ಶಿಕ್ಷಕನ ಪರಿಸರ ಪ್ರೇಮ, ಉದ್ಯಾನದಂತಾದ ಶಾಲೆ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರವಿಕುಮಾರ್‌ ಆಯ್ಕೆ ; ಗೌರಿಪುರ ಶಾಲೆ ಹಸಿರಿನಿಂದ ಕಂಗೊಳಿಸುವಂತೆ ಮಾಡಿದ ಶಿಕ್ಷಕ

Team Udayavani, Sep 5, 2021, 3:25 PM IST

ಶಿಕ್ಷಕನ ಪರಿಸರ ಪ್ರೇಮ, ಉದ್ಯಾನದಂತಾದ ಶಾಲೆ

ಶ್ರೀರಂಗಪಟ್ಟಣ: ಶಿಕ್ಷಕನೋರ್ವ ತನ್ನ ಶಿಕ್ಷಕ ವೃತ್ತಿಯ ಜೊತೆಯಲ್ಲಿ ತಾನು ಕರ್ತವ್ಯ ನಿರ್ವಹಿಸುವ ಶಾಲೆಯಲ್ಲಿನ ಪರಿಸರವನ್ನು ಹಸಿರೀಕರಣ ಮಾಡಲು ಮುಂದಾಗಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಭೌತಿಕ ಪಾಠದ ಜೊತೆಗೆ ಪರಿಸರದ ಸಂರಕ್ಷಣೆ ಕಲಿಸಿ ಈ ಶಾಲೆಗೆ ಮಾದರಿ ಪರಿಸರ ಮಿತ್ರ ಶಾಲೆಯೆಂದು ಪ್ರಶಸ್ತಿ ದೊರೆಯಲು ಶ್ರಮಿಸಿದ ಪರಿಸರ ಪ್ರೇಮಿ ಶಿಕ್ಷಕ ಎಂದೇ ಗುರುತಿಸಿಕೊಂಡಿದ್ದಾರೆ.

200ಕ್ಕೂ ಗಿಡಗಳು: ಶಾಲೆಯ ಆವರಣದಲ್ಲಿ ಗಿಡ ನೆಟ್ಟು ಕಳೆ ಕಿತ್ತು ಹಸಿರು ಮಾಡಿದವರು ಶ್ರೀರಂಗಪಟ್ಟಣ ತಾಲೂಕಿನ ಗೌರಿ ಪುರ
ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರವಿಕುಮಾರ್‌ ಗಮನ ಸೆಳೆದಿದ್ದಾರೆ. ಇವರ ಪರಿಸರ ಪ್ರೇಮದ ಕಳಕಳಿಯ ಕಾರಣದಿಂದ ಈ ಶಾಲೆಯಲ್ಲಿ
200 ಕ್ಕೂ ಹೆಚ್ಚು ಗಿಡಮರಗಳು, ಸಸ್ಯಗಳು ಹಾಗೂ ತರಕಾರಿ ಗಿಡಗಳಿದ್ದು, ಹಸಿರಿನಿಂದ ನಳನಳಿಸ್ತಿದೆ. ಇವರು ಬಂದ ಮೇಲೆ ಈ ಶಾಲೆಯಲ್ಲಿ ಈ ವಾತಾವರಣ ನಿರ್ಮಾಣವಾಗಿದ್ದು, ಈ ಶಾಲೆಗೆ ಮಾದರಿ ಪರಿಸರ ಮಿತ್ರ ಶಾಲೆ ಎಂದು ಜಿಲ್ಲಾ ಶಿಕ್ಷಣ ಇಲಾಖೆ ಪ್ರಶಸ್ತಿ ನೀಡಿ ಗೌರವಿಸಿ, ಈ ಶಿಕ್ಷಕನ ಸೇವೆಯನ್ನು ಶ್ಲಾಘಿಸಿದೆ.

ವಿದ್ಯಾರ್ಥಿಗಳ ಹೆಸರಲ್ಲಿ ಗಿಡ: ಪರಿಸರ ಪ್ರೇಮಿ ಶಿಕ್ಷಕ ರವಿಕುಮಾರ್‌ ತಮ್ಮ ಸ್ವಂತ ಹಣದಲ್ಲಿ, ಶಾಲೆಯ ಗೋಡೆಗಳಿಗೆ ಬಣ್ಣ ಬಳಿಸಿ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ,ನೀಡುತ್ತಾ ಸ್ವಚ್ಛತೆ ಬಗ್ಗೆ ಅರಿವೂ ಮೂಡಿಸಿದ್ದು, ಶಾಲೆ ಚಿಕ್ಕದಾಗಿದ್ದರೂ ಚೊಕ್ಕವಾಗಿಟ್ಟುಕೊಂಡಿದ್ದು, ಪರಿಸರವನ್ನು ಸುಂದರವಾಗಿಟ್ಟಿದ್ದಾರೆ. ಪರಿಸರದಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡಲು ಮತ್ತು ತರಗತಿಯ ಒಳಗೆ ಆಕರ್ಷಿಸುವಂತೆ ಮಾಡಿದ್ದಾರೆ. ಇವ್ರರ ಪರಿಸರ ಕಳಿಕಳಿಯಿಂದ ಶಾಲೆಯಲ್ಲಿರುವ ಪ್ರತಿಯೊಂದು ಗಿಡ ಮರಗಳ ನಿರ್ವಹಣೆಯನ್ನು ಓರ್ವ ವಿದ್ಯಾರ್ಥಿ ವಹಿಸಿ ಅವುಗಳು ಮೇಲೆ ಆಯಾ ವಿದ್ಯಾರ್ಥಿ ಹೆಸರು ಬರೆಸಿದ್ದು, ಇದರಿಂದ ಮಕ್ಕಳು ಶಾಲೆಯ ಪರಿಸರದ ಮೇಲೆ ಹೆಚ್ಚಿನ ಮಮಕಾರ ಬೆಳೆಸಿಕೊಂಡಿದ್ದಾರೆ. ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನದ ಜೊತೆಗೆ ಪರಿಸರ ಜ್ಞಾನವನ್ನು ತುಂಬಿರುವ ಈ ಇಂತಹ ಈ ಆದರ್ಶ ಶಿಕ್ಷಕರ ಕೊಡುಗೆ ನಿಜಕ್ಕೂ ಶ್ರೀರಂಗಪಟ್ಟಣದಲ್ಲಿ ಶ್ಲಾಘನೀಯ ಎನಿಸಿದೆ.

ಬಹುಮುಖ ಪ್ರತಿಭೆ
ರವಿಕುಮಾರ್‌ ಅವರು ಶಿಕ್ಷಕರಾಗಿ ಮಾತ್ರವಲ್ಲದೇ ಸರ್ಕಾರದ ಯಾವುದೇ ಕಾರ್ಯಕ್ರಮವಾದರೂ ನಿರೂಪಣೆ ಮಾಡುತ್ತಾ ನಿರೂಪಕರಾಗಿ ಹೆಸರು ಗಳಿಸಿದ್ದಾರೆ. ಕವಿ, ಲೇಖಕರಾಗಿದ್ದು, “ಮುಗಿಲತಾರೆ’ ಕಾದಂಬರಿ ಬರೆದಿದ್ದು, ಸ್ನೇಹಿತರೊಂದಿಗೆ ಮುಂಜಾನೆ ಧ್ವನಿ ಸುರಳಿಯನ್ನು ನಿರ್ಮಾಣ ಮಾಡಿ ಬಿಡುಗಡೆ ಮಾಡಿ ಬಹುಮುಖ ಪ್ರತಿಭೆಯ ಶಿಕ್ಷಕರಾಗಿದ್ದಾರೆ. ಇದರ ಜೊತೆಗೆ ತಾವು ಹಿಂದೆ ಕೆಲಸ ಮಾಡಿದ್ದ ಇದೇ ತಾಲೂಕಿನ ಮರಳಗಾಲದಲ್ಲಿ ರಣಧೀರ ಕಂಠೀರವ ಪಡೆ ಹೆಸರಿನಲ್ಲಿ ಹಳೇ ವಿದ್ಯಾರ್ಥಿಗಳನ್ನು ಸಂಘಟಿಸಿ ಆ ಮೂಲಕ ಸಾಮಾಜಿಕ
ಕಾರ್ಯದಲ್ಲಿ ಅವರನ್ನ ತೊಡಗಿಸಿದ್ದು, ಇಂದಿಗೂ ಕೂಡ ಆ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಕೆಲಸವನ್ನು ಪ್ರಶಂಸಿಸುತ್ತಾರೆ.

ಶಾಲಾಆವರಣದಲ್ಲಿ ಸ್ವತ್ಛತೆಹಾಗೂಪರಿಸರವನ್ನು ಉಳಿಸಲು ತೆಂಗು ಸೇರಿದಂತೆಹಸಿರು ಗಿಡಗಳನ್ನು ನೆಡಿಸಲಾಗಿದೆ . ಬಿಸಿಯೂಟಕ್ಕೆ ತರಕಾರಿಗಳು ಅಗತ್ಯವಿತ್ತು. ಶಾಲಾ ಮಕ್ಕಳು ಸೇರಿದಂತೆ ನಾವೆಲ್ಲರೂ ಅಲ್ಪ ಸ್ವಲ್ಪ ತರಕಾರಿ ಗಿಡಗಳನ್ನು ನೆಟ್ಟುಬೆಳೆಯುತ್ತಿದ್ದೇವು. ಹಲವು ದಿನಗಳಿಂದ ರಜವಿದ್ದ ಕಾರಣ ಇದೀಗ ಹೂವುಹಣ್ಣಿನ ಗಿಡಗಳನ್ನುಹಾಕಿಬೆಳೆಸಿ ಶಾಲಾಅಂದಕ್ಕೆ ಮುಂದಾಗಿದ್ದೇವೆ.
– ರವಿಕುಮಾರ್‌, ಶಿಕ್ಷಕ, ಗೌರಿಪುರ ಸ.ಪ್ರಾ.ಶಾಲೆ

-ಗಂಜಾಂ ಮಂಜು

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.