ಎಲ್ಲರಿಗೂ ನನ್ನ ಮೇಲೆಯೇ ಕಣ್ಣು: ಎಚ್‌.ಡಿ.ಕುಮಾರಸ್ವಾಮಿ


Team Udayavani, Aug 10, 2021, 3:40 PM IST

HDK-RAMANAGAR

ರಾಮನಗರ: ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಎಲ್ಲರಿಗೂ ನನ್ನ ಮೇಲೆಯೇ ಕಣ್ಣು. ಹೀಗೆ ಪ್ರತಿಕ್ರಿಯಿಸಿದ್ದು ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ.

ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ಅವರ ಮನೆಯ ಮೇಲೆ ಇಡಿ ದಾಳಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಮ್ಮ ಹಳೇ ಪಕ್ಷದವರೇ ತಮ್ಮ ಮೇಲೆ ದೂರು ನೀಡಿರಬಹುದು ಎಂದು ಹೇಳಿಕೆ ನೀಡಿದ್ದರು.ಜಮೀರ್‌ ಅವರ ಹೇಳಿಕೆಗೆ ಕುಮಾರಸ್ವಾಮಿ ಹೀಗೆ ಪ್ರತಿಕ್ರಿಯಿಸಿದರು.

ಅದಕ್ಕೆಲ್ಲ ಪ್ರತಿಕ್ರಿಯೆ ನೀಡಲ್ಲ: ಬಿಡದಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮೀರ್‌ ಅಹಮದ್‌ ಅವರಿಗೆ ತಮ್ಮ ಮೇಲೆ ವಿಶೇಷ ಪ್ರೀತಿ. ಹಳೆಯ ಸ್ನೇಹಿತ. ಹೀಗಾಗಿಯೇ ತಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಅದಕ್ಕೆಲ್ಲ ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರ ಸರ್ಕಾರವಾಗಲಿ, ಇಡಿ, ಐಟಿ ಇಲಾಖೆಗಳು ತಮ್ಮ ಕೈಯಲ್ಲಿ ಇಲ್ಲ. ಏನೇ ಆದರೂ ಅದಕ್ಕೆಲ್ಲ ತಾವೇ ಕಾರಣ ಎನ್ನುವ ಭಾವನೆ ಬಂದು ಬಿಟ್ಟಿದೆ ಎಂದು ಹೇಳಿದರು.

ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್

ಚರ್ಚೆ ಮಾಡುವ ಅವಶ್ಯವಿಲ್ಲ: ತಂದೆ ಕಲಿಸಿದ್ದು ಕೃಷಿ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರೂ, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆ
ಗಳನ್ನು ತೆರೆಯಲಿಲ್ಲ. ಕೇತಗಾನಹಳ್ಳಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದಾಗಿ, ಬೇರೆಯವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಮಗೆ ಆಸಕ್ತಿ ಇಲ್ಲ. ತಮ್ಮದು ಕೃಷಿ ಮೂಲ ಕುಟುಂಬ, ತಮ್ಮ ತಂದೆಯವರು ತಮಗೆ ಕಲಿಸಿದ್ದು ಕೃಷಿ. ಕೇತ ಗಾನಹಳ್ಳಿಯಲ್ಲಿ ಕೃಷಿ ಚಟುವಟಿಕೆಯಲ್ಲೇ ತೊಡಗಿಸಿಕೊಂಡಿದ್ದೇನೆ, ಸಿನೆಮಾ ಅಥವಾ ಇನ್ನಾವುದು ಅಲ್ಲ. ಜತೆಗೆ ಪಕ್ಷಕ್ಕಾಗಿ ಸಂಘಟನೆಗೆ ಏನು ಮಾಡಬೇಕೊ ಅದನ್ನು ಮಾಡುತ್ತಿರುವುದಾಗಿ, ತೋಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವುದಾಗಿ ತಿಳಿಸಿದರು. ಅವರ (ಜಮೀರ್‌) ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.