India’s Richest: ಭಾರತದ 100 ಶ್ರೀಮಂತರಲ್ಲಿ ಅಂಬಾನಿ ಅಗ್ರ

- ಫೋರ್ಬ್ಸ್‌ ಇಂಡಿಯಾ ಹೊಸ ಪಟ್ಟಿಗೆ ಮೂರು ಉದ್ಯಮಿಗಳ ಸೇರ್ಪಡೆ

Team Udayavani, Oct 12, 2023, 8:07 PM IST

ambani

ನವದೆಹಲಿ: 2023ನೇ ಸಾಲಿನ ಭಾರತದ 100 ಅತ್ಯಂತ ಶ್ರೀಮಂತರ ಪಟ್ಟಿಯನ್ನು ಫೋಬ್ಸ್ì ಇಂಡಿಯಾ ಬಿಡುಗಡೆಗೊಳಿಸಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದರೆ, ಗೌತಮ್‌ ಅದಾನಿ 2ನೇ ಸ್ಥಾನದಲ್ಲಿದ್ದಾರೆ. ಬೇರೆ-ಬೇರೆ ಕ್ಷೇತ್ರಗಳಿಂದ ಹೊಸದಾಗಿ ಮೂವರು ಉದ್ಯಮಿಗಳು ಈ ಪಟ್ಟಿಗೆ ಸೇರಿರುವುದು ವಿಶೇಷ.

ಲ್ಯಾಂಡ್‌ಮಾರ್ಕ್‌ ಗ್ರೂಪ್‌ನ ಮುಖ್ಯಸ್ಥೆ ರೇಣುಕಾ ಜಗ್ತಿಯಾನಿ 4.8 ಶತಕೋಟಿ ಡಾಲರ್‌ ಆಸ್ತಿ ಮೌಲ್ಯದೊಂದಿಗೆ ದೇಶದ ಅತ್ಯಂತ ಶ್ರೀಮಂತರ ಪೈಕಿ 4ನೇ ಸ್ಥಾನದಲ್ಲಿದ್ದರೆ, ಏಷ್ಯನ್‌ ಪೇಂಟ್ಸ್‌ನ ದನಿ ಫ್ಯಾಮಿಲಿ (8 ಶತಕೋಟಿ ಡಾಲರ್‌) 22ನೇ ಸ್ಥಾನದಲ್ಲಿದೆ. ಕೆ.ಪಿ.ಆರ್‌.ಮಿಲ್‌ನ ಮುಖ್ಯಸ್ಥ ಕೆ.ಪಿ. ರಾಮಸ್ವಾಮಿ(2.3 ಶತಕೋಟಿ ಡಾಲರ್‌) 100ನೇ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, 8 ಮಂದಿ 100 ಶ್ರೀಮಂತರ ಪಟ್ಟಿಯಿಂದ ಹೊರಗುಳಿದಿದ್ದು, ಈ ಪೈಕಿ ಬೈಜೂಸ್‌ ಮುಖ್ಯಸ್ಥ ಬೈಜೂ ರವೀಂದ್ರನ್‌ ಕೂಡ ಒಬ್ಬರು.

ರಂಜನ್‌ ಪೈಗೆ 86ನೇ ಸ್ಥಾನ
ಭಾರತದ ಶ್ರೀಮಂತರ ಪಟ್ಟಿಗೆ ಈ ವರ್ಷ ಮತ್ತೆ ಸೇರ್ಪಡೆಯಾಗಿರುವ 7 ಉದ್ಯಮಿಗಳ ಪೈಕಿ ಮಣಿಪಾಲ್‌ ಎಜುಕೇಶನ್‌ ಹಾಗೂ ಮೆಡಿಕಲ್‌ ಗ್ರೂಪ್‌ ಮುಖ್ಯಸ್ಥರಾದ ರಂಜನ್‌ ಪೈ ಅವರೂ ಸೇರ್ಪಡೆಗೊಂಡಿದ್ದಾರೆ. 2.75 ಶತಕೋಟಿ ಡಾಲರ್‌ ಆಸ್ತಿ ಮೌಲ್ಯದೊಂದಿಗೆ ದೇಶದ 86ನೇ ಅತಿದೊಡ್ಡ ಶ್ರೀಮಂತರೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ದೇಶದ ಅಗ್ರ 5 ಶ್ರೀಮಂತರು
1. ಮುಕೇಶ್‌ ಅಂಬಾನಿ-  92 ಶತಕೋಟಿ ಡಾಲರ್‌
2. ಗೌತಮ್‌ ಅದಾನಿ-  68 ಶತಕೋಟಿ ಡಾಲರ್‌
3. ಶಿವ ನಾದರ್‌-  29.3 ಶತಕೋಟಿ ಡಾಲರ್‌
4. ಸಾವಿತ್ರಿ ಜಿಂದಾಲ್‌-  24 ಶತಕೋಟಿ ಡಾಲರ್‌
5. ರಾಧಾ ಕಿಶನ್‌ ದಮಾನಿ-  23 ಶತಕೋಟಿ ಡಾಲರ್‌

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.