ಕಳ್ಳರಿಂದ ಗ್ರಾಮ ಕಾಯಲು ಮನೆಯ ಮಹಡಿ ಏರಿ ಕುಳಿತ ಅಡಿಬಟ್ಟಿ ಯುವಕರು!


Team Udayavani, Aug 20, 2020, 4:27 PM IST

ಗ್ರಾಮ ಕಾಯಲು ಮನೆಯ ಮಹಡಿ ಏರಿ ಕುಳಿತ ಅಡಿಬಟ್ಟಿ ಯುವಕರು!

ಗೋಕಾಕ: ಘಟಪ್ರಭಾ ನದಿಯ ಪ್ರವಾಹದ ಕರಾಳ ಛಾಯೆಯಿಂದ ಕಂಗೆಟ್ಟಿದ ಗೋಕಾಕ ತಾಲೂಕಿನ ಜನತೆ ಬುಧವಾರದಂದು
ನಿಟ್ಟುಸಿರು ಬಿಟ್ಟಿದ್ದಾರೆ. ಗಡಿಭಾಗದ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗುತ್ತಿರುವುದರಿಂದ ಪ್ರವಾಹದಲ್ಲಿ
ಇಳಿಮುಖವಾಗಿ ಸಂತ್ರಸ್ತರಲ್ಲಿ ತುಸು ನೆಮ್ಮದಿ ಮೂಡಿದೆ.

ನಗರದ ಉಪ್ಪಾರ ಗಲ್ಲಿ, ಕುಂಬಾರ ಗಲ್ಲಿ, ಹಾಳಬಾಗ ಗಲ್ಲಿ, ಹಳೆಯ ದನದ ಪೇಠೆ, ಮಟನ್‌ ಮಾರ್ಕೆಟ್‌, ದಾಳಂಬರಿ ತೋಟಗಳಿಗೆ ನುಗ್ಗಿದ್ದ ನೀರು ಸುಮಾರು 100 ಅಡಿ ಹಿಂದೆ ಸರಿದಿದೆ. ಅದೇ ರೀತಿಯಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡಾ ನೀರು ಕಡಿಮೆಯಾಗಿದೆ.

ಗ್ರಾಮ ಕಾಯಲು ಮಹಡಿ ಮೇಲೆ ಯುವಕರು: ಪ್ರವಾಹದ ಹಿನ್ನೆಲೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸುತ್ತಾರೆ ಎಂಬ ಭಯದಿಂದ ಸ್ವತ: ಕೆಲ ಗ್ರಾಮಸ್ಥರೇ ಗ್ರಾಮವನ್ನು ರಕ್ಷಿಸಲು ಕಟ್ಟಡದ ಟೇರಸ್‌ ಮೇಲೆ ರಾತ್ರಿಯಿಡಿ ಕುಳಿತು ಕಾವಲು
ಕಾಯ್ದಿದ್ದಾರೆ. ಪ್ರತಿ ಬಾರಿ ಪ್ರವಾಹ ಬಂದಾಗ ತಾಲೂಕಿನ ಅಡಿಬಟ್ಟಿ ಗ್ರಾಮ ನಡುಗಡ್ಡೆಯಾಗುತ್ತಿತ್ತು. ಅದರಂತೆ ಈ ಬಾರಿಯು ನೀರು ಬಂದಾಗ ಗ್ರಾಮಸ್ಥರೆಲ್ಲರೂ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಅದರಲ್ಲಿ 9 ಯುವಕರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಇವರು ಪ್ರವಾಹದಲ್ಲಿ ಸಿಲುಕಿಕೊಂಡವರಲ್ಲ. ಗ್ರಾಮದ ಸುತ್ತು ನೀರು ತುಂಬಿದ್ದು, ಪ್ರವಾಹದಿಂದಾಗಿ ಗ್ರಾಮಸ್ಥರೆಲ್ಲರೂ ಸುರಕ್ಷಿತ
ಸ್ಥಳಕ್ಕೆ ತೆರಳಿದ್ದರಿಂದ ಕಳ್ಳರು ಗ್ರಾಮಕ್ಕೆ ನುಗ್ಗುತ್ತಾರೆ ಎಂಬ ಭಯದಿಂದ ಗ್ರಾಮದ ಸುರಕ್ಷತೆಗಾಗಿ ಕಟ್ಟಡವೊಂದರ ಟೇರಸ್‌
ಮೇಲೆ ರಾತ್ರಿಯಿಡಿ ಕುಳಿತುಗೊಂಡಿದ್ದಾರೆ.

ಇವತ್ತು ಡ್ರೋಣ ಕ್ಯಾಮೇರಾದಲ್ಲಿ ಅವರು ಸೆರೆಯಾಗಿ ಅವರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹೇಳಿದಾಗ ಅವರೇ ಪ್ರವಾಹದ
ನೀರು ಕೊಂಚ ಕಡಿಮೆಯಾದಾಗ ಸುರಕ್ಷಿತ ಸ್ಥಳಕ್ಕೆ ಬಂದಿದ್ದಾರೆ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.