Adani: ಪ.ಬಂಗಾಳದಲ್ಲಿ ಅದಾನಿಗೆ ಭಾರೀ ಹಿನ್ನಡೆ?
Team Udayavani, Nov 22, 2023, 10:46 PM IST
ಕೋಲ್ಕತ: ಪಶ್ಚಿಮ ಬಂಗಾಳದ ತಾಜಪುರ ಆಳಸಮುದ್ರ ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅದಾನಿ ಪೋರ್ಟ್ಸ್ಗೆ ಹಸ್ತಾಂತರಿಸಲಾಗಿದ್ದ ಪ್ರಾಥಮಿಕ ಒಪ್ಪಂದ ಸಮ್ಮತಿ ಪತ್ರವನ್ನು ರದ್ದುಗೊಳಿಸಲು ಪಶ್ಚಿಮ ಬಂಗಾಳದ ಟಿಎಂಸಿ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
25,000 ಕೋಟಿ ರೂ.ವೆಚ್ಚದ ತಾಜಪುರ ಆಳಸಮುದ್ರ ಯೋಜನೆಗೆ ಹೊಸದಾಗಿ ಬಿಡ್ ಕರೆಯುವ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವಾಗಿ ಆರಂಭಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಂಗಾಲ್ ಗ್ಲೋಬಲ್ ಬಿಸಿನೆಸ್ ಶೃಂಗಸಭೆಯಲ್ಲಿ ಘೊಷಿಸಿದ್ದರು. ಈ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್ಸ್ಗೆ ನೀಡಿದ್ದ ಸಮ್ಮತಿ ಪತ್ರದ ಬಗ್ಗೆ ಊಹಾಪೋಹ ಸೃಷ್ಟಿಯಾಗಿತ್ತು. ಇದೀಗ ಒಪ್ಪಂದಕ್ಕೆ ಮುಂಚೆ ನೀಡಲಾಗಿದ್ದ ಆ ಪತ್ರವನ್ನೇ ರದ್ದುಗೊಳಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಒಂದು ವೇಳೆ ಇದು ಜಾರಿಯಾದರೆ ಅದಾನಿ ಸಮೂಹಕ್ಕೆ ಭಾರೀ ಹಿನ್ನಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ