USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

ಬಿಎಪಿಎಸ್‌ನಿಂದ ಅಕ್ಷರಧಾಮ ದೇವಸ್ಥಾನ

Team Udayavani, Sep 24, 2023, 10:32 PM IST

aksharadhama nj

ದೇಶದ ಹೊರಗೆ ನಿರ್ಮಾಣವಾಗುತ್ತಿರುವ ಅತಿದೊಡ್ಡ ದೇಗಲು ಅ. 8ರಂದು ಲೋಕಾರ್ಪಣೆಗೊಳ್ಳಲಿದೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಇದು ನಿರ್ಮಾಣಗೊಂಡಿದೆ. ಸ್ವಯಂಸೇವಕರೇ ಇದನ್ನು ಅದ್ದೂರಿಯಾಗಿ ನಿರ್ಮಿಸಿರುವುದು ವಿಶೇಷ.

ಹೊಸ ದೇಗುಲದ ವಿಶೇಷ ಏನು?
ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ಟೌನ್‌ಶಿಪ್‌ನಲ್ಲಿ ಅಕ್ಷರಧಾಮ ದೇಗುಲ ನಿರ್ಮಾಣವಾಗಿದೆ. ಬಿಎಪಿಎಸ್‌ ಸ್ವಾಮಿ ನಾರಾಯಣ ಅಕ್ಷರಧಾಮ ದೇಗುಲ ಅದರ ನೇತೃತ್ವ ವಹಿಸಿದೆ. 255 ಅಡಿ x 345 ಅಡಿ x 191 ಸುತ್ತಳತೆ ಹೊಂದಿದೆ. ಭಾರತ ಹೊಂದಿರುವ ಸಾಂಸ್ಕೃತಿಕ ಪರಂಪರೆಗಳನ್ನು ಆಧರಿಸಿ ಸುಂದರ ಕೆತ್ತನೆಯ ಶಿಲ್ಪಗಳು ಇದರಲ್ಲಿವೆ. 10 ಸಾವಿರ ವಿವಿಧ ನೃತ್ಯ ಭಂಗಿಗಳು ಇರುವ ವಿಗ್ರಹಗಳನ್ನು ಕೆತ್ತಲಾಗಿದೆ.

12,500 – ನಿರ್ಮಾಣದಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರು
12 ವರ್ಷಗಳು- ಕಾಮಗಾರಿ ಪೂರ್ತಿಗೊಳ್ಳಲು ಬೇಕಾದ ಅವಧಿ – 2011ರಿಂದ 2023
183 ಎಕರೆ- ದೇಗುಲ ಹೊಂದಿರುವ ಜಮೀನು
ಗರ್ಭ ಗುಡಿ, 12 ದೇವರ ಗುಡಿಗಳು, 9 ಗೋಪುರಗಳು, 9 ಪಿರಮಿಡ್‌ ಆಕಾರದ ಗೋಪುರಗಳು ಇದರಲ್ಲಿವೆ.
1,000 ವರ್ಷ- ಇಷ್ಟು ವರ್ಷ ಬಾಳಿಕೆ ಬರುವಂತೆ ನಿರ್ಮಾಣ

ದೂರವೆಷ್ಟು?
90 ಕಿ.ಮೀ.- ನ್ಯೂಯಾರ್ಕ್‌ನ ಟೈಮ್ಸ್‌ ಚೌಕದಿಂದ
289 ಕಿ.ಮೀ.- ವಾಷಿಗ್ಟನ್‌ ಡಿ.ಸಿ.ಯ ಉತ್ತರಕ್ಕೆ

ಎರಡನೇ ಅತ್ಯಂತ ದೊಡ್ಡ ದೇಗುಲ?
ಕಾಂಬೋಡಿಯಾದ ಆ್ಯಂಗ್‌ಕೋರ್‌ ವಾಟ್‌ ಜಗತ್ತಿನ ಅತ್ಯಂತ ದೊಡ್ಡ ದೇಗುಲ ಎಂಬ ಹೆಗ್ಗಳಿಕೆಗೆ ಪಡೆದಿದೆ. 500 ಎಕರೆ ಪ್ರದೇಶದಲ್ಲಿ ಅದು ವ್ಯಾಪಿಸಿದೆ. ಜತೆಗೆ ಯುನೆಸ್ಕೋದ ವಿಶ್ವ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ದಾಖಲಾಗಿದೆ. 2005ರ ನವೆಂಬರ್‌ನಲ್ಲಿ ಹೊಸದಿಲ್ಲಿಯಲ್ಲಿ ಲೋಕಾರ್ಪಣೆಗೊಂಡಿರುವ ಅಕ್ಷರಧಾಮ ದೇಗುಲ 100 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದೆ.

ಯಾವಾಗ ಉದ್ಘಾಟನೆ?
ಅ. 8

ಭಾರತದಿಂದಲೂ ಕಲ್ಲುಗಳ ಪೂರೈಕೆ
ಅಕ್ಷರಧಾಮ ದೇಗುಲ ನಿರ್ಮಾಣಕ್ಕೆ ನಾಲ್ಕು ಬಗೆಯ ಕಲ್ಲುಗಳನ್ನು ಬಳಕೆ ಮಾಡಲಾಗಿದೆ. ಸುಣ್ಣದ ಕಲ್ಲು (ಬಲ್ಗೇರಿಯಾ ಮತ್ತು ಟರ್ಕಿ), ಗುಲಾಬಿ ಬಣ್ಣದ ಕಲ್ಲು, ಮಾರ್ಬಲ್‌ (ಗ್ರೀಸ್‌), ಗ್ರಾನೈಟ್‌ (ಭಾರತ ಮತ್ತು ಚೀನ), ಸ್ಯಾಂಡ್‌ಸ್ಟೋನ್‌ (ಭಾರತ) ಗಳನ್ನು ತರಿಸಿಕೊಂಡು ನಿರ್ಮಾಣ.
2 ಮಿಲಿಯ ಕ್ಯೂಬಿಕ್‌ ಫೀಟ್‌- ಬಳಕೆ ಮಾಡಲಾದ ಕಲ್ಲುಗಳು

ದೇಶದಿಂದಲೂ ಪವಿತ್ರ ಜಲ
ಭಾರತದ ಪವಿತ್ರ ನದಿಗಳ ಸಹಿತ ಜಗತ್ತಿನ 300 ನದಿ ಮೂಲಗಳಿಂದ ನೀರು ಸಂಗ್ರಹಿಸಿ ಅಲ್ಲಿಗೆ ಕೊಂಡೊಯ್ಯಲಾಗಿದೆ

ಸ್ವಯಂಸೇವಕರು ಯಾರೆಲ್ಲ?
ವಿದ್ಯಾರ್ಥಿಗಳು, ವಿವಿಧ ಕಂಪೆನಿಗಳ ಸಿಇಒಗಳು, ವೈದ್ಯರು, ಎಂಜಿನಿಯರ್‌ಗಳು, ಕಟ್ಟಡ ವಿನ್ಯಾಸಕಾರರು ದೇಗುಲ ನಿರ್ಮಾಣದಲ್ಲಿ ಭಾಗಿಯಾಗಿದ್ದರು. ಕೆಲವರು ತಮ್ಮ ಉದ್ಯೋಗಕ್ಕೆ ರಜೆ ಹಾಕಿ ದುಡಿದಿದ್ದಾರೆ ಎಂದು ಬಿಎಪಿಎಸ್‌ ಅಧಿಕಾರಿಗಳು ಹೇಳಿದ್ದಾರೆ. ಹಲವರು ದೇಗುಲ ನಿರ್ಮಾಣಕ್ಕಾಗಿ ಸ್ಥಳದಲ್ಲಿಯೇ ಬಾಡಿಗೆಗೆ ಮನೆಗಳನ್ನು ಪಡೆದು ವಾಸ್ತವ್ಯ ಹೂಡಿದ್ದರು.

 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.