![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Alert: ವಿವಸ್ತ್ರಗೊಳಿಸುವ ಆ್ಯಪ್ಸಂಖ್ಯೆ ಹೆಚ್ಚಳ- ಆತಂಕ
Team Udayavani, Dec 10, 2023, 12:28 AM IST
![nsfw](https://www.udayavani.com/wp-content/uploads/2023/12/nsfw-620x325.jpg)
ವಾಷಿಂಗ್ಟನ್: ಫೋಟೋಗಳಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸುವ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಆ್ಯಪ್ಗಳು ಮತ್ತು ವೆಬ್ಸೈಟ್ಗಳು ಜನಪ್ರಿಯತೆ ಪಡೆಯುತ್ತಿವೆ ಎಂದು ಸಂಶೋಧಕರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ನೆಟ್ವರ್ಕ್ ಅನಾಲಿಸಿಸ್ ಕಂಪನಿ “ಗ್ರಾಫಿಕಾ’ದ ಸಂಶೋಧನೆ ಪ್ರಕಾರ, ಸೆಪ್ಟೆಂಬರ್ ತಿಂಗಳೊಂದರಲ್ಲೇ 2.4 ಕೋಟಿ ಮಂದಿ ಇಂಥ ವೆಬ್ಸೈಟ್ಗಳಿಗೆ ಭೇಟಿ ನೀಡಿದ್ದಾರೆ.
ಮಹಿಳೆಯರ ಫೋಟೋಗಳನ್ನು ಬಳಸಿಕೊಂಡು ವಿವಸ್ತ್ರವಾದಂತೆ ಬಿಂಬಿಸುವ ಈ ಸೇವೆಯು ಮಾರ್ಕೆಟಿಂಗ್ ಸಲುವಾಗಿ ಜನಪ್ರಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊ ಳ್ಳುತ್ತಿವೆ. ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಸ್ತ್ರಗೊಳಿಸುವ ಆ್ಯಪ್ಗಳ ಜಾಹೀ ರಾತುಗಳ ಲಿಂಕ್ಗಳು 2,400 ಪಟ್ಟು ಹೆಚ್ಚಳವಾಗಿದೆ ಎಂದು ಗ್ರಾಫಿಕಾ ತಿಳಿಸಿದೆ. ಡೀಪ್ ಫೇಕ್ ಪೊರ್ನೋಗ್ರಫಿಯು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.