Chikkamagaluru: ಮನೆ ಯಜಮಾನನ ಶವಸಂಸ್ಕಾರಕ್ಕೆ ತೆರಳಿದ್ದಾಗ ಮನೆಯಲ್ಲಿ ಬೆಂಕಿ ಅನಾಹುತ…
ಸುಟ್ಟು ಕರಕಲಾದ ಮನೆ, ಕೊಟ್ಟಿಗೆ, ಹಸು, ಕುರಿ...
Team Udayavani, Aug 1, 2023, 6:42 PM IST
ಚಿಕ್ಕಮಗಳೂರು: ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿ. ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ಹನುಮಂತಪ್ಪ ಎಂಬವರು ಮರಣ ಹೊಂದಿದ್ದರು. ಮನೆಯವರು ಅವರ ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ತೆರಳಿದ್ದಾಗ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮನೆ ಸುಟ್ಟು ಕರಕಲಾಗಿದೆ. ಅಲ್ಲದೇ ಕೊಟ್ಟಿಗೆಯಲ್ಲಿದ್ದ ರಾಸುಗಳೂ ಸಜೀವ ದಹನವಾಗಿದೆ.
ಮನೆಯಲ್ಲಿದ್ದ ಗ್ಯಾಸ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದ್ದರಿಂದ ಅನಾಹುತ ಸಂಭವಿಸಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ, ಮನೆ ಸಾಮಾನು, ಕೊಟ್ಟಿಗೆ, ಹಸು, ಕುರಿ ಎಲ್ಲವೂ ಬೆಂಕಿಗಾಹುತಿಯಾಗಿದೆ.
ಮೊದಲೇ ದುಃಖದಲ್ಲಿದ್ದ ಕುಟುಂಬಸ್ಥರಿಗೆ ಈ ಘಟನೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರೂ ಅದಾಗಲೇ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.
ಇದನ್ನೂ ಓದಿ: Chikkamagaluru ಕಾಫಿತೋಟದಲ್ಲಿ ಬೀಡು ಬಿಟ್ಟ ಕಾಡಾನೆ ಹಿಂಡು; ಗ್ರಾಮಸ್ಥರ ಆತಂಕ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು