Aakash: ಏಕಕಾಲಕ್ಕೆ ನಾಲ್ಕು ಗುರಿ ಹೊಡೆದ ಆಕಾಶ್‌ ಕ್ಷಿಪಣಿ ನಿರೋಧಕ ವ್ಯವಸ್ಥೆ


Team Udayavani, Dec 18, 2023, 12:41 AM IST

akash

ಹೊಸದಿಲ್ಲಿ: ದೇಶೀಯ ಕ್ಷಿಪಣಿ ನಿರೋಧಕ ವ್ಯವಸ್ಥೆ “ಆಕಾಶ್‌’ ಏಕಕಾಲಕ್ಕೆ ನಾಲ್ಕು ಗುರಿಗಳನ್ನು ಹೊಡೆದುರುಳಿಸಿದೆ. ಆಂಧ್ರ ಪ್ರದೇಶದ ಸೂರ್ಯಲಂಕಾ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ ಡಿ. 12ರಂ ದು ಆಯೋಜಿಸಿದ್ದ “ಅಸ್ತ್ರಶಕ್ತಿ 2023′ ಸಮರಭ್ಯಾಸದಲ್ಲಿ ಭಾರತೀಯ ವಾಯು ಪಡೆಯು ದೇಶೀಯವಾಗಿ ಅಭಿವೃದ್ಧಿ ಪಡಿಸಿದ ಆಕಾಶ್‌ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಪ್ರದರ್ಶಿಸಲಾಯಿತು. ಈ ವೇಳೆ ಆಕಾಶ್‌ ಕ್ಷಿಪಣಿಯ ಒಂದೇ ಫೈರಿಂಗ್‌ ಘಟಕದಿಂದ ಏಕಕಾಲದಲ್ಲಿ ನಾಲ್ಕು ಗುರಿಗಳನ್ನು (ಮಾನವರಹಿತ ವೈಮಾನಿಕ ಗುರಿಗಳು) ಹೊಡೆದು ರುಳಿಸಿತು. ಈ ರೀತಿಯ ಸಾಧನೆಯಲ್ಲಿ ಭಾರತವೇ ಮೊತ್ತಮೊದಲ ದೇಶ ಎಂದು ರಕ್ಷಣ ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕು ಗುರಿಗಳು ಒಂದೇ ದಿಕ್ಕಿನಿಂದ ನಿಕಟ ರಚನೆಯಲ್ಲಿ ಬರುತ್ತಿದ್ದವು ಮತ್ತು ಏಕಕಾಲದಲ್ಲಿ ಅನೇಕ ದಿಕ್ಕುಗಳಿಂದ ದಾಳಿ ನಡೆಸಲು ವಿಭಜಿಸಲ್ಪಟ್ಟವು. ಈ ಗುರಿ ಗಳನ್ನು ಪತ್ತೆ ಮಾಡಿ, ಟ್ರ್ಯಾಕ್‌ ಮಾಡಿದ ಆಕಾಶ್‌ ಕ್ಷಿಪಣಿಯು, ಏಕಕಾಲಕ್ಕೆ ನಾಲ್ಕು ಗುರಿಗಳನ್ನು ಹೊಡೆದು ಉರುಳಿಸಿತು ಎಂದು ವಿವರಿಸಿದ್ದಾರೆ.

ಆಕಾಶ್‌ ಫೈರಿಂಗ್‌ ಘಟಕವನ್ನು ಫೈರಿಂಗ್‌ ಲೆವೆಲ್‌ ರಾಡಾರ್‌ (ಎಫ್ಎಲ್‌ಆರ್‌), ಫೈರಿಂಗ್‌ ಕಂಟ್ರೋಲ್‌ ಸೆಂಟರ್‌(ಎಫ್ಸಿಸಿ) ಮತ್ತು ಐದು ಸಶಸ್ತ್ರ ಕ್ಷಿಪಣಿಗಳನ್ನು ಹೊಂದಿರುವ ಎರಡು ಆಕಾಶ್‌ ಏರ್‌ ಫೋರ್ಸ್‌ ಲಾಂಚರ್‌ಗಳೊಂದಿಗೆ (ಎಎಎಫ್ಎಲ್‌) ನಿಯೋ ಜಿಸಲಾಗಿದೆ. ಪರೀಕ್ಷಾರ್ಥವಾಗಿ ನಡೆದ ಪ್ರಯೋಗದಲ್ಲಿ ಕ್ಷಣಾರ್ಧದಲ್ಲಿ ನಾಲ್ಕು ಕ್ಷಿಪಣಿಗಳನ್ನು ಉಡಾಯಿ ಸಲಾಯಿತು. 30 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ನಾಲ್ಕು ಕ್ಷಿಪಣಿಗಳನ್ನು ಆಕಾಶ್‌ ಕ್ಷಿಪಣಿ ನಿರೋಧಕ ವ್ಯವಸ್ಥೆಯು ಏಕಕಾಲಕ್ಕೆ ಧ್ವಂಸಗೊಳಿಸಿತು ಎಂದು ತಿಳಿಸಿದ್ದಾರೆ.

ರಕ್ಷಣ ಸಂಶೋಧನ ಹಾಗೂ ಅಭಿವೃದ್ಧಿ ಸಂಸ್ಥೆಯು(ಡಿಆರ್‌ಡಿಒ) ಈ ಆಕಾಶ್‌ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಈಗಾಗಲೇ ಭಾರತೀಯ ವಾಯುಪಡೆ ಹಾಗೂ ಭಾರತೀಯ ಭೂಸೇನೆಯಲ್ಲಿ ಇದನ್ನು ನಿಯೋಜಿಸಲಾಗಿದೆ. ಕಾಲ ಕಾಲಕ್ಕೆ ಆಕಾಶ್‌ ಕ್ಷಿಪಣಿ ನಿರೋಧಕ ವ್ಯವಸ್ಥೆಯ ನ್ನು ಮೇಲ್ದರ್ಜೆಗೇರಿಸುವ ಕಾರ್ಯದಲ್ಲಿ ಡಿಆರ್‌ಡಿಒ ವಿಜ್ಞಾನಿಗಳು ನಿರತರಾ ಗಿದ್ದಾರೆ. ಈಗಿನ ಪರೀಕ್ಷಾರ್ಥ ಪ್ರಯೋ ಗವು ಇದರ ಭಾಗವಾಗಿದೆ. ಆಗ್ನೇಯ ಏಷ್ಯಾ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರ ಗಳಿಂ ದ ಇದಕ್ಕೆ ಬೇಡಿಕೆ ಹೆಚ್ಚಿದೆ ಎಂದು ಡಿಆರ್‌ಡಿಒ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ಷಿಪಣಿಯ ಹೆಗ್ಗಳಿಕೆ ಏನು?

 30 ಕಿ.ಮೀ.- ಇಷ್ಟು ದೂರ ವ್ಯಾಪ್ತಿಯಲ್ಲಿ 4 ಕ್ಷಿಪಣಿಗಳ ಛೇದನ

 ಫೈರಿಂಗ್‌ ಲೆವೆಲ್‌ ರೇಡಾರ್‌, ಫೈರಿಂಗ್‌ ಕಂಟ್ರೋಲ್‌ ಸೆಂಟಕರ್‌

 ಈ ಸಾಧನೆಯಲ್ಲಿ ಭಾರತವೇ ಮೊದಲ ದೇಶ

 30 ಸಾವಿರ ಕೋಟಿ ರೂ.- ಇಷ್ಟು ವೆಚ್ಚದಲ್ಲಿ ಭೂಸೇನೆ, ಐಎಎಫ್ ಖರೀದಿ

 

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.