Prayagraj: ಕಂಡಕ್ಟರ್ ಕತ್ತು ಸೀಳಿ ಕೊಲೆಗೆ ಯತ್ನಿಸಿದ ವಿದ್ಯಾರ್ಥಿ!
Team Udayavani, Nov 26, 2023, 12:21 AM IST
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಟಿಕೆಟ್ ವಿಚಾರದಲ್ಲಿ ಜಗಳ ಉಂಟಾ ಗಿದ್ದು, ಬಸ್ ನಿರ್ವಾಹಕರೊಬ್ಬರ ಮೇಲೆ ಎಂಜಿನಿ ಯರಿಂಗ್ ವಿದ್ಯಾರ್ಥಿ ಲಾರೆಬ್ ಹಶ್ಮಿ ಎಂಬಾತ ಹರಿತ ಆಯುಧದಿಂದ ಹಲ್ಲೆ ಮಾಡಿದ್ದಾನೆ. ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.
ಈ ಬಗ್ಗೆ ಬಂಧಿತ ಲಾರೆಬ್ ಹಶ್ಮಿ ಅಪ್ಲೋಡ್ ಮಾಡಿದ್ದಾನೆ ಎಂದು ಹೇಳಲಾಗಿರುವ ವೀಡಿಯೋ ವೈರಲ್ ಆಗಿದೆ. ಅದರಲ್ಲಿ ಆತ “ಬಸ್ ನಿರ್ವಾಹಕ ಮುಸ್ಲಿಂ ಸಮುದಾಯದವರನ್ನು ಟೀಕಿಸುತ್ತಿದ್ದ. ಹೀಗಾಗಿ ನಾನೇ ಆತನ ಮೇಲೆ ದಾಳಿ ನಡೆಸಿದೆ’ ಎಂದು ಹೇಳಿದ್ದಾನೆ. ನಿರ್ವಾಹಕನ ಮೇಲೆ ದಾಳಿ ನಡೆಸಿ ಆತ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ. ಆದರೆ ಪೊಲೀಸರು ಅವನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಸ್ನ ನಿರ್ವಾಹಕ ಹೃಷಿಕೇಶ್ ವಿಶ್ವಕರ್ಮ ಮತ್ತು ಲಾರೆಬ್ ಹಶ್ಮಿ ಟಿಕೆಟ್ ದರದ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಅದು ಕೈಮೀರಿ ಹೋದ ಸಂದರ್ಭದಲ್ಲಿ ಹರಿತವಾದ ಆಯುಧದಿಂದ ನಿರ್ವಾಹಕನ ಮೇಲೆ ದಾಳಿ ನಡೆಸಿದ್ದಾನೆ. ಏನಾಗುತ್ತದೆ ಎಂದು ತಿಳಿಯುವಷ್ಟರಲ್ಲಿ ಆತ ಬಸ್ನಿಂದ ಇಳಿದು ಕಾಲೇಜು ಸೇರಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ