ಪವಾಡವೇ? : ಕಣ್ಣು ತೆರೆದು ಮುಚ್ಚಿದ ಅಯ್ಯಪ್ಪನ ವಿಗ್ರಹ!
Team Udayavani, Dec 29, 2021, 5:36 PM IST
ಕೊಯಮತ್ತೂರು: ಅಭಿಷೇಕದ ವೇಳೆ ಅಯ್ಯಪ್ಪನ ವಿಗ್ರಹ ಕಣ್ಣು ತೆರೆದು ಮುಚ್ಚಿರುವ ವಿಡಿಯೋವೊಂದು ವೈರಲ್ ಆಗಿದೆ.
ಶನಿವಾರದಂದು ಮಣಿ ಕಂಠಸ್ವಾಮಿ ದೇವಸ್ಥಾನದಲ್ಲಿ 40ನೇ ವಾರ್ಷಿಕ ಪೂಜೆಗೆ 3,000ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಜಮಾಯಿಸಿದಾಗ ಈ ಘಟನೆ ನಡೆದಿದ್ದು ಅಚ್ಚರಿಗೆ ಕಾರಣವಾಗಿದೆ.
ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರದೊಂದಿಗೆ, ಹಿರಿಯ ಗುರುಸ್ವಾಮಿಗಳು ತುಪ್ಪವನ್ನು ಅಭಿಷೇಕ ಮಾಡುತ್ತಿರುವ ವೇಳೆ ವಿಡಿಯೋ ಮಾಡುತ್ತಿದ್ದವರು ವಿಗ್ರಹ ಕಣ್ಣು ತೆರೆಯುವುದು ಮತ್ತು ಮುಚ್ಚುವುದನ್ನು ಗಮನಿಸಿದ್ದಾರೆ.
ಇದು ನಾಲ್ಕಕ್ಕೂ ಹೆಚ್ಚು ಬಾರಿ ನಡೆಯಿತು ಮತ್ತು ವೀಡಿಯೊ ವೈರಲ್ ಆದ ನಂತರ ವರದಿಯಾದ ಪವಾಡವನ್ನು ವೀಕ್ಷಿಸಲು ಪ್ರದೇಶದ ನೂರಾರು ಜನರು ದೇವಾಲಯಕ್ಕೆ ಧಾವಿಸಿ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು