ಕೋವಿಡ್ 19 ನಿರ್ವಹಣೆ ಕುರಿತು ಶ್ವೇತಪತ್ರ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಬಿಜೆಪಿ ಸರ್ಕಾರ ಏನೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹಾದಿ ತಪ್ಪಿಸುವಲ್ಲಿ ಅವರು ನಿರತರಾಗಿರುತ್ತಾರೆ'' ಎಂದಿದ್ದಾರೆ.
Team Udayavani, Jun 23, 2021, 8:40 AM IST
ನವದೆಹಲಿ: ಪ್ರಸ್ತುತ ಇಡೀ ದೇಶವನ್ನೇ ಆವರಿಸಿರುವ ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಪರವಾಗಿ ಶ್ವೇತಪತ್ರವೊಂದನ್ನು ಹೊರತಂದಿದ್ದಾರೆ.
ಇದನ್ನೂ ಓದಿ:ಛಲದಂಕಮಲ್ಲ: ತಾನು ಕಟ್ಟಿದ್ದ ದೈತ್ಯ ಆ್ಯಪಲ್ ಕಂಪನಿಯಿಂದಲೇ ಹೊರಬಿದ್ದಿದ್ದ ಸ್ಟೀವ್ ಜಾಬ್ಸ್!
ಈ ಕುರಿತಂತೆ, ವರ್ಚ್ಯುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “”ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರುವುದಲ್ಲ. ಬದಲಿಗೆ, ದೇಶ ಎದುರಿಸುತ್ತಿರುವ ಸಾಂಕ್ರಾಮಿಕ ಸಮಸ್ಯೆಯನ್ನು ಎದುರಿಸುವ ಕುರಿತು ಕೆಲವು ಸಲಹೆಗಳನ್ನು ಕೊಡುವ ನಿಟ್ಟಿನಲ್ಲಿ ಈ ಶ್ವೇತಪತ್ರ ತರಲಾಗಿದೆ” ಎಂದು ಹೇಳಿದ್ದಾರೆ.
“ದೇಶದ 82.7 ಜನರಿಗೆ ಲಸಿಕೆ ಸಿಗುವಂತೆ ಮಾಡಿರುವುದು ಶ್ಲಾಘನೀಯ. ಆದರೆ, ಈ ಮೂಲಕ ದಾಖಲೆ ಬರೆದೆವು ಎಂದು ಬೀಗಬಾರದು. ಲಸಿಕೆ ನೀಡುವಿಕೆಯನ್ನು ಸಮರೋಪಾದಿಯಲ್ಲಿ ಮುಂದುವರಿಸಬೇಕು. ಕೋವಿಡ್ ವಿಚಾರದಲ್ಲಿ ಎಲ್ಲಾ ರಾಜ್ಯಗಳನ್ನೂ ಸಮಾನವಾಗಿ ನೋಡಬೇಕು” ಎಂದಿದ್ದಾರೆ.
ಬಿಜೆಪಿ ಆಕ್ಷೇಪ: ರಾಹುಲ್ ಅವರ ಶ್ವೇತಪತ್ರವನ್ನು ಬಿಜೆಪಿ ಆಕ್ಷೇಪಿಸಿದೆ. “ಕೋವಿಡ್ ವಿಚಾರದಲ್ಲಿ ರಾಹುಲ್ ಗಾಂಧಿ ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಏನೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹಾದಿ ತಪ್ಪಿಸುವಲ್ಲಿ ಅವರು ನಿರತರಾಗಿರುತ್ತಾರೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?