ನಾಗರಹೊಳೆಯಲ್ಲಿ ನಟ ದರ್ಶನ್ ವೈಲ್ಡ್ಲೈಫ್ ಫೋಟೋಗ್ರಫಿ
Team Udayavani, Jan 13, 2021, 3:21 PM IST
ತಮ್ಮ ಬಿಡುವಿನ ವೇಳೆ ವೈಲ್ಡ್ ಲೈಫ್ ಫೋಟೋಗ್ರಫಿ ಹವ್ಯಾಸ ಇಟ್ಟುಕೊಂಡಿರುವ ನಟ ದರ್ಶನ್, ಈ ಬಾರಿ ವೈಲ್ಡ್ಲೈಫ್
ಫೋಟೋಗ್ರಫಿಗಾಗಿ ನಾಗರಹೊಳೆ ಅಭಯಾರಣ್ಯದ ಕಡೆ ಮುಖ ಮಾಡಿದ್ದಾರೆ. ಕೆಲದಿನಗಳ ಮಟ್ಟಿಗೆ ನಾಗರಹೊಳೆಯಲ್ಲಿ ಬೀಡುಬಿಟ್ಟಿರುವ ದರ್ಶನ್, ವನ್ಯ ಜೀವಿಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿಯುತ್ತಿದ್ದಾರೆ.
ಸದ್ಯ ದರ್ಶನ್ ನಾಗರಹೊಳೆ ಅರಣ್ಯದಲ್ಲಿ ಹುಲಿಯ ಫೋಟೋವನ್ನು ಸೆರೆಹಿಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ದರ್ಶನ್, ನಾಗರಹೊಳೆಗೆ ಎಂಟ್ರಿ ಕೊಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ, ಅಭಿಮಾನಿಗಳ ದಂಡೇ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದು, ಈ ವೇಳೆ ಅಭಿಮಾನಿಗಳನ್ನು ಸಮಾಧಾನ ಪಡಿಸಿ, ಕಾಡಿನತ್ತ ಹೆಜ್ಜೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ