ಅಜ್ಜಾವರ: ಅಗತ್ಯ ವಸ್ತು ಪೂರೈಕೆಗೆ ತಂಡ


Team Udayavani, Apr 21, 2020, 5:42 AM IST

ಅಜ್ಜಾವರ: ಅಗತ್ಯ ವಸ್ತು ಪೂರೈಕೆಗೆ ತಂಡ

ಸುಳ್ಯ: ಕೋವಿಡ್‌ 19 ಪಾಸಿಟಿವ್‌ ಪ್ರಕರಣ ಹಿನ್ನೆಲೆಯಲ್ಲಿ ಕಂಟೈನ್‌ಮೆಂಟ್‌ ವಲಯವಾಗಿ ಗುರುತಿಸಲ್ಪಟ್ಟಿರುವ ಅಜ್ಜಾವರ ಗ್ರಾಮದ ಮನೆಗಳಿಗೆ ಅಗತ್ಯ ವಸ್ತು ಪೂರೈಸಲು ತಾಲೂಕು ಆಡಳಿತವು ತಂಡವನ್ನು ರಚಿಸಿದೆ.

ಸೋಂಕು ಪೀಡಿತ ವ್ಯಕ್ತಿಯ ಮನೆ ವ್ಯಾಪ್ತಿಯ 5 ಮನೆಗಳನ್ನು ಕಂಟೈನ್‌ಮೆಂಟ್‌ ವಲಯದೊಳಗೂ ಅಲ್ಲಿಂದ ಒಂದು ಕಿ.ಮೀ. ವ್ಯಾಪ್ತಿಯ 318 ಮನೆಗಳನ್ನು ತೀವ್ರ ಬಫರ್‌ ಝೋನ್‌ ಎಂದೂ ಗುರುತಿಸಲಾಗಿದೆ. ಈ ಎರಡು ವಲಯಗಳಲ್ಲಿ ಜನರು ಮನೆಗಳಿಂದ ಹೊರ ಬರುವಂತಿಲ್ಲ. ಎಲ್ಲ ಅಗತ್ಯ ವಸ್ತುಗಳನ್ನು ಈ ತಂಡವೇ ಪೂರೈಸಲಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬರುತ್ತದೆ.

ಬೆಳಗ್ಗೆ 8ರಿಂದ ಆರಂಭಗೊಂಡು ಸಂಜೆ ತನಕ ಬೇಡಿಕೆ ಕರೆ ಆಧರಿಸಿ ವಸ್ತುಗಳನ್ನು ವಿತರಿಸಲಾಗುತ್ತದೆ. ಆಯಾ ಮನೆಯವರು ತಾಲೂಕು ಆಡಳಿತ ಗೊತ್ತುಪಡಿಸಿರುವ ಅಂಗಡಿ ಮಾಲಕರಿಗೆ ದೂರವಾಣಿ ಮೂಲಕ ತಿಳಿಸಿದರೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಮನೆಯವರು ಅದಕ್ಕೆ ತಗಲುವ ವೆಚ್ಚವನ್ನು ನೀಡಿ ಸಾಮಗ್ರಿ ಪಡೆದುಕೊಳ್ಳಬೇಕು.

ಸಂಪರ್ಕ ಸಂಖ್ಯೆ
ಸೀಲ್‌ಡೌನ್‌ ವ್ಯಾಪ್ತಿಯ ಪ್ರದೇಶದ ಜನರು ಅಗತ್ಯ ವಸ್ತುಗಳಿಗೆ ಸಂಪರ್ಕಿಸಬೇಕಾದ ತಂಡದ ವಿವರ ಹೀಗಿದೆ. ಹಾಲು-ದಿನಸಿ ಸಾಮಗ್ರಿ- 9483075258 (ಮೋಹನ್‌), ತರಕಾರಿ – 7337796838 (ಲತೀಫ್‌), ಔಷಧ – 9480064077 (ಸಿಟಿ ಮೆಡಿಕಲ್‌), ಕೋಳಿ ಮಾಂಸ – 9844479400 (ದಿನೇಶ್‌), ಮೀನು – 9008978904 (ಸೀ ಫುಡ್‌) ಸಂಪರ್ಕಿಸಬಹುದು. ತಾಲೂಕು ಕಂಟ್ರೋಲ್‌ ರೂಂ ನಂಬರ್‌ 08257-230330 ಅಥವಾ ಸ್ಥಳೀಯ ಗ್ರಾ.ಪಂ. ಅಧಿಕಾರಿ, ಸಿಬಂದಿಗೆ ಕರೆ ಮಾಡಿ ವಿಚಾರಿಸಬಹುದು.

ನಿಯಂತ್ರಕರ ಕೊಠಡಿ
ಅಜ್ಜಾವರ ಗ್ರಾ.ಪಂ. ಕಚೇರಿ ಕಟ್ಟಡದ ಮೇಲ್ಭಾಗದಲ್ಲಿ ಘಟಕ ನಿಯಂತ್ರಣ ಕಚೇರಿ ಇದೆ. ಘಟಕ ನಿಯಂತ್ರಣಾಧಿಕಾರಿ, ಆರೋಗ್ಯ ಇಲಾಖೆ ಸಿಬಂದಿಯನ್ನು ನಿಯೋಜಿಸಲಾಗಿದೆ.ಸೀಲ್‌ಡೌನ್‌ ಮಾಡಿರುವ ಪ್ರದೇಶಗಳನ್ನು ಸೋಮವಾರ ತಹಶೀಲ್ದಾರ್‌ ಅನಂತಶಂಕರ, ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಎಸ್‌ಐ ಹರೀಶ್‌ ಪರಿಶೀಲಿಸಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.