ಪ್ರೀತಿ ತಿರಸ್ಕರಿಸಿದ ಯುವತಿ ಕೊಂದು, ಭಗ್ನ ಪ್ರೇಮಿ ಆತ್ಮಹತ್ಯೆ


Team Udayavani, Nov 20, 2021, 1:49 PM IST

1-sadsa

ಆನೇಕಲ್‌: ಪ್ರೇಮವನ್ನು ನಿರಾಕರಿಸಿದ್ದ ಯುವತಿ ಮನೆಗೆ ನುಗ್ಗಿದ ಪ್ರೇಮಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ನಂತರ ತಾನು ಚಾಕುವಿನಿಂದ ಕೈಕೊಯ್ದುಕೊಂಡು ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಆನೇಕಲ್‌ ತಾಲೂಕಿನ ಜಿಗಣಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಸಿಂಚನಾ(18) ಕೊಲೆಯಾದ ಯುವತಿ. ಕಿಶೋರ್‌ ಕುಮಾರ್‌(22) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ತಿಳಿದು ಬಂದಿದೆ. ತಾಲೂಕಿನ ಜಿಗಣ ಸಮೀಪದ ನಿಸರ್ಗ ಬಡಾವಣೆಯಲ್ಲಿ ಆರು ತಿಂಗಳ ಹಿಂದೆ ನೂತನವಾಗಿ ಮನೆ ಕಟ್ಟಿ ವಾಸಕ್ಕೆ ಬಂದಿದ್ದ ಗಂಡ-ಹೆಂಡತಿ, ಮಗಳು ಮತ್ತು ಹೆಂಡತಿ ತಮ್ಮನ ಕುಟುಂಬ ಆ ಮನೆಯಲ್ಲಿ ವಾಸವಾಗಿತ್ತು. ಎಂದಿನಂತೆ ಎಲ್ಲರೂ ತಮ್ಮ ತಮ್ಮ ಕೆಲಸದ ನಿಮ್ಮಿತ್ತ ಹೋರ ಹೋಗಿದ್ದರು. ಈ ವೇಳೆ ಮನೆಯ ಮಗಳು ಮಾತ್ರ ಇರುತ್ತಿದ್ದಳು. ಕಳೆದ ಕೆಲ ದಿನಗಳಿಂದ ತನ್ನ ಬೆನ್ನು ಹತ್ತಿದ್ದ ಯುವಕ ಕಿಶೋರ್‌, ಒಮ್ಮೆಲೆ ಮನೆಗೆ ಬಂದು ಪ್ರೇಮ ನಿವೇದನೆ ಮಾಡಿಕೊಂಡಾಗಲೂ ಯುವತಿ ನಿರಾಕರಿಸಿದ್ದರಿಂದ ರೊಚ್ಚಿಗೆದ್ದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ:ಸುರತ್ಕಲ್‌ ಟೋಲ್‌ಗೇಟ್‌ : ಭರವಸೆಯ ಮಹಾಪೂರಗಳ ನಡುವೆ ಮತ್ತೆ ವಿಸ್ತರಣೆ ಭಾಗ್ಯ

ಪೊಲೀಸರಿಗೆ ದೂರು

ಮಾಗಡಿ ಮೂಲದ ದೊಡ್ಡಯ್ಯ ಮತ್ತು ಗಂಗಮ್ಮ ದಂಪತಿ ಪುತ್ರಿ ಸಿಂಚನಾ. ಮೃತ ಯುವಕ ರಾಮನಗರದ ಬಾನವಾಡಿ ಮೂಲದ ಹೇಮಾಪುರ ಕಾಲೋನಿ ನಿವಾಸಿ ಕಿಶೋರ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಕೊಲೆ ಎಷ್ಟು ಸಮಯಕ್ಕೆ ಆಗಿದೆ ಎಂಬುದು ನಿಖರವಾಗಿಲ್ಲ. ಆದರೂ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೃತ ಸಿಂಚನಾ ತಂದೆ ಊಟಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವಕ ಕಿಶೋರ್‌ ಯುವತಿಯನ್ನು ಚಾಕುನಿಂದ ಇರಿದು ಕೊಂದು ಬಳಿಕ ತಾನು ಚಾಕು ಇರಿದುಕೊಂಡು ಸೀರೆ ಕುತ್ತಿಗೆಗೆ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಇಬ್ಬರ ನಡುವೆ ಗಲಾಟೆ

ಇತ್ತೀಚೆಗೆ ತಾನೇ ದ್ವೀತಿಯ ಪಿಯುಸಿ ಮುಗಿಸಿದ್ದ ಮೃತ ಸಿಂಚನಾಳನ್ನು ಪ್ರಥಮ ವರ್ಷದ ಬಿ ಪಾರ್‌ಂಗೆ ಟಿ ಜಾನ್‌ ಕಾಲೇಜಿಗೆ ಅಡ್ಮಿಷನ್‌ ಮಾಡಲಾಗಿತ್ತು. ಸೋಮವಾರದಿಂದ ಕಾಲೇಜಿಗೆ ಹೋಗದೆ ಸಿಂಚನಾ ಮನೆಯಲ್ಲಿದ್ದಳು. ತಾಯಿ ಹರಪನಹಳ್ಳಿಯಲ್ಲಿರುವ ತಮ್ಮ ಹಾರ್ಡವೇರ್‌ ಅಂಗಡಿಗೆ ತೆರಳಿದ್ದರು. ಈ ನಡುವೆ ಮನೆಗೆ ಬಂದ ಕಿಶೋರ್‌ ಹಾಗೂ ಸಿಂಚನಾ ನಡುವೆ ಗಲಾಟೆ ನಡೆದಿದ್ದು, ಸಿಂಚನಾ ಮೊಬೈಲನ್ನು ಒಡೆದು ಹಾಕಿ ಬಳಿಕ ಮನೆಯಲ್ಲಿದ್ದ ಚಾಕುನಿಂದ ಎದೆ ಹಾಗೂ ಕುತ್ತಿಗೆ ಕೊಯ್ದು ಕೊಲೆ ಮಾಡಿ ಬಳಿಕ ಅದೇ ಚಾಕುನಿಂದ ತನ್ನ ಕೈ ಹಾಗೂ ಎದೆಗೆ ಚುಚ್ಚಿಕೊಂಡು ಮನೆಯಲ್ಲಿದ್ದ ಸೀರೆ ತಂದು ಕುತ್ತಿಗೆಗೆ ಬಿಗಿದು ತಾನೂ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.