ಮೂರು ಕುಟುಂಬಗಳ ಸುತ್ತ ಹೆಣೆದ ಕಾದಂಬರಿ


Team Udayavani, Nov 4, 2020, 5:00 AM IST

ಮೂರು ಕುಟುಂಬಗಳ ಸುತ್ತ ಹೆಣೆದ ಕಾದಂಬರಿ

ಈ ಅಂಕಣ ರಾಜ್ಯೋತ್ಸವ ವಿಶೇಷ. ರಾಜ್ಯದ ಯುವ ಬರಹಗಾರರು ಒಂದು ಕನ್ನಡದ ಕೃತಿ ಕುರಿತು ಬರೆಯುತ್ತಾರೆ. ಇದು ಒಂದು ರೀತಿಯಲ್ಲಿ ಓದುವ ಪಂದ್ಯ.

“ಗಂಗವ್ವ ಗಂಗಾಮಾಯಿ’ ಕಾದಂಬರಿಯು ಅಪ್ಪಟ ಧಾರವಾಡ ನೆಲದ ಸೊಗಡಿನ ಕೃತಿ. ಈ ಕೃತಿಯಲ್ಲಿ ಲೇಖಕರು ಧಾರವಾಡವನ್ನು ಹಾಗೂ ಅಲ್ಲಿನ ಭಾಷೆಯನ್ನು ಬಹಳ ಚೆನ್ನಾಗಿ ನಮಗೆ ಪರಿಚಯಿಸುವಲ್ಲಿ ಸಫ‌ಲರಾಗಿದ್ದಾರೆ. ಧಾರವಾಡದ ಸುಂದರ ಭಾಷೆಯು ಈ ಕೃತಿಯಲ್ಲಿ ಧಾರಾಳವಾಗಿ ಬಳಕೆ ಆಗಿರು ವುದರಿಂದ ಓದಲು ಖುಷಿಯಾಗುತ್ತದೆ.

ಇಡೀ ಕಾದಂಬರಿಯನ್ನು ಮೂರು ಕುಟುಂಬಗಳ ಸುತ್ತ ಹೆಣೆಯಲಾಗಿದೆ. ಈ ಕಾದಂ ಬರಿಯಲ್ಲಿ ಬಳಸ ಲಾಗಿರುವ ಮೊದಲನೆಯ ಕುಟುಂಬ ಗಂಗವ್ವ, ಅವಳ ಮಗ ಕಿಟ್ಟಿ ಮತ್ತು ಗಂಗವ್ವಳ ತಮ್ಮ ರಾಘಪ್ಪನದ್ದು. ಇನ್ನೊಂ ದು ದೇಸಾಯಿ ಯವ ರದ್ದು. ಕಥೆಯುದ್ದಕ್ಕೂ ದೇಸಾಯಿವರ ಕುಟುಂಬ ಗಂಗವ್ವನಿಗೆ ಬೆನ್ನೆಲುಬಾಗಿ ನಿಂತಿರುತ್ತದೆ.

ತನ್ನ ಮಗ ಕಿಟ್ಟಿಯನ್ನು ಓದಿಸಿ ಸ್ವಂತ ಕಾಲಲ್ಲಿ ನಿಲ್ಲುವಂತೆ ಮಾಡುವುದೇ ಗಂಗವ್ವನ ಗುರಿ ಯಾಗಿತ್ತು. ಈ ಕುಟುಂಬದಲ್ಲಿ ಗಂಗ ವ್ವಳ ತಮ್ಮ ರಾಘಪ್ಪ ಪ್ರವೇಶ ಪಡೆದ ಮೇಲೆ ಕಥೆ ಮತ್ತಷ್ಟು ಚುರುಕು, ತಿರುವು ಪಡೆ ಯುತ್ತದೆ. ಯಾಕೆಂದರೆ ರಾಘಪ್ಪನನ್ನು ಗಂಗವ್ವ ದ್ವೇಷಿಸುತ್ತಿದ್ದರು. ಆದರೆ ಇಡೀ ಸಂಬಂ ಧದಲ್ಲಿ ಒಂದು ಹೊಸ ತಿರುವು ಬರುವುದು ಕಿಟ್ಟಿಯು ರಾಘಪ್ಪನ ಮಗಳನ್ನೇ ಮದುವೆಯಾದ ಬಳಿಕ.

ಈ ಮದುವೆಯ ಬಳಿಕ ಕಥೆಯು ರಾಘಪ್ಪನ ಸುತ್ತಲೇ ಗಿರಕಿ ಹೊಡೆಯುತ್ತದೆ. ಅವನ ಚಾಣಾಕ್ಷತೆ, ದೌರ್ಬ ಲ್ಯಗಳು ಕಾದಂಬರಿಯನ್ನು ಬೆಳೆಸುತ್ತಾ ಸಾಗುತ್ತದೆ. ರಾಘಪ್ಪನ ಕೆಲವು ಉಪಾಯ ಮತ್ತು ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ದೇಸಾಯಿ ಕುಟುಂಬ ಪ್ರಮುಖ ಅಡ್ಡಿಯಾಗಿ ನಿಲ್ಲುತ್ತದೆ. ಇತ್ತ ದೇಸಾಯಿಯ ಎರಡನೇ ಮಗ ವಸಂತ ಇಡೀ ಕುಟುಂಬದ ದೌರ್ಬಲ್ಯ ವಾಗಿದ್ದ.

ರಾಘಪ್ಪ ಮತ್ತು ದೇಸಾಯಿ ಇಬ್ಬರು ಚದುರಂಗದಾಟದಲ್ಲಿ ತಮ್ಮ ಕಾಯಿಗಳನ್ನು ನಡೆಸುತ್ತಾ ಹೋಗುತ್ತಾರೆ. ಆ ಶೀತಲ ಸಮರದಲ್ಲಿ ರಾಘಪ್ಪನಿಗೆ ಸೋಲುಂ ಟಾಗುತ್ತದೆ. ಇದರ ಜತೆಯಲ್ಲಿ ನಡೆಯುವ ಎರಡು ದುರಂತ ಘಟನೆಗಳಲ್ಲಿ, ರಾಘಪ್ಪನ ಪ್ರೇಯಸಿ ಮೆಹಬೂಬಾ ಮತ್ತು ಪತ್ನಿಯ ಸಾವು ಸಂಭವಿಸುತ್ತದೆ. ಈ ಎರಡು ಘಟನೆಗಳು ರಾಘಪ್ಪನನ್ನು ಮಾನಸಿಕವಾಗಿ ಜರ್ಝರಿತನನ್ನಾಗಿ ಮಾಡುತ್ತವೆ. ಇದರಿಂದ ಹೊರಬರಲಾಗದೆ ಮಾನಸಿಕವಾಗಿ ಮತ್ತಷ್ಟು ಕುಗ್ಗಿಹೋದ ರಾಘಪ್ಪ ಆತ್ಮಹತ್ಯೆಗೆ ಶರಣಾಗುತ್ತಾನೆ.

ಈ ನಡುವೆ ನೀತಿ ವಂತರಾದ ದೇಸಾಯಿ ತಮ್ಮ ಪುತ್ರ ವಸಂತನ ಮದುವೆಯನ್ನು ರಾಘಪ್ಪನ ಎರಡನೇ ಮಗಳ ಜತೆಗೆ ನೆರವೇರಿಸುತ್ತಾರೆ. ಇದರ ಜತೆಗೆ ಗಂಗವ್ವಳ ಕುಟುಂಬವು ಸಹಜ ಜೀವನಕ್ಕೆ ಮರಳುತ್ತದೆ.

ಗಂಗವ್ವ ಗಂಗಾಮಾಯಿ ಎಂಬ ಹೆಸರಿದ್ದರು ಕೂಡ ಗಂಗವ್ವ ಇಲ್ಲಿ ಮುಖ್ಯವಾಹಿನಿಯಾಗಿ ಇರದೇ ನೇಪಥ್ಯದಲ್ಲಿಯೇ ಇದ್ದು ಓದುಗರನ್ನ ಆವರಿಸಿಕೊಳ್ಳುತ್ತಾಳೆ.

ಕಾದಂಬರಿಯನ್ನು ಯಾವುದೇ ರೂಪಕ, ಪ್ರತಿಮೆಗಳ ಹಂಗಿಲ್ಲದೆ ನೆಲದ ಭಾಷೆಯ ಲ್ಲಿಯೇ ಬರೆದಿರುವುದರಿಂದ ಇದು ನಮ್ಮದು ಎಂದೆನಿಸಿ ಮತ್ತಷ್ಟು ಆಪ್ತವಾಗುತ್ತದೆ. ಇದನ್ನು ಓದಿದ ಮೇಲೆ ಅಲ್ಲಿ ಬಂದಿರುವ ಸ್ಥಳಗಳನ್ನೆಲ್ಲ ಹುಡುಕಿಕೊಂಡು ಹೋಗಬೇಕು ಎನ್ನುವ ಹೊಸ ಆಸೆಯೊಂದು ಉದಯಿಸಿದೆ.

ಸಾವಧಾನವಾಗಿ ನಿಧಾನಗತಿಯಲ್ಲಿ ಸಾಗುವ ಈ ಕೃತಿಯು ಪ್ರತಿಯೋರ್ವನೂ ಓದಬೇಕಾದಂಥ ಉತ್ತಮ ಸಾಹಿತ್ಯವನ್ನು ಹೊಂದಿದೆ.

– ರಾಜೇಶ್ವರಿ ಲಕ್ಕಣ್ಣವರ, ಮೈಸೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.