Ajekar: ಕೊಲೆ ಪ್ರಕರಣದ ಆರೋಪಿ ಖುಲಾಸೆ


Team Udayavani, Nov 21, 2023, 12:20 AM IST

Ajekar: ಕೊಲೆ ಪ್ರಕರಣದ ಆರೋಪಿ ಖುಲಾಸೆ

ಕಾರ್ಕಳ: ಕಾರ್ಕಳ ತಾಲೂಕು ಅಜೆಕಾರು ಹಾಡಿಯಂಗಡಿಯಲ್ಲಿ 2021ನೇ ಇಸವಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿದ್ದ ಹರೀಶ ಶೇರ್ವೇಗಾರ (28) ಅವರನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಸಂಚಾರಿ ಪೀಠ) ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅವರು ಆರೋಪಿತನ ಮೇಲಿನ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕೂಷನ್‌ ವಿಫ‌ಲವಾಗಿ ಎಂದು ಹೇಳಿ ಖುಲಾಸೆಗೊಳಿಸಿದ್ದಾರೆ.

ಒಂಟಿಯಾಗಿ ವಾಸ
2021ರ ಇಸವಿ ಮೇ 19ರ ರಾತ್ರಿ ಒಂಟಿಯಾಗಿ ವಾಸವಿದ್ದ ಮನೆಯ ವರಾಂಡದಲ್ಲಿ ಆನಂದ ಶೇರ್ವೇಗಾರ (63) ಅವರ ಶವ ಪತ್ತೆಯಾಗಿತ್ತು. ಅಂದು ಕೊಲೆ ಶಂಕೆ ವ್ಯಕ್ತಗೊಂಡಿತ್ತು. ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂದ ಶೇರ್ವೇಗಾರ್‌ ಅವರು ತನ್ನ ನಾಲ್ಕು ಎಕರೆ ಜಮೀನನ್ನು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಗಣೇಶ್‌ ರಾವ್‌ ಮತ್ತು ಇತರ ಇಬ್ಬರಿಗೆ ಮಾರಾಟ ಮಾಡಿದ್ದರು. ಪತ್ನಿ ಮತ್ತು ಮಕ್ಕಳಿಂದ ಬೇರ್ಪಟ್ಟು ಪೂರ್ವಿಕರ ಮನೆಯಿಂದ 100 ಮೀ. ದೂರದಲ್ಲಿ ಸಣ್ಣ ಮನೆ ನಿರ್ಮಿಸಿಕೊಳ್ಳಲು ಜಮೀನು ಖರೀದಿಸಿದವರಿಂದ ಅನುಮತಿ ಪಡೆದು ಅಲ್ಲಿ ಒಂಟಿಯಾಗಿ ವಾಸವಿದ್ದರು.

ಸಂಬಂಧಿಕ ಹರೀಶ್‌ ಶೇರ್ವೇಗಾರ ಮನೆ ಕೆಲಸಕ್ಕಾಗಿ ಆನಂದ ಅವರ ಮನೆಗೆ ದಿನನಿತ್ಯ ಬರುತಿದ್ದರು. ಆನಂದ್‌ ಸಾವನಪ್ಪಿದ ದಿನ ಹರೀಶ್‌ ಕೆಲಸ ಮುಗಿಸಿ ಹೊರ ಹೋಗಿದ್ದರು. ತಡರಾತ್ರಿ ವಾಪಸ್‌ ಬಂದಿದ್ದರು. ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಆನಂದ್‌ ಸಾವಿಗೆ ಹರೀಶ್‌ ಕಾರಣವಾಗಿರಬಹುದು ಎಂದು ತನಿಖಾಧಿಕಾರಿಯವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿದೆ. ಆರೋಪಿ ಪರ ಕಾರ್ಕಳದ ನ್ಯಾಯವಾದಿ ಮುಕ್ತಾ ನಿತ್ಯಾನಂದ ಶೆಣೈ ವಾದಿಸಿದ್ದಾರೆ.

 

ಟಾಪ್ ನ್ಯೂಸ್

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೆವೈಸಿ ನೆಪದಲ್ಲಿ ಲಕ್ಷಾಂತರ ವಂಚನೆ

Manipal ಕೆವೈಸಿ ನೆಪದಲ್ಲಿ ಲಕ್ಷಾಂತರ ವಂಚನೆ

Brahmavar ಬಸ್‌ನಲ್ಲಿ ಮಹಿಳೆಯ ಚಿನ್ನದ ಸರ ಕಳವು

Brahmavar ಬಸ್‌ನಲ್ಲಿ ಮಹಿಳೆಯ ಚಿನ್ನದ ಸರ ಕಳವು

Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

Udupi ವಾಹನ ಢಿಕ್ಕಿ ಹೊಡೆದು ಯುವಕ ಸಾವು

Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ

Govt ಉಭಯ ಜಿಲ್ಲೆಯ ಸರಕಾರಿ ಶಾಲೆಗಳು ನಿರಾಳ: ಶಾಲಾ ಮಕ್ಕಳ ಶೂ, ಸಾಕ್ಸ್‌ ಮತ್ತು ಚಪ್ಪಲಿ

Yakshagana ಹಿರಿಯಡಕ ಮೇಳ: ಇಂದು ಪ್ರಥಮ ದೇವರ ಸೇವೆಯಾಟ

Yakshagana ಹಿರಿಯಡಕ ಮೇಳ: ಇಂದು ಪ್ರಥಮ ದೇವರ ಸೇವೆಯಾಟ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

Kundapur: ‘ಮೂರು ಮುತ್ತು’ ನಾಟಕ ಖ್ಯಾತಿಯ ಅಶೋಕ್ ಶಾನಭಾಗ್ ನಿಧನ

suSurathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

Surathkal ಪ್ರಶಾಂತ್‌, ಆಯೆಷಾ ಯಾನೆ ಅಕ್ಷತಾ ಠಾಣೆಗೆ ಹಾಜರು

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.