ಹೊಸ ಧ್ವನಿಯ ಸ್ಪರ್ಶ


Team Udayavani, May 29, 2020, 4:24 AM IST

rag ravi

ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಹಳೆಯ ಮಧುರ ಗೀತೆಗಳಿಗೆ ಸಾಕಷ್ಟು ಬೇಡಿಕೆ ಇದೆ. ಅಂತಹ ಅದ್ಭುತ ಹಾ ಡುಗಳ ಮೂಲಕ ಗಮನಸೆಳೆದ ಎವರ್‌ಗ್ರೀನ್‌ ನಟ,ನಟಿಯರ ನೆನಪಿಸುವ ಉದ್ದೇಶದಿಂದ ಹಾಗೂ ಇಂದಿನ ಪೀಳಿಗೆಗೂ  ಅಂದಿನ ಸ್ಟಾರ್‌ ನಟ,ನಟಿಯರನ್ನು ಪರಿಚಯಿಸುವ ದೃಷ್ಟಿಯಿಂದ ಕನ್ನಡ ಚಿತ್ರರಂಗದಲ್ಲಿ “ಗಂಧದ ಗುಡಿಯ ಗಂಧರ್ವರು ‘ ಶೀರ್ಷಿಕೆ ಮೂಲಕ ಅವರ ಚಿತ್ರಗಳ ಹಾಡುಗಳನ್ನು ಹಾಡಿ ರಂಜಿಸುವ ಪ್ರಯತ್ನ ಮಾಡಲಾಗಿದೆ.

ಹೌದು,  ಇತ್ತೀಚೆಗೆ “ಗಂಧದ ಗುಡಿಯ ಗಂಧರ್ವರು ‘ ಮೂಲಕ ಕನ್ನಡ ಚಿತ್ರರಂಗದ ದಂತಕತೆಗಳಾದ ಡಾ.ರಾಜಕುಮಾರ್‌, ವಿಷ್ಣುವರ್ಧನ್‌, ಅಂಬರೀಶ್‌, ಶಂಕರ್‌ನಾಗ್‌, ಟೈಗರ್‌ ಪ್ರಭಾಕರ್‌, ಲೋಕೇಶ್‌, ಅನಂತ್‌ನಾಗ್‌, ಬಿ.ಸರೋಜಾದೇವಿ, ಲೀಲಾವತಿ,ಭಾರತಿ, ಜಯಂತಿ ಇವರ ಹಳೆಯ ಚಿತ್ರಗಳ ಮಧುರ ಗೀತೆಗಳನ್ನು ಹಾಡಿ ಸ್ಪೀಡ್‌ ಎಂಬ ಯುಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿದೆ. ಮೂರು ಎಪಿಸೋಡ್‌ಗಳಲ್ಲಿ ಪ್ರಸಾರಗೊಂಡ ಈ ಕಾರ್ಯಕ್ರಮದಲ್ಲಿ ಒಟ್ಟು ಈ  ಎಲ್ಲಾ ನಟ,ನಟಿಯರು ನಟಿಸಿರುವ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಾಡಲಾಗಿದೆ.

ಈ ಹಾಡುಗಳಿಗೆ ವಿಜಯರಾಘವೇಂದ್ರ, ರವಿಶಂಕರ್‌ಗೌಡ, ನವೀನ್‌ಕೃಷ್ಣ, ಅನಿರುದಟಛಿ, ಸುನೀಲ್‌ ಇತರರು ಹಾಡಿದ್ದಾರೆ. ಇನ್ನು, ಇವರೊಂದಿಗೆ  ಶಮಿತಾ ಮಲಾಡ್‌, ವಾಣಿಹರಿಕೃಷ್ಣ, ಕೀರ್ತಿ, ಸಂಗೀತಾ ಕೂಡ ಹಾಡಿದ್ದಾರೆ. ಅಂದಹಾಗೆ, ಮೂರು ಎಪಿಸೋಡ್‌ನ‌ಲ್ಲಿ ಮೂಡಿಬಂದ ಈ “ಗಂಧದ ಗುಡಿಯ ಗಂಧರ್ವರು ‘ ಹಾಡಿನ ಕಾರ್ಯಕ್ರಮ ಮೊದಲ ಎಪಿಸೋಡ್‌ 25 ನಿಮಿಷ  ಹೊಂದಿದ್ದರೆ, ಎರಡು ಹಾಗು ಮೂರು ಎಪಿಸೋಡ್‌ಗಳು 20 ನಿಮಿಷಗಳ ಕಾಲ ಪ್ರಸಾರಗೊಂಡಿವೆ.

ಇನ್ನು, ಈ ಹಾಡುಗಳು ಹಾಗು ಚಿತ್ರಗಳ ಕುರಿತು ನಟ ಸೃಜನ್‌ ಲೋಕೇಶ್‌ ನಿರೂಪಣೆ ಮಾಡಿದ್ದಾರೆ. ಈ ಕಾರ್ಯಕ್ರಮದ ನಿರ್ದೇಶನವನ್ನು  ರಘುರಾಮ್‌ ಮಾಡಿದ್ದಾರೆ. ಇಲ್ಲಿ ಹದಿನೈದು ಹಾಡುಗಳಿದ್ದರೂ, ಅವೆಲ್ಲವೂ ಪಲ್ಲವಿ ಚರಣದಿಂದ ಕೂಡಿವೆ. ಎಲ್ಲಾ ಹಾಡುಗಳಿಗೂ ಮೂಲ ರಾಗ ಬಳಸಿ ಹಾಡಲಾಗಿದೆ. ಈ ಕಾರ್ಯಕ್ರಮದ ಮೂಲ ಉದ್ದೇಶ ಎಲ್ಲರೂ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲಿದ್ದಾರೆ.

ಹಳೆಯ ನಟರ ಚಿತ್ರಗಳ ಹಾಡುಗಳ ಬಗ್ಗೆ  ಹಳಬರಿಗೆ ಗೊತ್ತು. ಆದರೆ, ಇಂದಿನ ಜನರೇಷನ್‌ಗೂ ಗೊತ್ತಾಗಬೇಕು ಎಂಬ ಕಾರಣಕ್ಕೆ ಜನಪ್ರಿಯ ಹಾಡುಗಳನ್ನು “ಗಂಧದ ಗುಡಿಯ ಗಂಧರ್ವರು ‘ ಶೀರ್ಷಿಕೆಯಡಿ ಪ್ರಸಾರ ಮಾಡಲಾಗಿದೆ. ಇನ್ನು ಎಲ್ಲಾ ಗಾಯಕರು ತಮ್ಮ ತಮ್ಮ  ಮನೆಯಲ್ಲೇ ಹಾಡಿ ಕಳುಹಿಸಿದ್ದಾರೆ. ಇದಕ್ಕೆ ಒಳ್ಳೆಯ ಮೆಚ್ಚುಗೆಯೂ ಸಿಕ್ಕಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.