ಮತ್ತೆ 4 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

ಶಿವಮೊಗ್ಗದಲ್ಲಿ 2.80 ಕೋಟಿ ರೂ ಮೌಲ್ಯದ ದಿನಸಿ ವಶ ; ಹೆಬ್ಬಗೋಡಿಯಲ್ಲಿ 20 ಕೆ.ಜಿ. ಮಾದಕ ವಸ್ತು ಜಪ್ತಿ

Team Udayavani, Apr 2, 2024, 12:30 AM IST

ಮತ್ತೆ 4 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

ಬೆಂಗಳೂರು: ಚುನಾವಣ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ 4.07 ಕೋಟಿ ರೂ. ಮೌಲ್ಯದ ಚುನಾವಣ ಅಕ್ರಮವನ್ನು ಪತ್ತೆ ಹಚ್ಚಿವೆ. ನೀತಿ ಸಂಹಿತೆ ಜಾರಿಯಾದಾಗಿಂದಿನಿಂದ ಈವರೆಗೆ ಒಟ್ಟು 76.92 ಕೋಟಿ ರೂ. ಮೌಲ್ಯದ ಅಕ್ರಮವನ್ನು ಪತ್ತೆ ಮಾಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 38.06 ಲಕ್ಷ ರೂ., 3.15 ಕೋ. ರೂ. ಮೌಲ್ಯದ ಇತರ ಸೊತ್ತು, 32.66 ಲಕ್ಷ ರೂ. ಮೌಲ್ಯದ 10,024 ಲೀಟರ್‌ ಮದ್ಯ, 21.20 ಲಕ್ಷ ರೂ. ಮೌಲ್ಯದ 26.52 ಕೆಜಿ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ಉಚಿತ ಉಡುಗೊರೆ, ಚಿನ್ನ, ಬೆಳ್ಳಿಯಾಗಲಿ ಜಪ್ತಿಯಾಗಿಲ್ಲ.

ಈವರೆಗೆ 23.57 ಕೋಟಿ ರೂ., 1.73 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ, 10.87 ಕೋ. ರೂ. ಮೌಲ್ಯದ ಇತರ ಸೊತ್ತು, 29.34 ಕೋ. ರೂ. ಮೌಲ್ಯದ 9.16 ಲಕ್ಷ ಲೀ. ಮದ್ಯ, 1.85 ಕೋ. ರೂ. ಮೌಲ್ಯದ 265 ಕೆಜಿ ಮಾದಕ ವಸ್ತು, 9.18 ಕೋ. ರೂ. ಮೌಲ್ಯದ 15.38 ಕೆಜಿ ಚಿನ್ನ, 27.23 ಲಕ್ಷ ರೂ. ಮೌಲ್ಯದ 59.04 ಕೆಜಿ ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ.

ಈವರೆಗೆ ನಗದು, ಮದ್ಯ, ಚಿನ್ನಾಭರಣ, ಬೆಳ್ಳಿ, ಉಚಿತ ಉಡುಗೊರೆ ಪ್ರಕರಣಗಳಲ್ಲಿ 1,030 ಎಫ್ಐಆರ್‌ ದಾಖಲಿಸಲಾಗಿದೆ. ಅಬಕಾರಿ ಇಲಾಖೆಯ ಘೋರ ಅಪರಾಧ ಪ್ರಕರಣದಡಿ 1,102 ಎಫ್ಐಆರ್‌ ದಾಖಲಿಸಲಾಗಿದೆ.

ಶಿವಮೊಗ್ಗದ ಜಯನಗರ ಪೊಲೀಸ್‌ ಠಾಣೆಯವರು 2.80 ಕೋ. ರೂ. ಮೌಲ್ಯದ ದಿನಸಿ ವಸ್ತುಗಳಾದ 19,625 ಅಕ್ಕಿ ಚೀಲ, 102 ಉಪ್ಪಿನ ಚೀಲ, 118 ರಾಗಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ವಿನೋಬಗರ ಪೊಲೀಸ್‌ ಠಾಣೆಯವರು 31.08 ಲಕ್ಷ ರೂ. ಮೌಲ್ಯದ 2,750 ಅಕ್ಕಿ ಚೀಲ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಟಿಎಂ ಲೇ ಔಟ್‌ನಲ್ಲಿ 16.59 ಲಕ್ಷ ರೂ., ಹೆಬ್ಬಗೋಡಿ ಪೊಲೀಸರು 20 ಲಕ್ಷ ರೂ. ಮೌಲ್ಯದ 20 ಕೆಜಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.