India’s Richest: ಅಂಬಾನಿ ಭಾರತದ ನಂ.1 ಶ್ರೀಮಂತ

ರತನ್‌ಗೆ ಅತಿಹೆಚ್ಚು ಫಾಲೋವರ್ಸ್‌ !

Team Udayavani, Oct 10, 2023, 9:36 PM IST

ambani

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ, ಭಾರತದ ಅತ್ಯಂತ ಶ್ರೀಮಂತರ ಪೈಕಿ ಅಗ್ರಸ್ಥಾನವನ್ನು ಅಲಂಕರಿಸುವ ಮೂಲಕ ಅದಾನಿ ಗ್ರೂಪ್ಸ್‌ ಮುಖ್ಯಸ್ಥ ಗೌತಮ್‌ ಅದಾನಿ ಅವರನ್ನು ಹಿಮ್ಮೆಟ್ಟಿಸಿದ್ದಾರೆ. 360 ಒನ್‌ವೆಲ್ತ್‌ ಹುರೂನ್‌ ಇಂಡಿಯಾ ರಿಚ್‌ ಲಿಸ್ಟ್‌ನ 2023ರ ವರದಿಯನ್ನು ಮಂಗಳವಾರ ಬಿಡುಗಡೆಗೊಳಿಸಿದ್ದು, ಅದರಲ್ಲಿ ಅಂಬಾನಿ ಅವರ ಸಂಪತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.2ರಷ್ಟು ಅಂದರೆ 8.09 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಅದಾನಿ ಅವರು ಶೇ.57ರಷ್ಟು ನಷ್ಟ ಅನುಭವಿಸಿದ್ದು, ಅವರ ಸಂಪತ್ತಿನ ಮೌಲ್ಯ 4.74 ಲಕ್ಷ ಕೋಟಿ ರೂ.ಗೆ ಇಳಿದಿದೆ. ಇನ್ನು ಅಗ್ರ ಮೂರನೇ ಶ್ರೀಮಂತರಾಗಿ ಸೈರಸ್‌ ಪೂನಾವಾಲ ಹಾಗೂ 4 ಮತ್ತು 5ನೇ ಸ್ಥಾನದಲ್ಲಿ ಕ್ರಮವಾಗಿ ಎಚ್‌ಸಿಎಲ್‌ ಮುಖ್ಯಸ್ಥ ಶಿವ ನಾಡರ್‌, ಹಿಂದುಜಾ ಸಮೂಹದ ಮುಖ್ಯಸ್ಥ ಗೋಪಿಚಂದ್‌ ಸ್ಥಾನ ಪಡೆದಿದ್ದಾರೆ.

ರತನ್‌ಗೆ ಅತಿಹೆಚ್ಚು ಫಾಲೋವರ್ಸ್‌ !
ಖ್ಯಾತ ಉದ್ಯಮಿ ರತನ್‌ ಟಾಟಾ ಅವರಿಗೆ ಬಹುದೊಡ್ಡ ಫಾಲೋವರ್ಸ್‌ ಬಳಗವಿದ್ದು, ಭಾರತದಲ್ಲಿ ಎಕ್ಸ್‌(ಟ್ವಿಟರ್‌)ನಲ್ಲಿ ಅತಿಹೆಚ್ಚಾಗಿ ಫಾಲೋ ಮಾಡುತ್ತಿರುವ ಅಗ್ರ ಉದ್ಯಮಿಯೂ ಅವರೇ ಆಗಿದ್ದಾರೆ. ಹೀಗೆಂದು ಹುರೂನ್‌ ಇಂಡಿಯಾ ತಿಳಿಸಿದೆ. ಟ್ವಿಟರ್‌ನಲ್ಲಿ ರತನ್‌ಗೆ 126 ಲಕ್ಷ ಫಾಲೋವರ್ಸ್‌ ಇದ್ದು, ಅಗ್ರಸ್ಥಾನ ಪಡೆದಿದ್ದರೆ, 2ನೇ ಸ್ಥಾನದಲ್ಲಿ 108 ಲಕ್ಷ ಫಾಲೋವರ್ಸ್‌ ಹೊಂದಿರುವ ಆನಂದ್‌ ಮಹೀಂದ್ರಾ ಇದ್ದಾರೆ. ಪತಂಜಲಿಯ ಗುರು ಆಚಾರ್ಯ ಬಾಲಕೃಷ್ಣ ಮೂರನೇ ಸ್ಥಾನದಲ್ಲಿದ್ದು, ಅವರಿಗೆ 66 ಲಕ್ಷ ಮಂದಿ ಫಾಲೋವರ್ಸ್‌ ಇದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.