ಕೇರಳ ದೇಗುಲಕ್ಕೆ ಇ-ಆನೆ; ಇರಿಂಜಾಲಪ್ಪಿಲಿ ಶ್ರೀಕೃಷ್ಣ ದೇಗುಲದಲ್ಲಿ ಹೊಸ ಪ್ರಯೋಗ

ಭಕ್ತರ ದೇಣಿಗೆಯಿಂದ ನಿರ್ಮಾಣ; 26ರಂದು ಅನಾವರಣ

Team Udayavani, Feb 21, 2023, 7:25 AM IST

ಕೇರಳ ದೇಗುಲಕ್ಕೆ ಇ-ಆನೆ; ಇರಿಂಜಾಲಪ್ಪಿಲಿ ಶ್ರೀಕೃಷ್ಣ ದೇಗುಲದಲ್ಲಿ ಹೊಸ ಪ್ರಯೋಗ

ತಿರುವನಂತಪುರ : ದೇವಸ್ಥಾನಗಳ ಸಮಾರಂಭಗಳಲ್ಲಿ ಆನೆಗಳ ಉಪಸ್ಥಿತಿ ಸರ್ವೇಸಾಮಾನ್ಯ. ಅದೇ ರೀತಿ ಅವುಗಳ ಖರೀದಿ, ನಿರ್ವಹಣೆಗೆ ಆಗುವ ವೆಚ್ಚವೂ ಅಪಾರ. ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳದ ದೇಗುಲವೊಂದು ಹೊಸ ಕಾರ್ಯಕ್ಕೆ ಕೈ ಹಾಕಿದ್ದು, ಇ-ಆನೆಯನ್ನು ಖರೀದಿಸಿದೆ.

ತ್ರಿಶ್ಶೂರ್‌ ಜಿಲ್ಲೆಯ ಇರಿಂಜಾಲಕ್ಕುಡ ಸಮೀಪವಿರುವ ಇರಿಂಜಾಡಪ್ಪಿಲ್ಲಿ ಶ್ರೀ ಕೃಷ್ಣ ದೇವಸ್ಥಾನ, ಇಲೆಕ್ಟ್ರಾನಿಕ್‌ ಆನೆಯನ್ನು ಖರೀದಿಸಿದೆ. 11 ಅಡಿ ಎತ್ತರವಿರುವ ಈ ಆನೆಯನ್ನು ಉಕ್ಕಿನಿಂದ ತಯಾರಿಸಲಾಗಿದ್ದು, ಮೇಲೆ ರಬ್ಬರ್‌ ಚರ್ಮದ ಹೊದಿಕೆಯನ್ನು ಹೊಂದಿದೆ. ಅಲ್ಲದೇ, ಥೇಟ್‌ ನಿಜವಾದ ಆನೆಯಂತೆ ಇ-ಆನೆ ತಲೆ ಆಡಿಸಲು ಮೋಟಾರ್‌ಗಳನ್ನು ಅಳವಡಿಸಲಾಗಿದೆ. 4 ಮಂದಿಯನ್ನು ಹೊತ್ತು ಆನೆ ಸಾಗಬಲ್ಲದ್ದಾಗಿದ್ದು, ಕಾಲಿಗೆ ಚಕ್ರಗಳನ್ನು ಅಳವಡಿಸಲಾಗಿದೆ.

800 ಕೆಜಿ ತೂಕವಿರುವ ಆನೆಯನ್ನು ಭಕ್ತರು ನೀಡಿದ ದೇಣಿಗೆ ಹಾಗೂ ಪ್ರಾಣಿ ಕಲ್ಯಾಣ ಸಂಘಗಳು ನೀಡಿದ ಸಹಾಯಧನದಿಂದ ಅಭಿವೃದ್ಧಿಪಡಿಸಲಾಗಿದ್ದು, 5 ಲಕ್ಷ ರೂ.ವೆಚ್ಚವಾಗಿದೆ. ಫೆ. 26ರಂದು ದೇಗುಲದಲ್ಲಿ ಇ-ಆನೆಯ ಅನಾವರಣವಾಗಲಿದೆ. ಅದಕ್ಕೆ ಆನೆಗೆ ಇರಿಂಜಾಡಪ್ಪಿಲ್ಲಿ ರಾಮನ್‌ ಎಂದು ಹೆಸರನ್ನಿಡಲಾಗಿದೆ ಎಂದು ದೇಗುಲ ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.