ಸಲ್ಮಾನ್‌ ಖಾನ್‌ ಗೆ ಸಿನಿಮಾ ಆಫರ್‌ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್‌ ಮಾಡ್ತಾರ ಮಿ.ಪರ್ಫೆಕ್ಟ್‌?


Team Udayavani, Feb 1, 2023, 2:41 PM IST

ಸಲ್ಮಾನ್‌ ಖಾನ್‌ ಗೆ ಸಿನಿಮಾ ಆಫರ್‌ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್‌ ಮಾಡ್ತಾರ ಮಿ.ಪರ್ಫೆಕ್ಟ್‌?

ಮುಂಬಯಿ: ಬಾಲಿವುಡ್‌ ಭಾಯಿ ಸಲ್ಮಾನ್‌ ಖಾನ್‌ ʼ ಕಿಸಿ ಕಾ ಭಾಯಿ ಕಿಸಿ ಕಿ ಜಾನ್ʼ ಸಿನಿಮಾದ ಟೀಸರ್  ಇತ್ತೀಚೆಗೆ ಸೌಂಡ್‌ ಮಾಡಿದೆ. ಈ ಸಿನಿಮಾ ಇದೇ ವರ್ಷ ತೆರೆಗೆ ಬರಲಿದೆ. ಇದಲ್ಲದೆ ʼಪಠಾಣ್‌ʼ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಲ್ಮಾನ್‌ ಈಗ ಮತ್ತೊಮ್ಮೆ ಬಿಗ್‌ ಪ್ರಾಜೆಕ್ಟ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಗಾಸಿಪ್‌ ಬಿಟೌನ್‌ ನಲ್ಲಿ ಹರಿದಾಡಿದೆ.

ಮಿಸ್ಟರ್‌ ಪರ್ಫೆಕ್ಟ್‌ ಆಮಿರ್‌ ಖಾನ್‌  ಪ್ರೂಡಕ್ಷನ್ಸ್‌ ನಲ್ಲಿ ಸಲ್ಮಾನ್‌ ಖಾನ್‌ ಅವರಿಗೆ ಸಿನಿಮಾವೊಂದನ್ನು ಮಾಡಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಪಿಂಕ್‌ ವಿಲ್ಲಾ ವರದಿ ಮಾಡಿದೆ.

ಈಗಾಗಲೇ ಈ ಸಿನಿಮಾಕ್ಕಾಗಿ ಕಳೆದ 6 ತಿಂಗಳಿನಿಂದ ನಿರ್ದೇಶಕ ಆರ್.ಎಸ್.ಪ್ರಸನ್ನ ಅವರೊಂದಿಗೆ ಸ್ಕ್ರೀಪ್ಟಿಂಗ್‌ ಕೆಲಸದಲ್ಲಿ ಆಮಿರ್‌ ಖಾನ್‌ ನಿರತರಾಗಿದ್ದು, ಅಂತಿಮವಾಗಿ ಸ್ಕ್ರಿಪ್ಟ್‌ ರೆಡಿಯಾಗಿದೆ. ಈ ಸಿನಿಮಾಕ್ಕೆ ಸಲ್ಮಾನ್‌ ಅವರೇ ಸೂಕ್ತವೆಂದು ಆಮಿರ್‌ ಖಾನ್‌, ಸಲ್ಮಾನ್‌ ಅವರಿಗೆ ಆಫರ್‌ ನೀಡಿದ್ದಾರೆ. ಈ ಆಫರ್‌ ಗೆ ಸಲ್ಮಾನ್‌ ಖಾನ್‌ ಅವರು ಕೂಡ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಸಲ್ಮಾನ್‌ ಖಾನ್‌ ಆಮಿರ್‌ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸಿನಿಮಾದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. 1994 ʼಅಂದಾಜ್ ಅಪ್ನಾ ಅಪ್ನಾʼ ಸಿನಿಮಾದಲ್ಲಿ ಸಲ್ಮಾನ್‌ – ಆಮಿರ್‌ ಜೊತೆಯಾಗಿ ನಟಿಸಿದ್ದರು.

ಆಮಿರ್‌ ಖಾನ್‌ ಕಂಬ್ಯಾಕ್‌ ಮಾಡಬೇಕೆನ್ನುವುದು ಸಲ್ಮಾನ್‌ ಖಾನ್‌ ಅವರ ಆಸೆಯಾಗಿದ್ದು, ಆದಷ್ಟು ಬೇಗ ಬಿಗ್‌ ಕಂಬ್ಯಾಕ್‌ ಮಾಡಿ, ಎಂದು ಸಲ್ಮಾನ್‌ ಖಾನ್‌ ಅವರಿಗೆ ಸ್ಪೂರ್ತಿ ತುಂಬಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

tdy-5

ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್

tdy-4

ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.