ಕಾಡಾನೆ ದಾಳಿಗೆ ಭತ್ತದ ಬಣವೆ ನಾಶ: ಮನನೊಂದ ರೈತ ಆತ್ಮಹತ್ಯೆ
Team Udayavani, Dec 11, 2020, 1:48 PM IST
ಮುಂಡಗೋಡ: ಗದ್ದೆಯಲ್ಲಿನ ಭತ್ತದ ಬಣವೆಯನ್ನು ಕಾಡಾನೆಗಳು ದಾಳಿ ನಡೆಸಿ ನಾಶ ಪಡಿಸಿರುವುದನ್ನು ಕಂಡ ರೈತನೊಬ್ಬ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೊಗ್ರಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಡಸಗಾಂವ ಗ್ರಾಪಂ ವ್ಯಾಪ್ತಿಯ ತೊಗ್ರಳ್ಳಿ ಗ್ರಾಮದ ಪ್ರಭಾಕರ ವಾಮನ್ ಕೂರ್ಸೆ ಎಂಬ ರೈತನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿವಿಧ ಕಡೆಗಳಲ್ಲಿ ಸಾಲ ಪಡೆದು ಭತ್ತದ ಬೆಳೆ ಬೆಳೆದು ಕಟಾವ್ ಮಾಡಿ ಬಣವೆ ಹಾಕಲಾಗಿತ್ತು. ಆದರೆ ಬುಧವಾರ ಕಾಡಾನೆಗಳು
ಭತ್ತದ ಬಣವೆಯನ್ನು ಸಂಪೂರ್ಣ ನಾಶ ಪಡಿಸಿವೆ. ಇದನ್ನು ಕಂಡ ರೈತ ಪ್ರಭಾಕರ ಸಾಲ ಭರಿಸುವುದು ಹೇಗೆ ಎಂದು ಮನನೊಂದು ಗದ್ದೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದು ತಿಂಗಳಿಂದ ಕಾಡಾನೆಗಳು ತಾಲೂಕಿನಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದ್ದು ಇದರಿಂದ ರೈತರು ಹಾನಿ ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆಯಿಂದ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಲಿದೆ :ಸಿದ್ದರಾಮಯ್ಯ
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…