ಬ್ರಿಟನ್‌ನಲ್ಲಿ ಶೀಘ್ರ ಗಾಂಧಿ ಭಾವಚಿತ್ರವುಳ್ಳ ನಾಣ್ಯ ಬಿಡುಗಡೆ?

ಹಣಕಾಸು ಸಚಿವ ರಿಷಿ ಸುನಾಕ್‌ ಅವರಿಂದ ಸರಕಾರಕ್ಕೆ ಆಗ್ರಹ

Team Udayavani, Aug 3, 2020, 8:03 AM IST

ಬ್ರಿಟನ್‌ನಲ್ಲಿ ಶೀಘ್ರ ಗಾಂಧಿ ಭಾವಚಿತ್ರವುಳ್ಳ ನಾಣ್ಯ ಬಿಡುಗಡೆ?

ಲಂಡನ್‌: ಬ್ರಿಟನ್‌ ಕಟ್ಟಲು ನೆರವಾದ ಕಪ್ಪು ವರ್ಣೀಯ ವ್ಯಕ್ತಿಗಳನ್ನು ಸ್ಮರಿಸುವ ಅಭಿಯಾನವೊಂದು ಶುರುವಾಗಿರುವ ಹಿನ್ನೆಲೆಯಲ್ಲಿ ಮಹಾತ್ಮಾ ಗಾಂಧೀಜಿಯವರ ಚಿತ್ರವುಳ್ಳ ನಾಣ್ಯವೊಂದನ್ನು ಬ್ರಿಟಿಷ್‌ ಸರಕಾರ ಹೊರತರಬೇಕೆಂದು ಅಲ್ಲಿನ ಆರ್ಥಿಕ ಸಚಿವ ಹಾಗೂ ಭಾರತದ ಇನ್ಫೋಸಿಸ್‌ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಾಕ್‌ ಅವರು ಬ್ರಿಟನ್‌ ಸರಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತಂತೆ ಬ್ರಿಟನ್‌ ರಾಯಲ್‌ ಮಿಂಟ್‌ ಅಡ್ವೆ„ಸರಿ ಕಮಿಟಿ ಪತ್ರ ಬರೆದಿರುವ ರಿಷಿ ಸುನಾಕ್‌ ಅವರು ಗಾಂಧೀಜಿಯವರ ಚಿತ್ರವುಳ್ಳ ನಾಣ್ಯಗಳನ್ನು ಬಿಡುಗಡೆ ಮಾಡಲು ಇದು ಸುಸಮಯ ಎಂದಿದ್ದಾರೆ. ಇದಕ್ಕೆ ಸ್ಪಂದಿಸಿರುವ ಯು.ಕೆ. ಖಜಾನೆ ಇಲಾಖೆ, ಸುನಾಕ್‌ ಅವರ ಮನವಿಯನ್ನು ಪರಿಶೀಲಿಸುತ್ತಿರುವುದಾಗಿ ತಿಳಿಸಿದೆ.

ಅಸಲಿಗೆ ಬ್ರಿಟನ್‌ನ ಮತ್ತೂಬ್ಬ ಸಂಸದರಾದ ಜಾವಿದ್‌ ಅವರು 2019 ಅಕ್ಟೋಬ ರ್‌ನಲ್ಲಿ ಗಾಂಧೀಜಿಯವರ ಚಿತ್ರಗಳ ನಾಣ್ಯಗಳನ್ನು ಬಿಡುಗಡೆ ಮಾಡುವಂತೆ ಸರಕಾರವನ್ನು ಆಗ್ರಹಿಸಿದ್ದರು. ಇತ್ತೀಚೆಗೆ, ಬ್ರಿಟನ್‌ನಲ್ಲಿ ವೀ ಟೂ ಬಿಲ್ಟ್ ಬ್ರಿಟನ್‌ ಎಂಬ ಅಭಿಯಾನ ಆರಂಭವಾಗಿದ್ದು ಅದರಲ್ಲಿ ಬ್ರಿಟನ್‌ ನಿರ್ಮಾಣಕ್ಕೆ ಉದಾತ್ತ ದೇಣಿಗೆ ನೀಡಿರುವ ಭಾರತ ಮೂಲದ ಬ್ರಿಟನ್‌ ಪ್ರಜೆ ನೂರ್‌ ಇನಾಯತ್‌ ಖಾನ್‌ ಹಾಗೂ ಜಮೈಕಾ ಮೂಲದ ಶುಶ್ರೂಷಕಿ ಮೇರಿ ಸೀಕೊಲ್‌ ಅವರನ್ನು ಸ್ಮರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಗಾಂಧೀಜಿಯವರ ಚಿತ್ರವುಳ್ಳ ನಾಣ್ಯದ ಬಿಡುಗಡೆಗೆ ರಿಷಿ ಅವರಿಂದ ಆಗ್ರಹ ಕೇಳಿಬಂದಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.