AI News: ಅನುವಂಶಿಕ ಅಧ್ಯಯನಕ್ಕೆ ಎಐ


Team Udayavani, Sep 20, 2023, 11:08 PM IST

AI

ಮಾನವ ಅನುವಂಶಿಯ ತಳಿ ಕುರಿತಾದ ಅಧ್ಯಯನದಲ್ಲಿ ಕೃತಕ ಬುದ್ಧಿಮತ್ತೆ ಇನ್ನು ಮುಂದೆ ಬಹುದೊಡ್ಡ ಪಾತ್ರ ವಹಿಸಲಿದೆ. ಯಾವ ಅನುವಂಶಿಕ ರೂಪಾಂತರ ಉಪದ್ರವಿ, ನಿರುಪದ್ರವಿ ಎಂಬುದರ ಪತ್ತೆಯ ಜತೆಗೆ ಯಾವ ತಳಿಗಳ ಸಮ್ಮಿಶ್ರಣ ಯಾವ ರೋಗಗಳಿಗೆ ಕಾರವಾಗಬಹುದು ಎಂಬುದನ್ನು ಪತ್ತೆಹಚ್ಚಲು ಗೂಗಲ್‌ನ “ಡೀಪ್‌ಮೈಂಡ್‌’ ಎಐ ಸಂಸ್ಥೆಯು ತನ್ನ ಎಐ ಮಾಡಲ್‌ “ಆಲ್ಫಾ ಮಿಸ್ಸೆನ್ಸ್‌’ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿದೆ.

ಈಗಾಗಲೇ ಈ ಅಧ್ಯಯನಕ್ಕೆ ಸಂಬಂಧಿಸಿದ ಕ್ಯಾಟಲಾಗ್‌ ಅನ್ನೂ ಅಭಿವೃದ್ಧಿ ಪಡಿಸಿದೆ. ಇದು ರೋಗದ ಪತ್ತೆ ಮತ್ತು ಚಿಕಿತ್ಸೆಗಳಿಗೆ ಸಹಾಯಕವಾಗುವ ಸಂಶೋಧನೆಗಳನ್ನು ವೇಗಗೊಳಿಸಲು ಸಹಕಾರಿಯಾಗಲಿದ್ದು, ವೈದ್ಯಕೀಯ ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆಯ ಅಳವಡಿಕೆ ಉಪಕಾರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಅಭಿಪ್ರಾಯಪಡಲಾಗಿದೆ.

ಟಾಪ್ ನ್ಯೂಸ್

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Rajasthan Election; Former CM Vasundhara Raje won a landslide victory

Rajasthan Election; ಭರ್ಜರಿ ಗೆಲುವು ಸಾಧಿಸಿದ ಮಾಜಿ ಸಿಎಂ ವಸುಂಧರಾ ರಾಜೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

8-hanur-news

ಶಾಸಕ ಮಂಜುನಾಥ್ ಅಧಿಕಾರ ದರ್ಪದ ವಿರುದ್ಧ ಹರಿಹಾಯ್ದ ಎಎಪಿ ಜಿಲ್ಲಾಧ್ಯಕ್ಷ ಹರೀಶ್.ಕೆ.ಮತ್ತೀಪುರ

police USA

Philippines ; ಪ್ರಬಲ ಭೂಕಂಪದ ಬೆನ್ನಲ್ಲೇ ಉಗ್ರರ ದಾಳಿ : 4 ಮೃತ್ಯು, ಹಲವರಿಗೆ ಗಾಯ

How did Revanth Reddy change the fortunes of Congress in Telangana?

Revanth Reddy; ತೆಲಂಗಾಣದಲ್ಲಿ ರೇವಂತ್ ರೆಡ್ಡಿ ಕಾಂಗ್ರೆಸ್ ನಸೀಬು ಬದಲಿಸಿದ್ದು ಹೇಗೆ?

7-health

New Born Child: ಎಳವೆಯಲ್ಲೇ ತಲೆ ಮತ್ತು ಕುತ್ತಿಗೆಯ ಚಲನೆಯ ಸಾಮರ್ಥ್ಯದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

US Market: ಟೆಸ್ಲಾದ “ಸೈಬರ್‌ ಟ್ರಕ್‌ ಮಾರುಕಟ್ಟೆಗೆ ಬಿಡುಗಡೆ…ಬೆಲೆ ದುಬಾರಿ!

X

X ಸಂಸ್ಥೆಯ ಉದ್ಯೋಗಿಗಳ ಸಾಮೂಹಿಕ ರಾಜೀನಾಮೆ

India records 37.9 ಲಕ್ಷ ವಾಹನ ಮಾರಾಟ: ದಾಖಲೆ

India records 37.9 ಲಕ್ಷ ವಾಹನ ಮಾರಾಟ: ದಾಖಲೆ

you tube 1

AI News: ಯೂಟ್ಯೂಬ್‌ ವಿಡಿಯೋ ಪ್ರಶ್ನೆಗೆ ಎ.ಐ.ಉತ್ತರ

chat gpt owner

Open AI: ಆಡಳಿತ ಮಂಡಳಿಯನ್ನೇ ವಜಾ ಮಾಡಿದ ಆಲ್ಟ್ಮನ್‌! 

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Rajasthan Election; Former CM Vasundhara Raje won a landslide victory

Rajasthan Election; ಭರ್ಜರಿ ಗೆಲುವು ಸಾಧಿಸಿದ ಮಾಜಿ ಸಿಎಂ ವಸುಂಧರಾ ರಾಜೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

1-sadasd

Mahadevapura: 2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

klaantha

Kannada Cinema: ‘ಕ್ಲಾಂತ’ ತೆರೆಗೆ ಸಿದ್ದ; ಸಂಗೀತಾ ಭಟ್ – ವಿಘ್ನೇಶ್ ನಟನೆಯ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.