ಅನಾರೋಗ್ಯ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ: ಖಾದರ್
Team Udayavani, Apr 7, 2020, 2:01 PM IST
ಉಳ್ಳಾಲ: ಮನೆಯಿಂದ ಚಿಕಿತ್ಸೆಗಾಗಿ ಆಗಮಿಸಿ ರಸ್ತೆ ಬದಿಯಲ್ಲಿ ಅನಾರೋಗ್ಯ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನನ್ನು ಶಾಸಕ ಯು.ಟಿ. ಖಾದರ್ ಆಸ್ಪತ್ರೆಗೆ ದಾಖಲುಸುವ ಮೂಲಕ ಮಾನವೀಯತೆ ಮೆರೆದ ಘಟನೆ ನಾಟೆಕಲ್ಲು ಬಳಿ ನಡೆದಿದೆ.
ಮೊಂಟೆಪದವು ನಿವಾಸಿ ಅನಾರೋಗ್ಯದಿಂದ ಚಿಕಿತ್ಸೆಗಾಗಿ ನಡೆದುಕೊಂಡು ಬಂದಿದ್ದು ನಾಟೆಕಲ್ ದೇರಳಕಟ್ಟೆ ನಡುವೆ ರಸ್ತೆ ಬದಿಯಲ್ಲಿ ಬಳಲಿ ಕುಳುತಿದ್ದು, ಈ ಸಂದರ್ಭದಲ್ಲಿ ಸ್ಥಳೀಯರು ಶಾಸಕ ಯು.ಟಿ. ಖಾದರ್ ಅವರಿಗೆ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರು ದೇರಳಕಟ್ಟೆ ಬಳಿ ಇರುವ ಮಾಹಿತಿ ನೀಡಿದ್ದರು. ಖಾದರ್ ಅವರು 108 ಅ್ಯಂಬುಲೆನ್ಸ್ ಗೆ ಕರೆ ಮಾಡಿದ್ದು, 30 ನಿಮಿಷವಾದರೂ ಅ್ಯಂಬುಲೆನ್ಸ್ ಬಂದಿಲ್ಲ ಎಂದು ತಿಳಿದ ತಕ್ಷಣ ಕೋಟೆಕಾರು ಬಗಂಬಿಲ ಬಳಿ ಗ್ರಾಮಸ್ಥರ ಅಹವಾಲು ಸ್ವೀಕರಿಸುತ್ತಿದ್ದ ಶಾಸಕರು ಸ್ಥಳಕ್ಕೆ ಆಗಮಿಸಿದ್ದು, ಇದೇ ಸಂದರ್ಭದಲ್ಲಿ ಅ್ಯಂಬುಲೆನ್ಸ್ ಆಗಮಿಸಿದ್ದು ಅನಾರೋಗ್ಯ ಪೀಡಿತ ವ್ಯಕ್ತಿಯನ್ಬು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.
ಮಾಸ್ಕ್ ತೊಡಿಸಿದ ಖಾದರ್ : ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿತ್ತಾದರೂ ಯಾರೊಬ್ಬರೂ ಕೂಡಾ ಆತನ ಹತ್ತಿರ ಹೋಗಿ ಆಂಬ್ಯುಲೆನ್ಸ್ ಹತ್ತಿಸಲು ತಯಾರಿರಲಿಲ್ಲ.ಆದರೆ ಶಾಸಕ ಯು.ಟಿ.ಖಾದರ್ ರವರನ್ನು ಕಂಡಾಗ ಆತ ಶಾಸಕರ ಹೆಸರು ಕರೆದು ಹತ್ತಿರ ಬಂದಿದ್ದು ಸ್ವತಹ ಖಾದರ್ ಆತನಿಗೆ ಮಾಸ್ಕ್ ಹಾಕಿ ಆಂಬ್ಯುಲೆನ್ಸ್ ಹತ್ತಿಸಿ ವೆನ್ಲಾಕ್ ಗೆ ಕರೆದು ಕೊಂಡು ಹೋಗುವಂತೆ ಸೂಚಿಸಿ ಮಾನವೀಯತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
MUST WATCH
ಹೊಸ ಸೇರ್ಪಡೆ
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!