ಆಲ್ದೂರು: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Feb 6, 2023, 12:41 AM IST
ಆಲ್ದೂರು: ಸಮೀಪದ ವಸ್ತಾರೆ ಗ್ರಾಮದ ರಾಜ್ಯ ಹೆದ್ದಾರಿ 27 ರಲ್ಲಿ ರವಿವಾರ ಬೆಳಗಿನ ಜಾವ ಬೈಕ್ – ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಲ್ದೂರು ಸಮೀಪದ ಅರೆನೂರು ಗ್ರಾಮದ ವಿಲಾಸ್ ( 19 ) ಮೃತಪಟ್ಟ ದುರ್ದೈವಿ.
ವಿಲಾಸ್ ಚಿಕ್ಕಮಗಳೂರು ಮೂಗ್ತಿಹಳ್ಳಿ ಸಮೀಪದ ಅಂಬರ್ವ್ಯಾಲಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ಶನಿವಾರ ಮನೆಗೆ ಬಂದಿದ್ದರು. ಭಾನುವಾರ ಬೆಳಗ್ಗಿನ ಜಾವ ಬೈಕ್ನಲ್ಲಿ ಮತ್ತೆ ಕೆಲಸಕ್ಕೆ ಹಿಂದಿರುಗುವಾಗ ವಸ್ತಾರೆ ಸಮೀಪ ನವೀನ್ ಅವರ ಕೋಳಿ ಫಾರಂ ಸಮೀಪದ ರಸ್ತೆಯಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿದ್ದು ವಿಲಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಭಂದಿಸಿದಂತೆ ವಿಲಾಸ್ ತಂದೆ ಲಕ್ಷ್ಮಣಗೌಡ ಆಲ್ದೂರು ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ