ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು


Team Udayavani, May 5, 2024, 10:09 PM IST

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಕಡಬ: ರೆಂಜಿಲಾಡಿ ಗ್ರಾಮದ ಮದುವೆ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ. 29ರಂದು ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್‌ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್‌ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್‌, ಉದಯ, ಭುವನ, ಅಶ್ವಿ‌ತ್‌ ಅವರು ರಾತ್ರಿ 11.30ರ ಸುಮಾರಿಗೆ ದಿವಾಕರ ಅವರ ಮನೆಗೆ ಬಂದು ಹಲ್ಲೆ ನಡೆಸಿದರು. ಆಗ ದಿವಾಕರ ಅವರ ಅತ್ತಿಗೆ ಭವ್ಯಶ್ರೀ ಜಗಳ ಬಿಡಿಸಲು ಯತ್ನಿಸಿದಾಗ ಸ್ವಾತಿ, ರೇಷ್ಮಾ ಹಾಗೂ ಶೈನಿ ಎಂಬವರು ಭವ್ಯಶ್ರೀಗೆ ಹಲ್ಲೆ ನಡೆಸಿದರು. ನೆರೆಮನೆಯ ಶಿವಪ್ಪ ರಕ್ಷಣೆಗೆ ಬಂದಾಗ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

ನೆರೆಮನೆಯ ಬಾಬು ಗೌಡ ಮತ್ತು ಪ್ರದೀಪ್‌ ಅವರು ಗಾಯಾಳುಗಳನ್ನು ಉಪಚರಿಸಿ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿದೂರು
ಔತಣಕೂಟದ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಬಾತ್‌ರೂಮ್‌ನ ಕಿಟಕಿಯಿಂದ ಯುವಕನೋರ್ವ ವೀಡಿಯೋ ಮಾಡಿದ್ದಾನೆ. ಘಟನೆಯ ಮರುದಿನ ವೀಡಿಯೋ ಮಾಡಿದ್ದ ಯುವಕನ ಮನೆಗೆ ತೆರಳಿ ವೀಡಿಯೋ ಡಿಲೀಟ್‌ ಮಾಡಬೇಕು ಎಂದು ಆಗ್ರಹಿಸಿದಾಗ ಆರೋಪಿ ಯುವಕ ಹಾಗೂ ಅವರ ಸಂಗಡಿಗರು ಹಲ್ಲೆ ಮಾಡಿದ್ದಾರೆ ಎಂದು ಕಡಬ ಠಾಣೆಗೆ ದೂರು ನೀಡಲಾಗಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Supreme Court 40 ವರ್ಷ ದುಡಿದವರಿಗೆ ನಿವೃತ್ತಿ ಪ್ರಯೋಜನ ನಿರಾಕರಿಸುವಂತಿಲ್ಲ

Supreme Court 40 ವರ್ಷ ದುಡಿದವರಿಗೆ ನಿವೃತ್ತಿ ಪ್ರಯೋಜನ ನಿರಾಕರಿಸುವಂತಿಲ್ಲ

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Punjalkatte: 2 ಬೈಕ್‌, ಪಿಕಪ್‌ ಢಿಕ್ಕಿ; ಇಬ್ಬರಿಗೆ ಗಾಯ

Puttur: ಅಪಘಾತದ ಗಾಯಾಳು ಸಾವು

Puttur: ಅಪಘಾತದ ಗಾಯಾಳು ಸಾವು

8-dharmasthala

CM Siddaramaiah: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.