ಸಾಮೂಹಿಕ ವಿವಾಹ ಭಾಗ್ಯದ ವಿವಾಹ

ವೈಭವದಿಂದ ಕಟ್ಟೆಬಸವಲಿಂಗೇಶ್ವರ ಜಾತ್ರೆ : ನವದಾಂಪತ್ಯಕ್ಕೆ ಕಾಲಿಟ್ಟ 14 ಜೋಡಿಗಳು

Team Udayavani, Mar 4, 2023, 3:26 PM IST

MARRIAGE

ಬಳಗಾನೂರು: ಗೌಡನಭಾವಿ ಗ್ರಾಮದಲ್ಲಿ ಉಟಕನೂರು ಮೌನಯೋಗಿ ಲಿಂ|ಶ್ರೀಮರಿಬಸವಲಿಂಗೇಶ್ವರು ಪ್ರತಿಷ್ಠಾಪಿಸಿದ ಶ್ರೀಕಟ್ಟೆಬಸವಲಿಂಗೇಶ್ವರ 30ನೇ ಜಾತ್ರಾ ಮಹೋತ್ಸವ ಹಾಗೂ ಲಿಂ| ನಾಗಪ್ಪ ತಾತನವರ ಪುಣ್ಯಸ್ಮರಣೋತ್ಸವ ನಿಮಿತ್ತ ನಡೆದ 14 ಜೋಡಿ ಸಾಮೂಹಿಕ ವಿವಾಹಗಳು ಭಾಗ್ಯದ ವಿವಾಹಗಳು ಎಂದು ಉಟಕನೂರು ಅಡವಿಸಿದ್ದೇಶ್ವರಮಠದ ಬಸವರಾಜದೇಶಿಕೇಂದ್ರ ಸ್ವಾಮಿಗಳು ಹೇಳಿದರು.

ಗೌಡನಭಾವಿ ಗ್ರಾಮದ ಶ್ರೀಕಟ್ಟೆಬಸವಲಿಂಗೇಶ್ವರ 30ನೇ ಜಾತ್ರಾ ಮಹೋತ್ಸವ, ಲಿಂ| ನಾಗಪ್ಪ ತಾತನವರ ಪುಣ್ಯಸ್ಮರಣೋತ್ಸವ ನಿಮಿತ್ತ ಹಮ್ಮಿಕೊಂಡ ಸಾಮೂಹಿಕ ವಿವಾಹ ಹಾಗೂ ಮಹಾದಾಸೋಹಿ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪ್ರವಚನ ಮಹಾಮಂಗಲ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಪವಾಡ ಪುರುಷರು, ಮಹಾತ್ಮರೆನಿಕೊಂಡ ಉಟಕನೂರು ಲಿಂ| ಮರಿಬಸವಲಿಂಗತಾತನವರ ಪರಮಶಿಷ್ಯರಾದ ಲಿಂ| ಶ್ರೀನಾಗಪ್ಪ ತಾತನವರು ಶ್ರೀಗಳ ಕೃಪಾಶೀರ್ವಾದಗಳೊಂದಿಗೆ ಮುಕ್ತಿ ಮಾರ್ಗ ಕಂಡುಕೊಂಡು, ಸದ್ಭಕ್ತರರಿಗೆ ಮಾರ್ಗದರ್ಶಕರಾಗಿ, ಧಾರ್ಮಿಕ ಆದ್ಯತ್ಮೀಕ ಕಾರ್ಯಕ್ರಮಗಳು ಸರಾಗವಾಗಿ ನಡೆಯುವಂತೆ ಮಾಡಿದ ಶ್ರೀನಾಗಪ್ಪ ತಾತನವರು ಎಂದರು.

ಜಾತ್ರಾ ನಿಮಿತ್ತ ಲಿಂ| ನಾಗಪ್ಪ ತಾತನವರ ಕೃಪಾಶೀರ್ವಾದದೊಂದಿಗೆ, ಪಲ್ಲಕ್ಕಿ ಮಹೋತ್ಸವ, ಮೆರವಣಿಗೆ, ಮಹಾದಾಸೋಹಿ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪ್ರವಚನ ಮಹಾಮಂಗಲ, ಉಚ್ಚಾಯ ಮಹೋತ್ಸವ ಸೇರಿ ಇತರೆ ಧಾರ್ಮಿಕ ಕಾರ್ಯಕ್ರಮಗಳು ಉಟಕನೂರು ಅಡವಿಸಿದ್ದೇಶ್ವರ ಮಠದ ಮರಿಬಸವರಾಜ ದೇಶಿಕೇಂದ್ರಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಮುಖಂಡರಾದ ನಿರುಪಾದೇಪ್ಪ ವಕೀಲರು, ಸಿದ್ದಯ ಶಾಸ್ತ್ರಿಗಳು ಮಾತನಾಡಿದರು.

ಇರಲಕ್‌ ಮಠದ ಬಸವಪ್ರಸಾದ ಶರಣರು, ಲಿಂ| ಶ್ರೀನಾಗಪ್ಪ ತಾತನವರ ಶಿಷ್ಯರಾದ ಅಮರೇಶ, ಚನ್ನಪ್ಪತಾತ ಗೊರೇಬಾಳ, ತಿಪ್ಪನಟ್ಟಿ ಲಿಂಗಣ್ಣತಾತ, ಎಲೆಕೂಡ್ಲಿಗಿ ತಿಮ್ಮಣ್ಣತಾತ, ಅರ್ಚಕರಾದ ಚಂದ್ರಶೇಖರಸ್ವಾಮಿ, ವಿಜಯಕುಮಾರಸ್ವಾಮಿ, ಮಸ್ಕಿ ಚೇತನಪಾಟೀಲ್‌, ಗ್ರಾಪಂ ಅಧ್ಯಕ್ಷೆ ಹನುಮಂತೆಮ್ಮ ದೊಡ್ಡಪ್ಪ, ಪಿಡಿಒ ಲಕ್ಷ್ಮೀಕಾಂತ, ಅಮರೇಶ ವಕೀಲರು, ಮಲ್ಲನಗೌಡ ಸುಂಕನೂರು, ರಮೇಶ ಕರೆಕುರಿ, ಮುರುಗೇಶ, ಶರಣಪ್ಪ ಜಾಲಿಹಾಳ, ದುರಗನಗೌಡ ಸೇರಿದಂತೆ ಜನಪ್ರತಿನಿ ಧಿಗಳು ಇದ್ದರು.

ಸಸಿ ವಿತರಣೆ: ಮಸ್ಕಿ ಪ್ರಕೃತಿ ಫೌಂಡೇಶನ್‌ ವತಿಯಿಂದ ನವದಂಪತಿಗಳಿಗೆ ಶ್ರೀಗಳು ಹಾಗೂ ಪ್ರಕೃತಿ ಫೌಂಡೇಷನ್‌ ಪದಾಧಿಕಾರಿಗಳು ಸಸಿ ವಿತರಿಸಿದರು. ಬಳಗಾನೂರು ಪಿಎಸ್‌ಐ ಪ್ರಕಾಶರಡ್ಡಿಡಂಬಳ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.