ಶಿವಮೊಗ್ಗ ಸಹಿತ ಹಲವೆಡೆ ಉಗ್ರ ದಾಳಿಗೆ ಸಂಚು?
Team Udayavani, Feb 6, 2023, 6:50 AM IST
ಹೈದರಾಬಾದ್: ದೇಶದಲ್ಲಿ ಪಾಕ್ ಬೆಂಬಲಿತ ದುಷ್ಕೃತ್ಯಗಳನ್ನು ನಡೆಸುವ ಹಾಗೂ ಬಾಂಬ್ ದಾಳಿ ಎಸಗುವ ಸಂಚನ್ನು ಬಯಲಿಗೆ ಎಳೆಯಲಾಗಿದೆ. ಜತೆಗೆ ದೇಶದಲ್ಲಿ ಒಂಟಿ ತೋಳ ದಾಳಿ (ಲೋನ್ ವೂಲ್ಫ್ ಅಟ್ಯಾಕ್) ನಡೆಸುವ ಹುನ್ನಾರ ಬಹಿರಂಗವಾಗಿದೆ.
ಕರ್ನಾಟಕದ ಶಿವಮೊಗ್ಗ, ಉತ್ತರ ಪ್ರದೇಶದ ಗೋರಖ್ಪುರ, ಹೈದರಾಬಾದ್ನಲ್ಲಿ ಒಂಟಿ ತೋಳ ದಾಳಿ ನಡೆಸಲು ಯೋಜಿಸಲಾಗಿದೆ ಎಂಬ ಆಘಾತಕಾರಿ ಅಂಶ ಬಹಿರಂಗವಾಗಿದೆ.
ಹೈದರಾಬಾದ್ನಲ್ಲಿ ಮೊಹಮ್ಮದ್ ಅಬ್ದುಲ್ ಝಹೇದ್, ಮೂಸಾರಾಮ್ ಭಾಗ್, ಮಾಸ್ ಹಸನ್ ಫಾರೂಕ್ ಎಂಬವ ರನ್ನು ಬಂಧಿಸ ಲಾಗಿದ್ದು, ಅವರಿಗೆ ಲಷ್ಕರ್-ಎ- ತಯ್ಯಬಾ, ಪಾಕ್ ಐಎಸ್ಐನಿಂದ ನಿರ್ದೇಶನ ಹಾಗೂ ಧನಸಹಾಯ ಲಭ್ಯವಾಗುತ್ತಿತ್ತು ಎಂದು ಎನ್ಐಎ ಮೂಲಗಳನ್ನು ಉಲ್ಲೇಖಿಸಿ ಆಂಗ್ಲ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
ಬಿಜೆಪಿ ಮತ್ತು ಆರೆಸ್ಸೆಸ್ ಸಭೆ, ಕಾರ್ಯ ಕ್ರಮಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿಗೆ ಸಂಚು ರೂಪಿಸಲಾಗಿದೆ ಎಂಬುದು ಎನ್ಐಎ ನಡೆಸಿದ ಪ್ರಾಥಮಿಕ ಹಂತದ ತನಿಖೆಯಿಂದ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?