ಒಂದು ಬಿಸಿನೆಸ್‌ ಐಡಿಯಾ


Team Udayavani, May 18, 2020, 4:06 AM IST

cooker3

ಜ್ಯೂಸ್‌ ಅಂಗಡಿ: ಇಂದು ಫಿಟ್ನೆಸ್‌, ಆರೋಗ್ಯಕರ ಆಹಾರ ಸೇವನೆ ಕುರಿತಾದ ಮಾರ್ಕೆಟಿಂಗ್‌, ಭರ್ಜರಿಯಾಗಿ ನಡೆಯುತ್ತಿದೆ. ಹೀಗಾಗಿ, ಜ್ಯೂಸ್‌ ಅಂಗಡಿಯನ್ನು ತೆರೆಯುವುದರಿಂದ, ಅದನ್ನು ಲಾಭಕರ ಉದ್ದಿಮೆಯನ್ನಾಗಿ ಮಾರ್ಪಡಿಸಬಹುದು. ಹಣ್ಣಿನಿಂದ ಫ್ರೆಷ್‌ ಜ್ಯೂಸನ್ನು ತಯಾರಿಸುವಾಗ, ಕೆಲವೊಂದಷ್ಟು ಬದಲಾವಣೆಗಳನ್ನು ಮಾಡಿಕೊಂಡರೆ ಗ್ರಾಹಕರ ಸಂಖ್ಯೆಯೂ ಹೆಚ್ಚುತ್ತದೆ.

ಆ ಬದಲಾವಣೆಗಳು ಯಾವುವೆಂದರೆ, ಹೊಸ ಸ್ವಾದಗಳ ಪ್ರಯೋಗ.  ಮನೆಯಲ್ಲೇ ಒಮ್ಮೆ ಪ್ರಯೋಗ ಮಾಡಿ, ಅಂಗಡಿಗೆ ಬಂದ ನಂತರ ಸ್ವಾದಗಳನ್ನು ಮಿಕ್ಸ್ ಮಾಡುವುದರಿಂದ, ಹೊಸ ಬಗೆಯ ರುಚಿ ದೊರೆಯುತ್ತದೆ. ಅಲ್ಲದೇ ಸಕ್ಕರೆ ಕಮ್ಮಿ ಅಥವಾ ಶುಗರ್‌ ಫ್ರೀ ಸಿಹಿ, ಮುಂತಾದ ಬದಲಾವಣೆಗಳಿಂದಲೂ,  ಹಣ್ಣಿನ ರಸವನ್ನು ಇನ್ನಷ್ಟು ಆರೋಗ್ಯಕರ ಪೇಯವನ್ನಾಗಿ ಸಬಹುದು.

ಪಾರ್ಕ್‌, ಜಿಮ್, ಆಟದ ಮೈದಾನದಂಥ ಸ್ಥಳಗಳ ಬಳಿ ಅಂಗಡಿ ತೆರೆದರೆ, ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಬಹುದು. ಈ ಉದ್ಯಮಕ್ಕೆ ಹೆಚ್ಚಿನ ಬಂಡವಾಳವೂ  ಬೇಕಿಲ್ಲ. ಗ್ರಾಹಕರ ಸಂಖ್ಯೆಗೆ ತಕ್ಕಂತೆ, ಮಿಕ್ಸರ್‌ಗಳು ಮತ್ತು ಗ್ಲಾಸುಗಳನ್ನು ಖರೀದಿಸಿದರೆ ಸಾಕಾಗುತ್ತದೆ. ತಾಜಾ ಹಣ್ಣುಗಳನ್ನು ಖರೀದಿಸಬೇಕಾದದ್ದು ತುಂಬಾ ಮುಖ್ಯ. ಜೊತೆಗೆ ಯಾವ ಯಾವ ಹಣ್ಣಿನಲ್ಲಿ ಯಾವ ಯಾವ  ಪೋಷಕಾಂಶಗಳಿವೆ ಎಂಬಿತ್ಯಾದಿ ಮಾಹಿತಿ ನೀಡುವ ಫಲಕಗಳನ್ನು, ಪೋಸ್ಟರ್‌ ತೂಗು ಹಾಕಿದರೆ ಗ್ರಾಹಕರಲ್ಲಿ ಜಾಗೃತಿಯೂ ಮೂಡುತ್ತದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.