ಅಹಮದಾಬಾದ್‌ ಆಸ್ಪತ್ರೆ ವಿರುದ್ಧ ಕಿಡಿ


Team Udayavani, May 25, 2020, 6:38 AM IST

ಅಹಮದಾಬಾದ್‌ ಆಸ್ಪತ್ರೆ ವಿರುದ್ಧ ಕಿಡಿ

ಅಹಮದಾಬಾದ್‌: ದೇಶದ ಅತಿ ದೊಡ್ಡ ಸ‌ರಕಾರಿ ಆಸ್ಪತ್ರೆಗಳಲ್ಲಿ ಒಂದಾದ ಅಹಮದಾಬಾದ್‌ನ ಸರಕಾರಿ ಆಸ್ಪತ್ರೆಯಲ್ಲಿ ಈವರೆಗೆ 350ಕ್ಕೂ ಹೆಚ್ಚಿನ ಕೋವಿಡ್ 19 ಸೋಂಕಿತರು ಮೃತಪಟ್ಟಿರುವುದಕ್ಕೆ ಗುಜರಾತ್‌ ಹೈಕೋರ್ಟ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾನವನ ಜೀವ ಅತಿ ಅಮೂಲ್ಯವಾದುದು. ಅದನ್ನು ವ್ಯರ್ಥವಾಗಿ ಸಾಯಲು ಬಿಡಬೇಡಿ ಎಂದು ಕಿಡಿ ಕಾರಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚಿನ ಕೋವಿಡ್ 19 ಸೋಂಕಿತರು ಮೃತಪಟ್ಟಿರುವುದು ಈ ಆಸ್ಪತ್ರೆಯಲ್ಲಿ. ಕಳೆದ 8 ವಾರಗಳ ಅವಧಿ ಯಲ್ಲಿ ರಾಜ್ಯದ ಕೋವಿಡ್ 19 ಮೃತರ ಪಟ್ಟಿಗೆ ಹೆಚ್ಚಿನ ಹೆಸರನ್ನು ಸೇರಿಸಿರುವುದು ಈ ಆಸ್ಪತ್ರೆ. ಕೋವಿಡ್ 19 ಸೋಂಕಿತರು ಇಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದಂತೆ ನಾಲ್ಕೈದು ದಿನಗಳಲ್ಲೇ ಸಾವನ್ನಪ್ಪುತ್ತಿದ್ದಾರೆ. ಇಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂಬುದು ಇದರಿಂದ ಕಂಡು ಬರುತ್ತದೆ. ಬಡ ಮತ್ತು ಅಸಹಾಯಕ ರೋಗಿಗಳಿಗೆ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಬರದೆ ಬೇರೆ ದಾರಿಯಿಲ್ಲ. ಆದರೆ, ಈ ಆಸ್ಪತ್ರೆ “ಕೈದಿಗಳನ್ನು ಇಡುವ ನೆಲಮಾಳಿಗೆಯ ಸೆರೆಮನೆಯಷ್ಟೇ ಉತ್ತಮ ವಾಗಿದೆ’ ಎಂದು ನ್ಯಾಯಾಲಯ ಟೀಕಿಸಿದೆ. ಈ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿತರಿಗಾಗಿ 1,200 ಹಾಸಿಗೆಗಳನ್ನು ಮೀಸಲಿಡಲಾಗಿದೆ.

ಇದೇ ವೇಳೆ, ರಾಜ್ಯದ ಆರೋಗ್ಯ ಸಚಿವ ನಿತಿನ್‌ಭಾಯಿ ರತಿಲಾಲ್‌ ಪಟೇಲ್‌ವಿರು ದ್ಧವೂ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಸಚಿವರು ಇಲ್ಲಿಗೆ ಎಷ್ಟು ಬಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಶ್ನಿಸಿತು.

 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.