ಹಳಿಯಾಳ ತೆರಗಾಂವ್ ಬಳಿ ಕೊಚ್ಚಿಹೋದ ರಸ್ತೆ
Team Udayavani, Aug 7, 2019, 9:13 PM IST
ಕಾರವಾರ : ಕಾರವಾರ ಸೇರಿದಂತೆ ಜಿಲ್ಲೆಯ ಹಳಿಯಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಳಿಯಾಳ ತಾಲ್ಲೂಕಿನ ತೆರಗಾಂವ ಗ್ರಾಮದಿಂದ ಹುನ್ಸವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಬಳಿ ಸುಮಾರು 15 ಅಡಿಗೂ ಅಧಿಕ ರಸ್ತೆ ನದಿಯ ನೀರಿನ ಸೆಳೆತಕ್ಕೆ ಸೇತುವೆ ಬಳಿ ರಸ್ತೆ ಕೊಚ್ಚಿ ಹೋಗಿದೆ.
ಇದರಿಂದ ತೆರಗಾಂವ ಹುನ್ಸವಾಡ ಗ್ರಾಮದ ಸಂಪರ್ಕ ಸಂಪೂರ್ಣ ಕಡಿತವಾಗಿದೆ.
ಇತ್ತ ಕಾರವಾರದ ಕದ್ರಾ ,ಮಲ್ಲಾಪುರ ಗ್ರಾಮಗಳಲ್ಲಿ ನುಗ್ಗಿದ ನದಿ ನೀರು ಇಳಿದಿಲ್ಲ. ಎರಡು ಅಡಿ ನೀರು ಹಾಗೇ ಇದೆ. ಕದ್ರಾ ಅಣೆಕಟ್ಟಿನಿಂದ ನಿರಂತರವಾಗಿ ನೀರು ನದಿಗೆ ಹರಿದಿದೆ. 1.5 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ