ಮಹಾ ಚುನಾವಣೆ: ವರ್ಲಿ ಕ್ಷೇತ್ರದಲ್ಲಿ ಇಂದು ನಾಮಪತ್ರ ಸಲ್ಲಿಸಲಿರುವ ಆದಿತ್ಯ ಠಾಕ್ರೆ
Team Udayavani, Oct 3, 2019, 8:06 AM IST
ಮಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಶಿವಸೇನಾ ಯುವ ನಾಯಕ ಆದಿತ್ಯ ಠಾಕ್ರೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಆದಿತ್ಯ ಠಾಕ್ರೆ ಮುಂಬೈನ ವರ್ಲಿ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.
ಶಿವಸೇನಾ ಪಕ್ಷದ ನಾಯಕ ಉದ್ದವ್ ಠಾಕ್ರೆ ಕೂಡಾ ಪುತ್ರನ ನಾಮಪತ್ರ ಸಲ್ಲಿಕೆ ವೇಳೆ ಜೊತೆಗಿರಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ಠಾಕ್ರೆ ಪರಿವಾರದಿಂದ ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಸ್ಪರ್ಧೆ ಮಾಡಲಾಗುತ್ತಿದೆ. ಆದಿತ್ಯ ಠಾಕ್ರೆ ಅವರು ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?