ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಿಕೊಂಡರೆ ಕ್ರಮ : ಪಿಎಸ್‌ಐ ದಾಶ್ಯಾಳ


Team Udayavani, Jan 10, 2021, 1:03 PM IST

ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಿಕೊಂಡರೆ ಕ್ರಮ : ಪಿಎಸ್‌ಐ ದಾಶ್ಯಾಳ

ಗಜೇಂದ್ರಗಡ: ಹಳದಿ ಬೋರ್ಡ್‌ ಹೊಂದಿರುವ ವಾಹನಗಳು ಮಾತ್ರ ಬಾಡಿಗೆಗೆ ತೆರಳಬೇಕಾಗಿದ್ದು, ಇನ್ನಿತರ ವಾಹನಗಳು
ಬಾಡಿಗೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ವೈಟ್‌ ಬೋರ್ಡ್‌ ವಾಹನಗಳನ್ನು ಬಾಡಿಗೆಗೆ ಬಳಸಿದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪಿಎಸ್‌ಐ ಗುರುಶಾಂತ್‌ ದಾಶ್ಯಾಳ ಹೇಳಿದರು.

ಪಟ್ಟಣ ಪೊಲೀಸ್‌ ಠಾಣೆಯಲ್ಲಿ ನಡೆದ ಹಳದಿ(ಎಲ್ಲೋ)ಬೋರ್ಡ್‌ ವಾಹನಗಳ ಮಾಲಿಕರ ಸಭೆಯಲ್ಲಿ ಮಾತನಾಡಿದ  ಅವರು, ಬಿಳಿ ಬಣ್ಣದ ಬೋರ್ಡ್‌ ವಾಹನಗಳ ಚಾಲಕರು ಬಾಡಿಗೆ ಮಾಡಿದರೆ ಸಾರಿಗೆ ಇಲಾಖೆ ಪ್ರಕಾರ ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಈಗಾಗಲೇ ದೂರುಗಳು ಕೇಳಿ ಬಂದಿದ್ದು, ಸಾರಿಗೆ ಇಲಾಖೆ ಜೊತೆಗೆ ಪೊಲೀಸ್‌ ಇಲಾಖೆ ಗಮನಕ್ಕೆ ಬಂದರೆ, ಯಾವುದೇ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಗಜೇಂದ್ರಗಡ ಭಾಗದಲ್ಲಿ ಬಿಳಿ ಬಣ್ಣದ ವಾಹನಗಳು ಬಾಡಿಗೆಗಾಗಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವುದಕ್ಕೆ ಅವಕಾಶ
ಇರುವುದಿಲ್ಲ. ಅದನ್ನು ಉಲ್ಲಂಘಿಸಿದವರ ವಿರುದ್ಧ ಸಾರಿಗೆ ಇಲಾಖೆಗೆ ವಾಹನವನ್ನು ಹಸ್ತಾಂತರಿಸಲಾಗುವುದು ಎಂದು
ಎಚ್ಚರಿಸಿದರು.

ಇದನ್ನೂ ಓದಿ;ವರುಣಾರ್ಭಟಕ್ಕೆ ಹಿಂಗಾರು ಬೆಳೆ – ತೋಟಗಾರಿಕಾ ಬೆಳೆಗಳು ಸಂಪೂರ್ಣ ನಾಶ

ವಾಹನ ಮಾಲಿಕರು, ವಾಹನ ಪರವಾನಗಿ, ಇನ್ಸೂರೆನ್ಸ್‌, ಥರ್ಡ್‌ ಪಾರ್ಟಿ ಇನ್ಸೂರೆನ್ಸ್‌ ಸೇರಿದಂತೆ ಇನ್ನಿತರ ದಾಖಲೆಗಳನ್ನು ಹೊಂದಿರಬೇಕು. ಇದು ವಾಹನ ಮಾಲಿಕರಿಗೆ ಮತ್ತು ಪ್ರಯಾಣಿಕರಿಗೆ ಸುರಕ್ಷತೆಯಾಗಿದೆ. ಇದನ್ನು ಎಲ್ಲರೂ ಅನುಸರಿಸಿ, ಸಾರಿಗೆ ನಿಯಮಗಳನ್ನು ಕಟ್ಟಿನಿಟ್ಟಾಗಿ ಪಾಲಿಸಬೇಕೆಂದು ಹೇಳಿದರು.

ಠಾಣೆ ಸಿಬ್ಬಂದಿ ಶರಣಪ್ಪ ಭಜೇಂತ್ರಿ, ಎಸ್‌. ಎಸ್‌. ಹುಲ್ಲೂರ, ವಾಹನ ಮಾಲಿಕರಾದ ಅನ್ವರಬಾಷಾ ಹಿರೇಕೊಪ್ಪ, ರಾಜೇಸಾಬ
ತಾರಗಾರ, ಪ್ರಕಾಶ ಚಪ್ಪರದ, ಸುರೇಶ ಸವಣೂರ, ದಾದಾಪೀರ ಊಟಗೂರ, ಶಿವು ಹಡಗಲಿ, ಖಾದಿರಸಾಬ ಪಠಾಣ, ನಾಗರಾಜ
ಸವಣೂರ, ಮೌಲಾಸಾಬ ಗೊಡೇಕಾರ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.