Accident: ಬಹ್ರೈನ್ನಲ್ಲಿ ಅಪಘಾತ ದೇವಚಳ್ಳ ಮೂಲದ ಮಗು ಸಾವು
Team Udayavani, Jan 5, 2024, 12:07 AM IST
ಗುತ್ತಿಗಾರು: ಬಹರೈನ್ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ದೇವಚಳ್ಳ ಗ್ರಾಮದ ಕುಟುಂಬವೊಂದು ಗಂಭೀರ ಗಾಯಗೊಂಡು ಮಗು ಮೃತಪಟ್ಟ ಘಟನೆ ಸಂಭವಿಸಿದೆ.
ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ ಅಶ್ರಫ್ ಅವರ ಪುತ್ರ ಮೂರು ವರ್ಷದ ಪುತ್ರ ಅಯಾನ್ ಅಬ್ದುಲ್ಲಾ ಮೃತಪಟ್ಟಿರುವ ಮಗು. ಅಶ್ರಫ್ ಮತ್ತು ಪತ್ನಿ ತೀವ್ರ ಗಾಯಗೊಂಡಿದ್ದು, ಬಹ್ರೈನ್ನ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ