ಅದಮಾರು ಪರ್ಯಾಯ ವೈಭವದ ಹೊರೆಕಾಣಿಕೆ ಮೆರವಣಿಗೆ


Team Udayavani, Jan 16, 2020, 12:58 AM IST

Admar-paryaya

ಉಡುಪಿ: ಅದಮಾರು ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ದಿನ ಬಾಕಿ ಇರುವಂತೆಯೇ ಬುಧವಾರ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಜೋಡು ಕಟ್ಟೆಯಿಂದ ರಥಬೀದಿ ತನಕ ವೈಭವದ ಹಸುರುವಾಣಿ ಮೆರವಣಿಗೆ ಸಾಗಿ ಬಂತು.

ಅದಮಾರು, ಮಲ್ಪೆ, ಮಟ್ಟು ಭಾಗ ದಿಂದ ಸಾಲುಗಟ್ಟಿದ ವಾಹನಗಳಲ್ಲಿ ಅಕ್ಕಿ, ಬೆಲ್ಲ, ತೆಂಗಿನಕಾಯಿ, ಮಟ್ಟುಗುಳ್ಳ, ಸೀಯಾಳ,ಎಣ್ಣೆ ಸಮರ್ಪಿಸಲ್ಪಟ್ಟಿತು. ಜೋಡುಕಟ್ಟೆ ಯಿಂದ ಹೊರಟ ಮೆರವಣಿಗೆ ಕೋರ್ಟ್‌ ರಸ್ತೆ, ಕೆ.ಎಂ. ಮಾರ್ಗ, ಸಂಸ್ಕೃತ ಕಾಲೇಜು ಮೂಲಕ ರಥಬೀದಿ ತಲುಪಿತು. ಪಾರ್ಕಿಂಗ್‌ ಪಕ್ಕದ ಉಗ್ರಾಣದಲ್ಲಿ ಸಾಮಗ್ರಿಗಳನ್ನು ಜಮಾವಣೆ ಮಾಡಲಾಯಿತು.

ವೈಶಿಷ್ಟéಪೂರ್ಣ ಮೆರವಣಿಗೆ
ಮಠದ ಬಿರುದಾವಳಿ, ನಾಸಿಕ್‌ ಬ್ಯಾಂಡ್‌ ನಿನಾದಗಳೊಂದಿಗೆ ಕೀಲುಕುದುರೆ ಸಹಿತ ವೇಷಭೂಷಣಗಳು ಮೆರವಣಿಗೆಯಲ್ಲಿದ್ದವು.ಇಸ್ಕಾನ್‌ ವೃಂದದವರ ಭಜನೆ, ಮಹಿಳೆ ಯರ ಚೆಂಡೆ ನಿನಾದದೊಂದಿಗೆ ಸಮವಸ್ತ್ರ ಧಾರಿ ಮಹಿಳೆಯರ ಸಹಿತ 2,000 ಮಂದಿ ಭಾಗವಹಿಸಿದ್ದರು.

ಬುಟ್ಟಿ, ಬೋಟ್‌ನಲ್ಲಿ ಬಂತು ಮಟ್ಟು ಗುಳ್ಳ
ಹೊರೆಕಾಣಿಕೆ ಮೆರವಣಿಗೆಯಲ್ಲಿ ಮಟ್ಟು ಲಕ್ಷ್ಮೀನಾರಾಯಣ ಮತ್ತು ಸಹೋದರರು ಮಿನಿ ಬೋಟ್‌ನಲ್ಲಿ ಮಟ್ಟುಗುಳ್ಳಗಳನ್ನು ತುಂಬಿ ತಂದಿದ್ದರು. ಬೆಳೆಗಾರ ಮಹಿಳೆಯರು ಮತ್ತು ಪುರುಷರು 50ಕ್ಕೂ ಅಧಿಕ ಅಲಂಕೃತ ಬುಟ್ಟಿಗಳಲ್ಲಿ ಗುಳ್ಳದ ಹೊರೆ ಹೊತ್ತು ತಂದರ್ಪಿಸಿದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi ಮಧ್ವವಿಜಯ ಪಾಠದ ಮಂಗಲೋತ್ಸವ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi: ಪುತ್ತಿಗೆ ಪರ್ಯಾಯಕ್ಕೆ “ರಾಜ ದರ್ಬಾರ್‌” ಮೆರುಗು

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

Udupi Paryaya: ಹಿಂದೂ ಧಾರ್ಮಿಕ ಆಚರಣೆಗೆ ವಿದೇಶಿಗರ ಮೆಚ್ಚುಗೆ

puthige ud

ಜಗತ್ತಿನ ಎಲ್ಲ ಜನಾಂಗದ ಉನ್ನತಿಗೆ ಭಗವದ್ಗೀತೆಯಲ್ಲಿದೆ ಸಂದೇಶ: ಪುತ್ತಿಗೆ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.