ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ
Team Udayavani, Jan 5, 2023, 6:04 AM IST
ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳಿಗೆ ಅವರು ಹಾಲಿ ಹೊಂದಿರುವ ಹುದ್ದೆಯೊಂದಿಗೆ ಬೇರೆ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಿ ಸರಕಾರ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಕಾರ್ಯಾಭಾರ ವಹಿಸಲಾಗಿದೆ. ಡಾ| ವಿ. ರಾಮ್ಪ್ರಸಾದ್ ಮನೋಹರ್, ಬಿಬಿಎಂಪಿ ವಿಶೇಷ ಆಯುಕ್ತ (ಎಸ್ಟೇಟ್) ಇವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಹೆಚ್ಚುವರಿ ಹೊಣೆ ನೀಡಲಾಗಿದೆ.
ಬೆಳಗಾವಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ ಅವರನ್ನು ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಐಡಿಎಲ್)ದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!