Karnataka: ಅ. 10ರೊಳಗೆ ಕೇಂದ್ರ ಬರ ಅಧ್ಯಯನ ತಂಡ


Team Udayavani, Oct 4, 2023, 12:34 AM IST

drought

ಕಲಬುರಗಿ: ರಾಜ್ಯದ ಬರಗಾಲ ಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲು ಅ. 10ರೊಳಗೆ ಕೇಂದ್ರದಿಂದ ಮೂರು ತಂಡಗಳು ಆಗಮಿಸಲಿವೆ ಎಂದು ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಈಗಾ ಗಲೇ ಕೇಂದ್ರ ಸರಕಾರಕ್ಕೆ ವರದಿ ಕಳುಹಿ ಸಿದೆ. ಈ ಹಿನ್ನೆಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಬರ ಅಧ್ಯಯನ ತಂಡ ಗಳನ್ನು ಕಳುಹಿಸುವುದಾಗಿ ಕೇಂದ್ರ ಮಾಹಿತಿ ನೀಡಿದೆ. ಒಂದೆಡೆ ಅತಿವೃಷ್ಟಿ, ಮತ್ತೂಂದೆಡೆ ಅನಾವೃಷ್ಟಿ ಇದೆ. ಈಗಾಗಲೇ ಶೇ. 80ರಿಂದ 90ರಷ್ಟು ಬೆಳೆ ಹಾನಿ ಸಮೀಕ್ಷೆ ಆಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣ ಗೊಂಡು ವರದಿ ಅಂತಿಮ ಗೊಳ್ಳಲಿದೆ. ಪ್ರಾಥಮಿಕ ವರದಿಯ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್‌ಗಳಲ್ಲಿ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸ ಲಾಗಿದೆ ಎಂದರು.

ಹಿಂಗಾರು ಬೆಳೆಗಳಾದರೂ ಸಹಾಯಕ್ಕೆ ಬರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಹಿಂಗಾರು ಕೂಡ ಕೈಹಿಡಿಯುವ ವಿಶ್ವಾಸ ಇಲ್ಲ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಬೆಳೆ ವಿಮೆ ಮಾರ್ಪಾಡು
ಬೆಳೆ ವಿಮೆಗೆ ಈಗ ಖಾಸಗಿ ಕಂಪೆನಿಯೇ ಉಸ್ತುವಾರಿಯಾಗಿದ್ದು, ಬೆಳೆ ಹಾನಿಗೆ ತಕ್ಕ ಪರಿಹಾರ ದೊರಕುತ್ತಿಲ್ಲ ಎಂಬುದಾಗಿ ವ್ಯಾಪಕ ದೂರು ಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಈ ಹಿಂದಿನಂತೆ ಸರಕಾರದಿಂದಲೇ ಬೆಳೆ ವಿಮೆ ನಿರ್ವಹಿಸಲು ಚಿಂತನೆ ನಡೆದಿದೆ. ಕೃಷಿ ಇಲಾಖೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಸೂಚಿಸಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆ ಮತ್ತೆ ಜಾರಿಗೆ ತರಲಾಗಿದೆ. ರೈತರ ಮಕ್ಕಳಿಗೆ ನೀಡಲಾಗುವ ವಿದ್ಯಾನಿ ಧಿ ಮುಂದುವರಿಸಲಾಗಿದೆ. ಆದರೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿ ಧಿ ಜತೆಗೆ ರಾಜ್ಯದಿಂದ ನೀಡಲಾಗುತ್ತಿದ್ದ 4 ಸಾವಿರ ರೂ.ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

 

ಟಾಪ್ ನ್ಯೂಸ್

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.