ಅಫ್ಘಾನಿಸ್ಥಾನದಲ್ಲಿ ಹಂಗಾಮಿ ಸರಕಾರ?


Team Udayavani, Aug 16, 2021, 6:40 AM IST

ಅಫ್ಘಾನಿಸ್ಥಾನದಲ್ಲಿ ಹಂಗಾಮಿ ಸರಕಾರ?

ಕಾಬೂಲ್‌: ಅಫ್ಘಾನಿಸ್ಥಾನದಲ್ಲಿ ಅಶ್ರಫ್ ಘನಿಯವರ ಸರಕಾರ ಉರುಳಿದ ಬೆನ್ನಿಗೇ, ಅಲ್ಲಿ ತಾಲಿಬಾನಿಗಳು ಹಾಗೂ ಕೆಲವು ರಾಜಕೀಯ ನಾಯಕರ ನಡುವೆ ಶಾಂತಿ ಮಾತುಕತೆಗಳು ಏರ್ಪಟ್ಟಿವೆ. ಸದ್ಯದಲ್ಲೇ ಹಂಗಾಮಿ ಸರಕಾರವೊಂದು ಸ್ಥಾಪನೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಆ ಸರಕಾರಕ್ಕೆ, ಈಗ ಅಮೆರಿಕದಲ್ಲಿ ನೆಲೆಸಿರುವ, ಅಫ್ಘಾನಿಸ್ಥಾನದ ಆಂತರಿಕ ವ್ಯವಹಾರ ಗಳ ಮಾಜಿ ಸಚಿವ ಅಲಿ ಅಹ್ಮದ್‌ ಜಲಾಯ್‌ ಮುಖ್ಯಸ್ಥರಾಗಲಿದ್ದಾರೆಂದು ಹೇಳಲಾಗಿದೆ.

ಶಾಂತಿ ಮಾತುಕತೆ ಮುಗಿಯುವವರೆಗೂ ತಾಲಿಬಾನಿ ಪಡೆಗಳು ಕಾಬೂಲ್‌ ಪ್ರವೇಶಕ್ಕೆ ತಡೆಯಿದೆ.

ಶೆರಿಯಾ ಕಾನೂನುಗಳಲ್ಲಿ ಪರಿಷ್ಕರಣೆ?: ತಾಲಿಬಾನಿಗಳು ಈ ಹಿಂದೆ ಅಧಿಕಾರದಲ್ಲಿದ್ದಾಗ ಪಾಲಿಸುತ್ತಿದ್ದ ಕಟ್ಟುನಿಟ್ಟಿನ ಶೆರಿಯಾ ಕಾನೂನುಗಳಲ್ಲಿ ಕೆಲವನ್ನು ಕೈಬಿಡುವಂತೆಯೂ ತಾಲಿಬಾನಿಗಳ ಮುಂದೆ ಕೆಲವು ಷರತ್ತುಗಳನ್ನಿಡಲಾಗಿದೆ ಎಂದು ಹೇಳಲಾಗಿದೆ. ಹೆಣ್ಣು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದು, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆಯನ್ನು ಮುಂದುವರಿಸಬೇಕು. ಸಣ್ಣಪುಟ್ಟ ತಪ್ಪುಗಳಿಗೆ ಅಂಗಾಂಗ ಛೇದನ, ಛಡಿ ಯೇಟು, ನೇಣು ಶಿಕ್ಷೆಯಂಥ ಅಮಾನವೀಯ ಶಿûಾ ಕ್ರಮಗಳನ್ನು ಕೈಬಿಡುವಂತೆಯೂ ಒತ್ತಾಯಿಸ ಲಾಗಿದೆ ಎಂದು ಹೇಳಲಾಗಿದೆ.

ವಿವಿಧ ದೇಶಗಳ ಜನರ ತೆರವು: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿಗಳ ಆಡಳಿತ ಜಾರಿಗೊಳ್ಳುವುದು ಖಚಿತವಾಗು ತ್ತಿದ್ದಂತೆ ಅಮೆರಿಕ, ಜರ್ಮನಿ, ಯುಎಇ ಮುಂತಾದ ರಾಷ್ಟ್ರಗಳು, ಆಫ್ಘಾನಿಸ್ಥಾನದಲ್ಲಿರುವ ತಮ್ಮ ಪ್ರಜೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲಾರಂಭಿಸಿವೆ.

ವಾಜಿರ್‌ ಅಕºರ್‌ ಖಾನ್‌ ಜಿಲ್ಲೆಯಲ್ಲಿರುವ ತನ್ನ ದೂತಾ ವಾಸ ಕಚೇರಿಯಲ್ಲಿದ್ದ ತಮ್ಮ ಸಿಬಂದಿಯನ್ನು ಅಮೆರಿಕ, ರವಿವಾರದಂದು, ವಿಶೇಷ ವಿಮಾನಗಳಲ್ಲಿ ಹಿಂದಕ್ಕೆ ಕರೆಯಿಸಿಕೊಂಡಿತು. ಅಲ್ಲದೆ, ಅಫ್ಘಾನಿಸ್ಥಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ತನ್ನ ಪ್ರಜೆಗಳು, ಪತ್ರಕರ್ತರನ್ನೂ ಹಿಂದಕ್ಕೆ ಕರೆಯಿಸಿಕೊಂಡಿದೆ.

ಜರ್ಮನಿಯು ತನ್ನ ಸೇನೆಯ “ಎ- 400′ ವಿಮಾನದಲ್ಲಿ 30 ಅರೆಸೇನಾ ಪಡೆಗಳನ್ನು ರವಾನಿಸಿ, ಅವರ ನೇತೃತ್ವದಲ್ಲಿ ರಾಜತಾಂತ್ರಿಕ ಸಿಬಂದಿಯನ್ನು, ತನ್ನ ಪ್ರಜೆಗಳನ್ನು ಹಿಂದಕ್ಕೆ ಕರೆಯಿಸಿಕೊಂಡಿದೆ. ಯುಎಇ ಕೂಡ ವಿಶೇಷ ವಿಮಾನಗಳ ಮೂಲಕ ತನ್ನ ಪ್ರಜೆಗಳನ್ನು, ರಾಜತಂತ್ರಜ್ಞರನ್ನು ಹಿಂದಕ್ಕೆ ಕರೆಯಿಸಿಕೊಂಡಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.