ಆಲ್ದೂರು: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Feb 6, 2023, 12:41 AM IST
ಆಲ್ದೂರು: ಸಮೀಪದ ವಸ್ತಾರೆ ಗ್ರಾಮದ ರಾಜ್ಯ ಹೆದ್ದಾರಿ 27 ರಲ್ಲಿ ರವಿವಾರ ಬೆಳಗಿನ ಜಾವ ಬೈಕ್ – ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಲ್ದೂರು ಸಮೀಪದ ಅರೆನೂರು ಗ್ರಾಮದ ವಿಲಾಸ್ ( 19 ) ಮೃತಪಟ್ಟ ದುರ್ದೈವಿ.
ವಿಲಾಸ್ ಚಿಕ್ಕಮಗಳೂರು ಮೂಗ್ತಿಹಳ್ಳಿ ಸಮೀಪದ ಅಂಬರ್ವ್ಯಾಲಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು ಶನಿವಾರ ಮನೆಗೆ ಬಂದಿದ್ದರು. ಭಾನುವಾರ ಬೆಳಗ್ಗಿನ ಜಾವ ಬೈಕ್ನಲ್ಲಿ ಮತ್ತೆ ಕೆಲಸಕ್ಕೆ ಹಿಂದಿರುಗುವಾಗ ವಸ್ತಾರೆ ಸಮೀಪ ನವೀನ್ ಅವರ ಕೋಳಿ ಫಾರಂ ಸಮೀಪದ ರಸ್ತೆಯಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿದ್ದು ವಿಲಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಭಂದಿಸಿದಂತೆ ವಿಲಾಸ್ ತಂದೆ ಲಕ್ಷ್ಮಣಗೌಡ ಆಲ್ದೂರು ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
ಶ್ರವಣ ಬೆಳಗೊಳದ ಕೀರ್ತಿ ಮುಗಿಲೆತ್ತರಕ್ಕೇರಿಸಿದ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ರಾಜಧಾನಿಯಲ್ಲಿ ಇಂದು ಶಾ, ನಾಳೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಸಿದ್ದರಾಮಯ್ಯ ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಲಿ: ಮಾಜಿ ಸಚಿವ ದಿವಾಕರ ಬಾಬು
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್
ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ
ದೆಹಲಿಯಲ್ಲಿ ಪ್ರತಿಪಕ್ಷ ಸಂಸದರ ಪ್ರತಿಭಟನಾ ಮೆರವಣಿಗೆಗೆ ಪೊಲೀಸರ ತಡೆ ; ವಿಡಿಯೋ