ಆ್ಯಪ್ ಮಿತ್ರ: ಸ್ಮಾರ್ಟ್‌ ಪ್ಲಾಂಟ್‌


Team Udayavani, Jun 8, 2020, 4:58 AM IST

smartplant

ಸಸ್ಯ ಜಗತ್ತಿನ ಕುರಿತು ಆಸಕ್ತಿ ಇರುವವರಿಗಾಗಿ ಹೇಳಿಮಾಡಿಸಿದ ಆ್ಯಪ್‌ ಇದು. ಯಾವುದೇ ಸಸ್ಯದ ಕುರಿತಾದ ಮಾಹಿತಿಯನ್ನು ಈ ಆ್ಯಪ್‌ ನೀಡುತ್ತದೆ. ಅದರ ಹೆಸರು, ಪ್ರಭೇದ ಮತ್ತಿತರ ಇತ್ಯೋಪರಿ ಅಷ್ಟೇ ಯಾಕೆ? ಎಷ್ಟು ಪ್ರಮಾಣದಲ್ಲಿ  ನೀರನ್ನು ಹಾಕಬೇಕು, ಗಿಡವನ್ನು ಎಂಥಾ ಜಾಗದಲ್ಲಿ ಬೆಳೆಸಬೇಕು ಎಂಬುದನ್ನೂ ತಿಳಿಸಿಕೊಡುತ್ತದೆ. ಇದರಲ್ಲಿ ಅಡಕವಾಗಿರುವ ಮತ್ತೂಂದು ಆಕರ್ಷಕ ಸವಲತ್ತು ಎಂದರೆ, ಫೋಟೊ ಕ್ಲಿಕ್ಕಿಸಿ ಹುಡುಕುವುದು. ಉದಾಹರಣೆಗೆ, ದಾರಿಯಲ್ಲಿ ನಡೆದು ಹೋಗುತ್ತಿರುವಾಗ, ಯಾವುದೋ ಒಂದು ಸಸ್ಯ ಕಣ್ಣಿಗೆ ಬೀಳುತ್ತದೆ ಎಂದಿಟ್ಟುಕೊಳ್ಳೋಣ.

ಬಳಕೆದಾರ ಈ ಆ್ಯಪ್‌ ತೆರೆದು, ಅದರಲ್ಲಿನ ಕ್ಯಾಮೆರ ಆಯ್ಕೆಯ ಸಹಾಯದ ಮೂಲಕ ಆ ಸಸ್ಯದ ಫೋಟೊ ಕ್ಲಿಕ್ಕಿಸಿದರೆ ಸಾಕು. ಅದರ  ಬಗೆಗಿನ ಎಲ್ಲಾ ಮಾಹಿತಿಯನ್ನೂ ಈ ಆ್ಯಪ್‌ ಕ್ಷಣಮಾತ್ರದಲ್ಲಿ ಒದಗಿಸಿಬಿಡುತ್ತದೆ. ಹೀಗೆ ಹುಡುಕಿದ ಸಸ್ಯದ ಕುರಿತಾದ ಮಾಹಿತಿಯನ್ನು ಸೇವ್‌ ಕೂಡಾ ಮಾಡಿಕೊಳ್ಳಬಹುದು. ಮುಂದೆ ಯಾವತ್ತಾದರೂ ನೀವು ಹುಡುಕಿದ ಸಸ್ಯಗಳ  ಪಟ್ಟಿಯನ್ನು ಮತ್ತೂಮ್ಮೆ ತಿರುವಿ ಹಾಕಬಹುದು. ಕಾಲಕ್ಕೆ, ತಿಂಗಳಿಗೆ ತಕ್ಕಂತೆ ಆಯಾ ಗಿಡಗಳನ್ನು ಬೆಳೆಸುವ ಬಗೆಗೆ ಸಲಹೆ- ಸೂಚನೆಗಳನ್ನೂ ಈ ಆ್ಯಪ್‌ ನೀಡುತ್ತದೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.