Adani ಈಗ ಏಷ್ಯಾದ ನಂ.1 ಸಿರಿವಂತ-  ಶ್ರೀಮಂತಿಕೆಯಲ್ಲಿ ಅಂಬಾನಿ ಹಿಂದಿಕ್ಕಿದ ಅದಾನಿ


Team Udayavani, Jan 6, 2024, 12:56 AM IST

goutham adani

ಹೊಸದಿಲ್ಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್‌ ಅದಾನಿ ಏಷ್ಯಾದ ನಂಬರ್‌ 1 ಶ್ರೀಮಂತರಾಗಿ ಹೊರ­ಹೊಮ್ಮಿದ್ದಾರೆ. ಹಿಂಡನ್‌ಬರ್ಗ್‌ ವರದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ಅದಾನಿಗೆ ರಿಲೀಫ್ ಸಿಕ್ಕ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಬ್ಲೂಮ್‌ಬರ್ಗ್‌ ಜಾಗತಿಕ ಶ್ರೀಮಂತರ ಪಟ್ಟಿ ಬಿಡುಗಡೆಯಾಗಿದ್ದು, ಅದರ ಪ್ರಕಾರ ಅದಾನಿ ಅವರ ಒಟ್ಟು ಆಸ್ತಿ ಮೌಲ್ಯ 97.6 ಬಿಲಿಯನ್‌ ಡಾಲರ್‌(8.12 ಲಕ್ಷ ಕೋಟಿ ರೂ.) ಇದೆ. ವಿಶ್ವದ ಶ್ರೀಮಂತರ ಸಾಲಿ­ನಲ್ಲಿ ಅದಾನಿ ಅವರು 12ನೇ ಸ್ಥಾನದಲ್ಲಿ­ದ್ದಾರೆ. ಮುಕೇಶ್‌ ಅಂಬಾನಿ ಅವರ ಒಟ್ಟು ಆಸ್ತಿ ಮೌಲ್ಯ 97 ಬಿಲಿಯನ್‌ ಡಾಲರ್‌(8.06 ಲಕ್ಷ ಕೋಟಿ ರೂ.) ಇದ್ದು, ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಅಲ್ಲದೇ ಏಷ್ಯಾದ ಎರಡನೇ ಅತೀ ದೊಡ್ಡ ಶ್ರೀಮಂತರಾಗಿದ್ದಾರೆ. ಟೆಸ್ಲಾ ಮಾಲಕ ಎಲಾನ್‌ ಮಾಸ್ಕ್ ವಿಶ್ವದ ಅಗ್ರ ಶ್ರೀಮಂತರಾಗಿದ್ದಾರೆ. ಹಿಂಡನ್‌ಬರ್ಗ್‌ ವರದಿ ಪ್ರಕಟವಾದ ಅನಂತರ 2023ರ ಜನವರಿಯಲ್ಲಿ ಅದಾನಿ ಅವರು ತಮ್ಮ ಆಸ್ತಿ ಮೌಲ್ಯದಲ್ಲಿ ಶೇ.34ರಷ್ಟು ಕಳೆದುಕೊಂಡಿದ್ದರು. ಕಳೆದ ಒಂದು ವರ್ಷದಲ್ಲಿ ಅವರ ಆದಾಯದಲ್ಲಿ ಚೇತರಿಕೆ ಕಂಡಿದೆ. ಜಾಗತಿಕ ಶ್ರೀಮಂತರ ಟಾಪ್‌ 50 ಪಟ್ಟಿ ಯಲ್ಲಿ ಭಾರತೀಯರಾದ ಉದ್ಯಮಿ ಮಿಸ್ತ್ರಿ 38ನೇ ಸ್ಥಾನದಲ್ಲಿದ್ದು, ಎಚ್‌ಸಿಎಲ್‌ ಅಧ್ಯಕ್ಷ ನಾಡರ್‌ 45ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.