯಮಗಳು ಮುಂಬರುವ ಆರು ತಿಂಗಳಲ್ಲಿ ಪರಿಪೂರ್ಣ ಮಟ್ಟದಲ್ಲಿ ತಮ್ಮ ವ್ಯವಹಾರಗಳು ಸ್ಥಗಿತಗೊಳ್ಳುತ್ತದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ. ಶೇ.27ರಷ್ಟು ಮಂದಿ ಮುಂದಿನ ತಿಂಗಳೊಳಗೆ ವ್ಯಾಪಾರವನ್ನು ಕಳೆದುಕೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನುಳಿದ ಶೇ.43ರಷ್ಟು ಜನರು ಉದ್ಯೋಗ ಕಡಿತವಾಗುವ ಭಯದಲ್ಲಿದ್ದು, ಶೇ.20ರಷ್ಟಕ್ಕಿಂತ ಕಡಿಮೆ ಮಟ್ಟದ ಉದ್ಯೋಗಿಗಳನ್ನು ಹೊಂದಿರುವ ಸಣ್ಣ ಉದ್ಯಮಗಳು ಇಂತಹದೇ ದುಗುಡವನ್ನು ಹೊರಹಾಕಿವೆ. ಆ ಮೂಲಕ ಬರುವ ಆರು ತಿಂಗಳ ಕಾಲಾವಧಿಯಲ್ಲಿ ತೈಲ ಸಮೃದ್ಧ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಪ್ರಮುಖ ವಾಣಿಜ್ಯ ನಗರಗಳು ಶೇ.70ರಷ್ಟು ಉದ್ಯಮ ಸ್ಥಗಿತಕ್ಕೆ ಸಾಕ್ಷಿಯಾಗಲಿವೆ.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.