ಕಾಂಪ್ಲೆಕ್ಸ್ ಗೊಬ್ಬರ ಬಳಕೆಗೆ ಹೆಚ್ಚಿನ ಗಮನ ನೀಡುವಂತೆ ಕ್ರಮ: ಬಿ.ಸಿ.ಪಾಟೀಲ್


Team Udayavani, Nov 23, 2021, 4:13 PM IST

Untitled-1

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಸಹ ಬಿತ್ತನೆ ಹೆಚ್ಚಾಗಿದ್ದು, ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಬಳಕೆ ಮಾಡದಂತೆಯೂ ಮೂಲಗೊಬ್ಬರವಾದ ಕಾಂಪ್ಲೆಕ್ಸ್ ಗೊಬ್ಬರ ಬಳಕೆಯತ್ತವೂ ರೈತರು ಹೆಚ್ಚಿನ ಗಮನ ನೀಡುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರೊಂದಿಗೆ ನಡೆದ ರಸಗೊಬ್ಬರ ಸರಬರಾಜು ಸಂಬಂಧ ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದರು.

ಡಿಎಪಿ ಬದಲಾಗಿ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆಗೆ ಈಗಾಗಲೇ ಎಲ್ಲಾ ರೈತಸಂಪರ್ಕ ಕೇಂದ್ರಗಳು ಹಾಗೂ ಮಾರಾಟಗಾರರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಡಿಎಪಿ ಬದಲಿಗೆ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ರೈತರು ಬಳಸಲು ಪ್ರಚಾರ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.ಅಲ್ಲದೇ ರಾಜ್ಯಕ್ಕೆ ಕೇಂದ್ರದಿಂದ ಹಂಚಿಕೆಯಾದ 5 ಲಕ್ಷ ಬಾಟಲ್ ನ್ಯಾನೋ ಯೂರಿಯಾದಲ್ಲಿ ಈಗಾಗಲೇ 3 ಲಕ್ಷ ಬಾಟಲ್ ನ್ಯಾನೋ ಯೂರಿಯಾ ಬಳಕೆಯಾಗಿದ್ದು, ಅಂದಾಜು 16 ಸಾವಿರ ಮೆ.ಟನ್ ರಸಗೊಬ್ಬರ ಈ ನ್ಯಾನೋ ಯೂರಿಯಾ ಬಳಕೆಯಿಂದ ಉಳಿತಾಯವಾಗಿದೆ ಎಂಬುದನ್ನು ಕೇಂದ್ರಕ್ಕೆ ಸಚಿವರು ವಿವರಿಸಿದರು.

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ರೈತರಿಗೆ ಕೊರತೆಯಾಗದಂತೆ ಈ ಹಿಂದಿನಿಂದಲೂ ಸಮರ್ಪಕವಾದ ರೀತಿಯಲ್ಲಿ ರಸಗೊಬ್ಬರವನ್ನು ಪೂರೈಸುತ್ತಿದ್ದು, ಈ ಬಾರಿಯೂ ಬಿತ್ತನೆ ಹೆಚ್ಚಾಗಿರುವುದರಿಂದ ರಸಗೊಬ್ಬರಕ್ಕೆ ಬೇಡಿಕೆಯೂ ಹೆಚ್ಚಾಗಿದೆ. ರೈತರ ಬೇಡಿಕೆಯನುಸಾರ ಕೇಂದ್ರಕ್ಕೆ ರಸಗೊಬ್ಬರ ಪೂರೈಸುವಂತೆ ಮನವಿ ಮಾಡಲಾಗುತ್ತಿದೆ.ಬೀಳು ಭೂಮಿಯಲ್ಲಿಯೂ ಸಹ ಬೆಳೆ ತೆಗೆಯುವ ಭರವಸೆ ರೈತ ಸಮುದಾಯದಲ್ಲಿ ಪ್ರಸಕ್ತ ಮಳೆ ಮೂಡಿಸಿದ್ದು, ಮಳೆಯಾಶ್ರಿತ ಬೆಳೆಗಳಿಗೆ ಪ್ರಮುಖ ರಸಗೊಬ್ಬರ ಮೂಲಗಳಾದ ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳ ಬೇಡಿಕೆಯನ್ನು ಹೆಚ್ಚಿಸಿದೆ. ರಸಗೊಬ್ಬರ ಬೇಡಿಕೆಯನುಸಾರ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪೂರೈಸುತ್ತಿದೆ. ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಗುರಿಗಿಂತ ಹೆಚ್ಚಿನ ಅಂದರೆ 78.51 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಮುಂಗಾರುಹಂಗಾಮಿನಲ್ಲಿ ಬೇಡಿಕೆಯಿದ್ದ ವಿವಿಧ ರಸಗೊಬ್ಬರ ಬೇಡಿಕೆಯನ್ನು ತೃಪ್ತಿದಾಯಕವಾಗಿ ಈಡೇರಿಸಿರುವುದಕ್ಕೆ ಸಚಿವರು ಕೇಂದ್ರ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಹಿಂಗಾರು ಮತ್ತು ಬೇಸಿಗೆಗೆ 16.94 ಸಾವಿರ ಹೆ ಟನ್ ಬೇಡಿಕೆಯಿದ್ದು, ಹಾಲಿ 10 ಲಕ್ಷದ 74 ಸಾವಿರ ಮೆ.ಟನ್ ದಾಸ್ತಾನು ರಸಗೊಬ್ಬರವಿದ್ದು, ಅಗತ್ಯಾನುಸಾರ ಬೇಡಿಕೆಗಳನ್ನು ರಾಜ್ಯ ಪೂರೈಸುತ್ತಿದೆ. ಇದೇ ರೀತಿ ಹಿಂಗಾರಿಗೆ ಅಗತ್ಯವಿರುವ ಪೊಟ್ಯಾಷ್ ರಸಗೊಬ್ಬರವನ್ನು ತಕ್ಷಣವೇ ಪೂರೈಸುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.